“ಮಾದೇವಿ’ಯದ್ದು ಪುರುಷರಿಗಿಂತ ಒಂದು ಕೈ ಮೇಲು


Team Udayavani, Mar 8, 2021, 5:11 PM IST

“ಮಾದೇವಿ’ಯದ್ದು ಪುರುಷರಿಗಿಂತ ಒಂದು ಕೈ ಮೇಲು

ತೆಲಸಂಗ: ಎಂತಹದ್ದೇ ಪ್ರಸಂಗ ಧೈರ್ಯವಾಗಿ ಎದುರಿಸಿ ಜೀವನ ಗೆಲ್ಲುವ ಶಕ್ತಿ ಮಹಿಳೆಯರಿಗಿದೆ ಎಂದು ಎನ್ನುವುದಕ್ಕೆ ಜೀವಂತ ಉದಾಹರಣೆಗಳು ದೇಶದಲ್ಲಿ ಸಾಕಷ್ಟಿವೆ. ಅಂತಹ ದಿಟ್ಟ ಮಹಿಳೆಯರ ಸಾಲಿನಲ್ಲಿ ಗ್ರಾಮದ ಮಾದೇವಿ ಬಾಳು ಮುಗದುಮ್‌ ಕೂಡ ಒಬ್ಬರು.

ಮಾದೇವಿ ಕೃಷಿ ಕೆಲಸದಲ್ಲಿ ಪುರುಷರಿಗೆ ಯಾವುದರಲ್ಲಿಯೂ ಕಡಿಮೆ ಇಲ್ಲ. ಟ್ರ್ಯಾಕ್ಟರ್‌ ಮೂಲಕ ತೋಟದಲ್ಲಿ ದ್ರಾಕ್ಷಿಗೆ ಔಷಧಿ ಸಿಂಪಡಿಸುವುದು ಸೇರಿದಂತೆ ಎಲ್ಲ ಕೆಲಸ ಮಾಡುತ್ತಾಳೆ. ಅಚ್ಚರಿ ಎಂದರೆ ಇಷ್ಟೆಲ್ಲ ಕೆಲಸ ಸ್ವಂತ ಹೊಲದಲ್ಲಿ ಮಾಡಲ್ಲ. ಬದಲಾಗಿ ಬೇರೆಯವರ ಹೊಲದಲ್ಲಿ ಕೂಲಿ ಪಡೆದು ಈ ಎಲ್ಲ ಕೆಲಸ ಮಾಡಿ ಉಪಜೀವನ ನಡೆಸುತ್ತಿದ್ದಾಳೆ. 8 ವರ್ಷಗಳ ಹಿಂದೆ ನನಗೆ ಮದುವೆಯಾಯಿತು. ಮನೆಯಲ್ಲಿ ಕಿರುಕುಳ ತಾಳದೆ ನನ್ನ ಮಗುವನ್ನು ಕಟ್ಟಿಕೊಂಡು ತವರಿಗೆ ಬಂದು ಸ್ವಂತ ಮನೆ ಮಾಡಿಕೊಂಡು ಹೊಸ ಜೀವನ ನಡೆಸುತ್ತಿದ್ದೇನೆ. 8 ವರ್ಷದಿಂದ ರೈತರ ಜಮೀನುಗಳಲ್ಲಿ ಕೆಲಸ ಮಾಡಿಜೀವನದ ಬಂಡಿ ದೂಡುತ್ತಿದ್ದೇನೆ ಎನ್ನುತ್ತಾರೆ ಮಾದೇವಿ.

ಕಷ್ಟದ ಸಮಯದಲ್ಲಿ ಧೃತಿಗೆಡದೆ ಸಂಕಷ್ಟ ಮೆಟ್ಟಿ ನಿಂತು ಮಾದರಿ ಜೀವನ ನಡೆಸುತ್ತಿರುವ ಮಾದೇವಿಸೋತೆನೆಂದು ಕಣ್ಣೀರು ಹಾಕಿಲ್ಲ, ತಲೆ ಮೇಲೆ ಕೈ ಹೊತ್ತು ಕೂತಿಲ್ಲ. ಅಕ್ಷರ ಕಲಿಯದಿದ್ರೂ ಸಂಸ್ಕಾರ ಇದೆ. ಇದ್ದು ಜಯಿಸುವೆ ಎನ್ನುವ ಛಲವಿದೆ. ಮಾನ, ಅಪಮಾನ ಸಹಿಸಿಕೊಂಡು ಪುರುಷ ಪ್ರಧಾನ ಸಮಾಜದಲ್ಲಿ ಬದುಕಿ ತೋರಿಸಿದ ಮಾದೇವಿ ಕೃಷಿ ಕೆಲಸದಲ್ಲಿ ಯಾವೊಬ್ಬ ಪುರುಷನಿಗೂ ಕಡಿಮೆ ಇಲ್ಲ. ಇಂತಹ ದಿಟ್ಟ ಮಹಿಳೆಯರು ಇನ್ನೊಬ್ಬರಿಗೆ ಸ್ಫೂರ್ತಿಯೇ ಹೌದು.

ತೊಂದರೆ, ತಾಪತ್ರಯ ಯಾರೊಬ್ಬರ ಬೆನ್ನು ಬಿಟ್ಟಿಲ್ಲ. ಹೆಣ್ಣು ಒಂಟಿಯಾಗಿ ಬದುಕಿ ತೋರಿಸುವುದು ತುಂಬಾ ಕಷ್ಟ. ಹಾಗಂತ ಎಲ್ಲವೂ ಮುಗಿಯಿತು ಅಂದುಕೊಳ್ಳುವುದು ತಪ್ಪು. ಕೆಟ್ಟ ಘಟನೆ ಮರೆತು ಕೆಲಸ ಮಾಡಿ ಬದುಕು ಸಾಗಿಸುತ್ತಿದ್ದೇನೆ. -ಮಾದೇವಿ ಬಾಳು ಮುಗದುಮ್‌

 

-ಜಗದೀಶ ಎಮ್‌ ಖೊಬ್ರಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.