ಪುತ್ತೂರು: ಯುವತಿಯರೇ ಹೆಚ್ಚಿರುವ ಬಸ್‌ನಲ್ಲಿ ಅಸಭ್ಯ ವರ್ತನೆ : ಆರೋಪಿ ಬಂಧನ


Team Udayavani, Mar 9, 2021, 4:18 PM IST

Untitled-1

ಸಾಂದರ್ಭಿಕ ಚಿತ್ರ

ಪುತ್ತೂರು: ಯುವತಿಯರೇ ಹೆಚ್ಚಿರುವ ಬಸ್‌ ಅನ್ನು ಗುರಿಯಾಗಿಸಿ ಪ್ರಯಾಣಿಕನ ಸೋಗಿನಲ್ಲಿ ಬಸ್‌ ಏರಿ ಕಿರುಕುಳ ನೀಡುತ್ತಿದ್ದ ಆರೋಪಿಯೋರ್ವನನ್ನು ಪ್ರಯಾಣಿಕರು ರೆಡ್‌ ಹ್ಯಾಂಡ್‌ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗಡಿಪಿಲ ಬಳಿ ಸಂಭವಿಸಿದೆ.

ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಅಂಗಡಿ ಹೊಂದಿರುವ ಬೆಟ್ಟಂಪಾಡಿಯ ನೌಫಲ್‌ ಆರೋಪಿ. ಮಾ.8ರಂದು ಸಂಜೆ ಪುತ್ತೂರು-ಸವಣೂರು- ಕಡಬ ಸಂಚರಿಸುವ ಬಸ್‌ ಏರಿದ್ದ ಆತ ವೈದ್ಯ ವಿದ್ಯಾರ್ಥಿನಿಯೋರ್ವರ ಜತೆ ಅಸಭ್ಯವಾಗಿ ವರ್ತಿಸಿದ್ದ. ಈ ವಿಷಯ ತಿಳಿದು ಸಂಘಟನೆಯೊಂದರ ಕಾರ್ಯಕರ್ತರು ಗಡಿಪಿಲ ಬಳಿ ಬಸ್‌ ನಿಲ್ಲಿಸಿ ಆರೋಪಿಯನ್ನು ವಿಚಾರಿಸಿ ಬಳಿಕ ಪುತ್ತೂರು ಪೊಲೀಸರಿಗೆ ಒಪ್ಪಿಸಿದರು. ಆರೋಪಿಯನ್ನು ಮಹಿಳಾ ಪೊಲೀಸ್‌ ಠಾಣೆಗೆ ಒಪ್ಪಿಸಲಾಗಿದೆ. ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಆರೋಪಿ ಕಳೆದ ಹಲವು ದಿನಗಳಿಂದ ಯುವತಿಯರು ಹೆಚ್ಚಾಗಿರುವ ಬಸ್‌ ಅನ್ನು ಗುರುತಿಸಿ ಸಂಚರಿಸುತ್ತಿದ್ದ ಬಗ್ಗೆಯು ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ : 154 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಕಮಲ್ ಹಾಸನ್ ಮಕ್ಕಳ್‌ ನೀಧಿ ಮಯಂ

ಟಾಪ್ ನ್ಯೂಸ್

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

Rain ದ.ಕ., ಉಡುಪಿ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

June. 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

June 7, 8ರಂದು ಮೂಡುಬಿದಿರೆಯಲ್ಲಿ “ಆಳ್ವಾಸ್‌ ಪ್ರಗತಿ-2024 ಉದ್ಯೋಗ ಮೇಳ’

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

Nalin Kumar Kateel ಮೈಸೂರು ರೈಲ್ವೇ ವಿಭಾಗಕ್ಕೆ ಮಂಗಳೂರು ಸೇರ್ಪಡೆ ಶೀಘ್ರ

kejriwal

AAP ಆರೋಪ; ಸಿಎಂ ಕೇಜ್ರಿಗೆ ಜೈಲಿನಲ್ಲಿ ಕೂಲರ್‌ ನೀಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ

Temple: ರಜೆ ಹಿನ್ನಲೆ… ಸುಬ್ರಹ್ಮಣ್ಯ, ಧರ್ಮಸ್ಥಳ ದೇಗುಲಗಳಲ್ಲಿ ಭಕ್ತ ಸಂದಣಿ

Bantwal: ಬರಿಮಾರು ಗ್ರಾಮದ ಗಾಣದಪಾಲು: ನೆರೆಕರೆ ಮನೆಯವರ ಜಗಳ; ಪ್ರತ್ಯೇಕ ಪ್ರಕರಣ ದಾಖಲು

Bantwal: ಬರಿಮಾರು ಗ್ರಾಮದ ಗಾಣದಪಾಲು: ನೆರೆಕರೆ ಮನೆಯವರ ಜಗಳ; ಪ್ರತ್ಯೇಕ ಪ್ರಕರಣ ದಾಖಲು

14-vitla

Vitla: ಅಣ್ಣನ ಹಣ, ಭೂಮಿ ಲಪಟಾಯಿಸಿದ ಸಹೋದರಿ

ಸಂಪಾಜೆ: ಬ್ಯಾಂಕ್‌ನಲ್ಲಿ ಧರಣಿ ಕುಳಿತ ಗ್ರಾಹಕ

Sampaje ಬ್ಯಾಂಕ್‌ನಲ್ಲಿ ಧರಣಿ ಕುಳಿತ ಗ್ರಾಹಕ

MUST WATCH

udayavani youtube

ನಿಮ್ಮ ಮಗುವಿಗೆ Adenoid ಸಮಸ್ಯೆ ಇದೆಯೇ ಇಲ್ಲಿದೆ ಪರಿಹಾರ

udayavani youtube

ಉಳ್ಳಾಲ: ಉರುಮಣೆ ಸಮೀಪ ಬಸ್ಸುಗಳೆರಡರ ಮುಖಾಮುಖಿ ಢಿಕ್ಕಿ; ಸಣ್ಣಪುಟ್ಟ ಗಾಯ

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

ಹೊಸ ಸೇರ್ಪಡೆ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

ಜಿಗಿದ ಷೇರು ಪೇಟೆ;  ಒಂದೇ ದಿನ ಬಿಎಸ್‌ಇ ಸೆನ್ಸೆಕ್ಸ್‌ 2,507 ಅಂಕ ಜಿಗಿತ

Amit Shah

FIR ನಿಂದ ಅಮಿತ್‌ ಶಾ ಹೆಸರು ಕೈಬಿಟ್ಟ ಪೊಲೀಸರು

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

MLC Elections; ನೈಋತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

Punjalkatte ಬಿರುಗಾಳಿ: ಇರ್ವತ್ತೂರು ಪರಿಸರದಲ್ಲಿ ಅಪಾರ ಹಾನಿ

NIA (2)

ISIS ಜತೆ ನಂಟು: 17 ಜನರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.