ಕಾಂಗ್ರೆಸ್ ನಲ್ಲಿದ್ದಿದ್ದರೆ ಸಿಂದಿಯಾ ಮುಖ್ಯಮಂತ್ರಿಯಾಗಬಹುದಿತ್ತು : ರಾಹುಲ್ ಗಾಂಧಿ
Team Udayavani, Mar 8, 2021, 5:36 PM IST
ನವ ದೆಹಲಿ : ಕಾಂಗ್ರೆಸ್ ಜೊತೆಯಲ್ಲಿದ್ದಿದ್ದರೆ ಜ್ಯೋತಿರಾದಿತ್ಯ ಸಿಂದಿಯಾ ಮುಖ್ಯಮಂತ್ರಿಯಾಗಬಹುದಿತ್ತು, ಆದರೇ, ಈಗ ಬಿಜೆಪಿಯಲ್ಲಿ ಮೂಲೆ ಗುಂಪಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಹೇಳಿದ್ದಾರೆ.
ಪಕ್ಷದ ಯುವ ಕಾರ್ಯಕರ್ತರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಸಿಂದಿಯಾ ಕಾಂಗ್ರೆಸ್ ನಲ್ಲಿ ಇದ್ದಿದ್ದರೇ ಮುಖ್ಯಮಂತ್ರಿಯಾಗಬಹುದಿತ್ತು, ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆಯನ್ನು ಬಲಪಡಿಸುವ ಆಯ್ಕೆಯನ್ನು ಕೂಡ ಅವರು ಹೊಂದಿದ್ದರು. ನಾನು ಕೂಡ ಖುದ್ದಾಗಿ ಹೇಳಿದ್ದೆ. ಆದರೇ ಅವರು ಇನ್ನೊಂದು ಮಾರ್ಗವನ್ನು ಕಂಡುಕೊಂಡರು ಎಂದು ಗಾಂಧಿ ಹೇಳಿದ್ದಾರೆ.
ಓದಿ : ಸಂಕಷ್ಟದ ಸವಾಲುಗಳಿಗೆ ಪರಿಹಾರವಾಗಬಲ್ಲ ಸಮತೋಲಿತ ಬಜೆಟ್ : ಯಡಿಯೂರಪ್ಪ
“ಬರೆದಿಟ್ಟುಕೊಳ್ಳಿ, ಬಿಜೆಪಿಯಿಂದ ಸಿಂದಿಯಾ ಮುಖ್ಯಮಂತ್ರಿ ಎಂದಿಗೂ ಆಗುವುದಿಲ್ಲ. ಅದಕ್ಕಾಗಿ ಅವರು ಮತ್ತೆ ಇಲ್ಲಿಗೆ ಹಿಂತಿರುಗಲೇ ಬೇಕಾಗುತ್ತದೆ” ಎಂದಿದ್ದಾರೆ.
ಆರ್ ಎಸ್ ಎಸ್ ಸಿದ್ಧಾಂತದ ವಿರುದ್ಧ ಹೋರಾಡಿ, ನೀವು ಯಾರಿಗೂ ಹೆದರುವ ಅಗತ್ಯವಿಲ್ಲ ಎಂದು ಗಾಂಧಿ ಪಕ್ಷದ ಯುವ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿ ಜ್ಯೋತಿರಾದಿತ್ಯ ಸಿಂದಿಯಾ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ