ವಿ.ಎಸ್. ಪಾರ್ಥಸಾರಥಿ ಮಹೀಂದ್ರಾ ಸಮೂಹದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ..!


Team Udayavani, Mar 9, 2021, 10:20 AM IST

vs-parthasarathy-resigns-as-president-from-mahindra-group-after two-decades-of-service

ನವ ದೆಹಲಿ : ವಿ.ಎಸ್. ಪಾರ್ಥಸಾರಥಿ ಅವರು ವೈಯಕ್ತಿಕ ಹಿತಾಸಕ್ತಿಗಳ ಕಾರಣದಿಂದ ಏಪ್ರಿಲ್ 1, 2021 ರಿಂದ ತಮ್ಮ ಮಹೀಂದ್ರಾ ಸಮೂಹದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್ ಮಾಹಿತಿ ನೀಡಿದೆ.

ವಿ ಎಸ್ ಪಾರ್ಥಸಾರಥಿ ಅವರಿಂದ ತೆರವುಗೊಳ್ಳುವ ಸ್ಥಾನದ ಮೊಬಿಲಿಟಿ ಸರ್ವೀಸಸ್ ಸೆಕ್ಟರ್ ನ ಮೇಲ್ವಿಚಾರಣೆಯ ಹೆಚ್ಚುವರಿ ಜವಾಬ್ದಾರಿಯನ್ನು ಅನೀಶ್ ಶಾ ವಹಿಸಿಕೊಳ್ಳಲಿದ್ದಾರೆ ಎಂದು ಕೂಡ ಮಾಹಿತಿ ಲಭ್ಯವಾಗಿದೆ.

ಓದಿ : ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು

ವೈಯಕ್ತಿಕ ಹಿತಾಸಕ್ತಿಗಾಗಿ ತನ್ನ ಮೊಬಿಲಿಟಿ ಸರ್ವೀಸಸ್ ಸೆಕ್ಟರ್‌ ನ ಅಧ್ಯಕ್ಷ ಮತ್ತು ಗ್ರೂಪ್ ಎಕ್ಸಿಕ್ಯೂಟಿವ್ ಬೋರ್ಡ್ ಸದಸ್ಯ ವಿ.ಎಸ್. ಪಾರ್ಥಸಾರಥಿ ಅವರು 2021 ರ ಏಪ್ರಿಲ್ 1 ರಿಂದ ಈ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್  ಪ್ರಕಟಿಸಿದ್ದು, ತನ್ನ ವೃತ್ತಿಜೀವನದ ಈ ಮುಂದಿನ ಹಂತದಲ್ಲಿ, ವ್ಯವಹಾರ, ಶಿಕ್ಷಣ ಮತ್ತು ಸಮಾಜದಾದ್ಯಂತದ ವ್ಯವಹಾರಗಳು ಬಗ್ಗೆ ಸಮಾಲೋಚಿಸಲು, ಮಾರ್ಗದರ್ಶನ ಮಾಡಲು, ತನ್ನ ಶ್ರೀಮಂತ ವೃತ್ತಿಪರ ಬದುಕಿನಿಂದ ಹೊರಗಿರಲು ಪಾರ್ಥಸಾರಥಿ ಬಯಸುತ್ತಾರೆ ಎಂದು ಕಂಪನಿ ತನ್ನ ರೆಗ್ಯೂಲೆಟರಿ ಫೈಲಿಂಗ್ ನಲ್ಲಿ ತಿಳಿಸಿದೆ.

ವಿ ಎಸ್ ಪಾರ್ಥಸಾರಥಿ ಮಹೀಂದ್ರಾ ಕಂಪೆನಿಯಲ್ಲಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಅವರು 2013 – 2020 ರಿಂದ ಗ್ರೂಪ್ ಸಿಎಫ್‌ಒ ಆಗಿ ಗುರುತಿಸಿಕೊಂಡಿದ್ದಾರೆ. ಇನ್ನು, ಪಾರ್ಥಸಾರಥಿ, ತನ್ನ ಜೀವನದಲ್ಲಿ ಬಹು ದೊಡ್ಡ ತಿರುವನ್ನು ನೀಡಿದ ಮಹೀಂದ್ರಾ ಕಂಪೆನಿಗೆ ಧನ್ಯವಾದವನ್ನು ಸಮರ್ಪಿಸಿದ್ದಾರೆ.

ಓದಿ : ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.