4.37 ಲಕ್ಷಕ್ಕೆ ಮಾರಾಟವಾಯ್ತು ಈ ಸಣ್ಣ ಹಾವಿನ ಮರಿ : ವಿಶೇಷ ಏನಿದೆ ಗೊತ್ತಾ?

ಇದು ಅಪರೂಪದ ಹೆಬ್ಬಾವಿನ ಮರಿ..

Team Udayavani, Mar 10, 2021, 5:28 PM IST

ಪ್ರಕೃತಿಯೇ ಹಾಗೆ ತನ್ನ ಮಡಿಲಲ್ಲಿ ಚಿತ್ರ ವಿಚಿತ್ರವಾದ ಜೀವಿಗಳನ್ನು ಇಟ್ಟುಕೊಂಡಿದೆ. ನಾವು ಯಾವತ್ತೂ ನೋಡದ ರೀತಿಯ ಪ್ರಾಣಿಗಳು ಈ ಭೂಮಿಯ ಮೇಲೆ ಇವೆ. ಇನ್ನು ಹಾವುಗಳ ವಿಚಾರವನ್ನು ಹೇಳುವುದಾದರೆ ನೂರಾರು ಬಗೆಯ ಹಾವುಗಳ ಪ್ರಭೇದಗಳು ಈ ಭೂಮಿಯ ಮೇಲೆ ನಾವು ಕಾಣಬಹುದು.

ಇನ್ನು ಕೆಲವರು ಹಾವುಗಳನ್ನು ಸಾಕುವ ಮತ್ತು ಮಾರಾಟ ಮಾಡುವ ಕೆಲಸವನ್ನೇ ಮಾಡುತ್ತಿದ್ದಾರೆ. ಹೀಗೆ ಅಮೆರಿಕಾದ ಜೆಸ್ಟಿನ್ ಎಂಬುವವರು ಹಾವುಗಳನ್ನು ಸಾಕಾಣೆ ಮಾಡುತ್ತಿದ್ದು ಅಪರೂಪದ ತಳಿಯ ಹಾವಿನ ಮರಿಗಳನ್ನು ಬ್ರೀಡ್ ಮಾಡಿಸಿದ್ದಾರೆ. ಈ ಹಾವು ಸದ್ಯ ನೆಟ್ಟಿಗರಿಗೆ ಆಕರ್ಷಕವಾಗಿದೆ.

ಹೌದು ಈ ಜೆಸ್ಟಿನ್ ಎಂಬ ವ್ಯಕ್ತಿ ಕಳೆದ 20 ವರ್ಷಗಳಿಂದ ಹೆಬ್ಬಾವಿನ ಮರಿಗಳನ್ನು(ಪೈಥಾಣ್) ಸಾಕಿ ಮಾರಾಟ ಮಾಡುವ ಕೆಲಸದಲ್ಲಿ ಇದ್ದಾರೆ. ಇದೀಗ ಬಾಲ್ ಪೈಥಾನ್ ಎಂಬ ಹಾವಿನ ಮರಿಯನ್ನು ಬ್ರೀಡ್ ಮಾಡಿದ್ದು, ಅದು ಹಳದಿ ಮತ್ತು ಬಿಳಿಯ ಬಣ್ಣದಿಂದ ಕೂಡಿದೆ.

 

View this post on Instagram

 

A post shared by Justin Kobylka (JKR) (@jkobylka)


ಅರೇ.. ಅದರಲ್ಲೇನಿದೆ ವಿಶೇಷ ಅಂದ್ರಾ.. ವಿಶೇಷತೆ ಇದೆ. ಆ ಹೆಬ್ಬಾವು ಮರಿಯ ಚರ್ಮದ ಮೇಲೆ ಮೂರು ಸ್ಮೈಲಿ ಎಮೋಜಿಗಳು ಇವೆ. ಇದನ್ನು ನೋಡಿದ ಸ್ವತಃ ಜೆಸ್ಟಿನ್ ಆಶ್ಚರ್ಯಗೊಂಡಿದ್ದಾರೆ.

ಇಷ್ಟೆ ಅಲ್ಲದೆ ಈ ಹಳದಿ ಮತ್ತು ಬಿಳಿ ಬಣ್ಣದ ಬಾಲ್ ಪೈಥಾನ್ ಹಾವಿನ ಚರ್ಮದ ಮೇಲೆ ನಾನಾ ರೀತಿ ಚಿತ್ರಗಳು ಇವೆ. ಇದು ನೋಡಲು ಆಕರ್ಷಕವಾಗಿದ್ದು, ಬರೋಬ್ಬರಿ 4.37 ಲಕ್ಷಕ್ಕೆ ಮಾರಾಟವಾಗಿದೆ.

ಹಾವು ಸಾಕಾಣೆ ಮಾಡುವ ಜೆಸ್ಟಿನ್ ಹೇಳುವ ಹಾಗೆ, ಈ ರೀತಿಯ ಸ್ಮೈಲಿ ಎಮೋಜಿಗಳು ಅಪರೂಪಕ್ಕೆ ಒಂದರಂತೆ ಹಾವಿನ ಮರಿಗಳಲ್ಲಿ ಕಾಣುತ್ತಿದ್ದವು. ಆದ್ರೆ ಈ ಒಂದು ಹಾವಿನ ಮರಿ ಮೇಲೆ ಮೂರು ಸ್ಮೈಲಿ ಎಮೋಜಿಗಳು ಇರುವುದು ತುಂಬಾ ವಿಶೇಷವಾಗಿದೆ ಎಂದಿದ್ದಾರೆ.

ಸದ್ಯ ಈ ಬಾಲ್ ಪೈಥಾನ್ ಮರಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಆನಂದಿಸುತ್ತಿದ್ದಾರೆ.

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.