ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ
Team Udayavani, Mar 9, 2021, 9:33 AM IST
ಉಡುಪಿ: ಉಡುಪಿಯ ಪುತ್ತೂರು ಬಳಿಯ ಅಧಿಕಾರಿಯೋರ್ವರ ಮನೆಯೊಂದಕ್ಕೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ವಡ್ಡಾರು ಅವರ ಮನೆಗೆ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!
ಸುಬ್ರಹ್ಮಣ್ಯ ವಡ್ಡಾರು ಅವರು ವರ್ಗಾವಣೆಗೊಂಡು ಮ್ಯೆಸೂರಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರಾಗಿದ್ದರು.
ಮ್ಯೆಸೂರಿನಲ್ಲಿ ಮನೆ, ಕಚೇರಿ, ಕಾರವಾರದಲ್ಲಿರುವ ಮನೆ, ಸಹಿತ ಅವರ ನಿವೇಶನ ಹೊಂದಿದ್ದಾರೆ ಎನ್ನಲಾದ ಒಟ್ಟು ನಾಲ್ಕು ಕಡೆ ಈ ದಾಳಿ ನಡೆದಿದೆ.
ಇದನ್ನೂ ಓದಿ: ಬ್ರಿಟನ್ ರಾಜಮನೆತನದ ಅಸಲಿ ಮುಖ ಬಿಚ್ಚಿಟ್ಟ ಪ್ರಿನ್ಸ್ ಹ್ಯಾರಿ ಮತ್ತು ಮೆಘನ್ ಮಾರ್ಕೆಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!
ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ
Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು