ಹದಗೆಟ್ಟ ತಾಲೂಕು ಆಡಳಿತ ವ್ಯವಸ್ಥೆ: ಆರೋಪ


Team Udayavani, Mar 8, 2021, 1:52 PM IST

ಹದಗೆಟ್ಟ ತಾಲೂಕು ಆಡಳಿತ ವ್ಯವಸ್ಥೆ: ಆರೋಪ

ಕನಕಪುರ: ತಾಲೂಕು ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರೈತರು ಕೆಲಸಕ್ಕೆ ಕಚೇರಿಗೆ ಅಲೆದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತ ಸಂಘದ ನೂಲೂಕು ಅಧ್ಯಕ್ಷ ಶಶಿಕುಮಾರ್‌ ಆರೋಪಿಸಿದರು.

ನಗರದ ಕೋಟೆ ಗಣೇಶನ ದೇವಾಲಯದಲ್ಲಿ ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಚೀಲೂರು ಮುನಿ ರಾಜು ನೇತೃತ್ವದಲ್ಲಿ ನಡೆದ ತಾಲೂಕು ರೈತ ಸಂಘದ ಪದಾಧಿಕಾರಿ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಕಚೇರಿಯಲ್ಲಿ ಲಂಚ ಕೊಡದೆಯಾವುದೇ ಕೆಲಸ ಮಾಡಿ ಕೊಡುವುದಿಲ್ಲ ಎಂಬ ದೂರು ರೈತರಿಂದ ವ್ಯಾಪಕವಾಗಿ ಕೇಳಿ ಬರುತ್ತಿದೆ. ಅಧಿಕಾರಿಗಳ ನಡೆಗೆ ರೈತರು ಬೇಸತ್ತಿದ್ದಾರೆ. ಅಧಿಕಾರಿಗಳು ರೈತರಿಂದ ಲಂಚ ಪಡೆಯದೆ ಕೆಲಸವನ್ನು ಮಾಡಿಕೊಡಬೇಕೆಂದು ತಹಶೀಲ್ದಾರ್‌ ಕೂಡಲೇ ಸೂಚನೆ ನೀಡಬೇಕು. ಒಂದು ವೇಳೆ ಅಧಿಕಾರಿಗಳ ಪ್ರವೃತ್ತಿ ಬದಲಾಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಪದಾಧಿಕಾರಿಗಳು: ಗೌರವ ಅಧ್ಯಕ್ಷರಾಗಿ ರಂಗಪ್ಪ, ಅಧ್ಯಕ್ಷರಾಗಿ ಶಶಿಕುಮಾರ್‌, ಉಪಾಧ್ಯಕ್ಷರಾಗಿ ಬಸವರಾಜು, ಸಿದ್ದರಾಮಣ್ಣ, ಪ್ರಧಾನ ಕಾರ್ಯದರ್ಶಿ ಅಭಿಷೇಕ್‌, ಕಾರ್ಯದರ್ಶಿ ಕುಮಾರ್‌, ಯುವ ಘಟಕದ ಅಧ್ಯಕ್ಷ ಹರೀಶ್‌, ಮರಳವಾಡಿ ಹೋಬಳಿಯಅಧ್ಯಕ್ಷ ಶಿವಕುಮಾರ್‌, ಹಾರೋಹಳ್ಳಿ ಹೋಬಳಿ ಅಧ್ಯಕ್ಷ ಕೆಂಪೇಗೌಡ, ಉಯ್ಯಂಬಳ್ಳಿ ಚಿಕ್ಕ ಲಕ್ಷ್ಮಣ, ಕಸಬಾ ಸಿದ್ದರಾಜು ಆಯ್ಕೆಯಾದರು.

ಜಿಲ್ಲಾ ಮುಖಂಡ ಕುಮಾರ್‌, ಮರಿಯಪ್ಪ, ಮಂಜುನಾಥ್‌, ಚಿನ್ನಪ್ಪ, ಸುನಿಲ್‌, ಸಂತೋಷ್‌, ರಾಘವೇಂದ್ರ ಸ್ವಾಮಿ, ಮುನಿ ಬಸವ, ಶಿವನಗೌಡ, ಸಿಂಗ್ರಯ್ಯ, ಸಿದ್ದರಾಮೇಗೌಡ, ಮುನಿಬಸವೇಗೌಡ, ಬಸವರಾಜು, ರಾಜು, ಬಾಳೇಗೌಡ, ವೀರಭದ್ರಾಚಾರಿ ಇದ್ದರು.

ಸುಂದರ ಪರಿಸರಕ್ಕಾಗಿ ಸ್ವಚ್ಛತೆ ಕಾಪಾಡಲು ಸಹಕರಿಸಿ :

ಮಾಗಡಿ: ಸುಂದರ ಪರಿಸರಕ್ಕಾಗಿ ಸ್ವಚ್ಛತೆ ಕಾಪಾಡಬೇಕು. ಈ ನಿಟ್ಟಿನಲ್ಲಿ ಪುರಸಭೆಯೊಂದಿಗೆ ಸಹಕರಿಸಬೇಕು ಎಂದು ಪುರಸಭಾ ಸದಸ್ಯ ಎಚ್‌.ಜೆ.ಪುರುಷೋತ್ತಮ್‌ ತಿಳಿಸಿದರು.

ಪಟ್ಟಣದ 2ನೇ ವಾರ್ಡ್‌ನಲ್ಲಿ ಪ್ರತಿ ಮನೆ,ಮನೆಗೆ ತ್ಯಾಜ್ಯ ಸಂಗ್ರಹದ ತಲಾ ಎರಡು ಬುಟ್ಟಿಗಳನ್ನು ವಿತರಿಸಿ ಮಾತನಾಡಿದ ಅವರು, ಪುರಸಭೆಯಿಂದ ಪ್ರತಿಯೊಂದು ಕುಟುಂಬಕ್ಕೂ ತಲಾ ಎರಡು ತ್ಯಾಜ್ಯದ ಬುಟ್ಟಿಗಳನ್ನು ವಿತರಿಸಲಾಗುತ್ತಿದೆ. ತಮ್ಮಮನೆಯ ಒಣ ಮತ್ತು ಹಸಿ ಕಸವನ್ನು ಬೇರ್ಪಡಿಸಿ, ಬುಟ್ಟಿಗಳಲ್ಲಿ ಸಂಗ್ರಹಿಸಿಡಬೇಕು. ಪ್ರತಿದಿನ ಬೆಳಗ್ಗೆ ತಮ್ಮ ಮನೆ ಬಾಗಿಲಿಗೆಬರುವ ಪುರಸಭಾ ತ್ಯಾಜ್ಯ ಸಂಗ್ರಹದ ವಾಹನಗಳಿಗೆ ಹಾಕಬೇಕು ಎಂದರು.

ಸ್ವಚ್ಛ ಪರಿಸರದಿಂದ ತಮ್ಮ ಮನೆ ಮತ್ತು ಪರಿಸರ ಸುಂದರವಾಗಿ ಕಾಣುತ್ತದೆ. ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರ ಪಾತ್ರ ಬಹಳ ಮುಖ್ಯ. ಸ್ವಚ್ಛ ಪರಿಸರಕ್ಕಾಗಿ ಎಲ್ಲರೂ ಪುರಸಭೆಯೊಂದಿಗೆ ಕೈಜೋಡಿಸಬೇಕು ಎಂದರು.

ಮುಖಂಡ ರಂಗಸ್ವಾಮಿ, ಜಯರಾಮು, ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.