ಶಿವರಾತ್ರಿ ವಿಶೇಷ : ‘ತಂಬಿಟ್ಟು’ ಮಾಡುವ ವಿಧಾನ ತಿಳಿಯೋಣ

ತಂಬಿಟ್ಟು

Team Udayavani, Mar 11, 2021, 6:41 PM IST

fgjhjjjj

ಶಿವನ ಭಕ್ತರಿಗೆ ಇಂದು (ಮಾರ್ಚ್-11 ಶಿವರಾತ್ರಿ) ಬಹಳ ಮುಖ್ಯವಾದ ದಿನ. ಯಾಕಂದ್ರೆ ಈ ದಿನ ಹರ ಭಕ್ತರು ಇಡೀ ದಿನ ಉಪವಾಸವಿದ್ದು, ರಾತ್ರಿಯೆಲ್ಲ ಜಾಗರಣೆ ಮಾಡಿ ದೇವಾಲಯಗಳಿಗೆ ಹೋಗಿ ಭಕ್ತಿಯಿಂದ ಪೂಜೆ ಸಲ್ಲಿಸುತ್ತಾರೆ. ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಲಿ ಎಂದು ಪ್ರಾರ್ಥಿಸುತ್ತಾರೆ.

ಇನ್ನು ನಮ್ಮ ಭಾರತೀಯ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬಕ್ಕೂ ತನ್ನದೇ ಆದ ಅಡುಗೆ ವಿಶೇಷತೆಗಳು ಇವೆ. ಇಂದು ಶಿವರಾತ್ರಿ ಇರುವುದರಿಂದ ಈ ಹಬ್ಬದ ವಿಶೇಷತೆ ‘ತಂಬಿಟ್ಟು’ ಬಗ್ಗೆ ತಿಳಿಯೋಣ.

ಶಿವರಾತ್ರಿ ಎಂದ ತಕ್ಷಣ ನಮ್ಮ ತಲೆಗೆ ಬರುವುದು ಇಡೀ ದಿನ ಉಪವಾಸ ಇದ್ದು ಕೊನೆಯಲ್ಲಿ ಲಘು ಆಹಾರ ಸೇವಿಸುವ ಮೂಲಕ ಹಬ್ಬ ಆಚರಿಸುವುದು. ಆ ಕಾರಣದಿಂದಲೇ ಈ ಹಬ್ಬಕ್ಕೆ ಕರ್ನಾಟಕದ ಹಲವು ಭಾಗಗಳಲ್ಲಿ ತಂಬಿಟ್ಟು ಮಾಡಿ ಸೇವಿಸುತ್ತಾರೆ.

ಹಾಗಾದ್ರೆ ಬನ್ನಿ ಶಿವರಾತ್ರಿ ವಿಶೇಷ ತಂಬಿಟ್ಟನ್ನು ಹೇಗೆ ಮಾಡುವುದು ತಿಳಿಯೋಣ

ಬೇಕಾಗುವ ಪದಾರ್ಥಗಳು

  • ಹುರಿಗಡಲೆ
  • ಕೊಬ್ಬರಿ
  • ಬೆಲ್ಲ
  • ಶೇಂಗಾ
  • ಎಳ್ಳು
  • ತುಪ್ಪ

ತಂಬಿಟ್ಟು ಮಾಡುವ ವಿಧಾನ :

  • ಶೇಂಗಾವನ್ನು ಹದವಾಗಿ ಹುರಿದಿಟ್ಟುಕೊಂಡು, ನಂತ್ರ ಅನ್ನು ಮಿಕ್ಸಿಯಿಂದ ರುಬ್ಬಿಕೊಳ್ಳಬೇಕು. ತೀರಾ ನುಣ್ಣಗಾಗುವ ತನಕ ರುಬ್ಬಬಾರದು. ಒಂದಿಷ್ಟು ಹುಡಿ ಹುಡಿಯಾಗಿರಬೇಕು
  • ಎಳ್ಳನ್ನು ಹದವಾಗಿ ಹುರಿಯಬೇಕು
  • ಕೊಬ್ಬರಿಯನ್ನು ಪುಡಿ ಪುಡಿ ಮಾಡಿಕೊಳ್ಳಬೇಕು
  • ಬೆಲ್ಲವನ್ನು ಕಾಯಿಸಿ ಪಾಕ ಮಾಡಿಕೊಳ್ಳಬೇಕು
  • ನಂತ್ರ ಈ ಮೇಲೆ ಹೇಳಿದ ಎಲ್ಲಾ ಪದಾರ್ಥಗಳನ್ನು ಒಂದು ಪಾತ್ರೆಯಲ್ಲಿ ಹಾಕಿ ಕಲಸಬೇಕು.
  • ಇದಾದ ಮೇಲೆ ಕಾಯಿಸಿಟ್ಟುಕೊಂಡ ಬೆಲ್ಲದ ಪಾಕವನ್ನು ಮತ್ತು ತುಪ್ಪವನ್ನು ಹಾಕಿ ಉಂಡೆ ಮಾಡಬೇಕು. ಈ ವೇಳೆ ಪಾಕವು ಒಂಚೂರ ಬಿಸಿಯಾಗಿದ್ದರೆ ಉತ್ತಮ. ಯಾಕಂದ್ರೆ ಬಿಸಿ ಪಾದಕ್ಕೆ ಮೇಲೆ ಹೇಳಿದ ಪದಾರ್ಥಗಳ ಪುಡಿಯನ್ನು ಹಾಕಿ ಉಂಡೆ ಮಾಡುವುದರಿಂದ ತುಂಬಾ ದಿನ ಬಳಸಬವುದು, ಮತ್ತು ಸಂಗ್ರಹಿಸಲು ಸುಲಭವಾಗುತ್ತದೆ.

ಇದಿಷ್ಟು ತಂಬಿಟ್ಟು ಮಾಡುವ ವಿಧಾನ. ಹೀಗೆ ಮಾಡಿದ ತಂಬಿಟ್ಟನ್ನು ಎಷ್ಟು ದಿನ ಬೇಕಾದರೂ ಸಂಗ್ರಹಿಸಬಹುದು. ನೀರು ತಾಗಿಸದಂತೆ ಇಟ್ಟುಕೊಂಡು ಯಾವಾಗ ಬೇಕಾದರೂ ತಿನ್ನಬಹುದು.

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

earrtiyukjhg

ನೋಡಿ ಸ್ವಾಮಿ ದುಬಾರಿ ಮೀನಿನ ಕಥೆ… ಒಂದು ಕೆಜಿಗೆ 5 ಸಾವಿರದಿಂದ 17 ಸಾವಿರ..!

food recipes

ಸಿಂಪಲ್‌ ಬಿಳಿ ಕಡಲೆ ಉಪ್ಪುಕಾರಿ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

holige

ಯುಗಾದಿಯ ವಿಶೇಷ ಖಾದ್ಯ ಹೂರಣದ ಹೋಳಿಗೆ

Jolad-nucchu

ದೇಹಕ್ಕೆ ತಂಪು ಈ ಜೋಳದ ನುಚ್ಚು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.