9 ವರ್ಷದ ಮಗನೊಂದಿಗೆ ನೇಣಿಗೆ ಶರಣಾದ ತಾಯಿ: ಪತಿ ವಿರುದ್ಧ ಕಿರುಕುಳ ಆರೋಪ


Team Udayavani, Mar 11, 2021, 3:01 PM IST

9 ವರ್ಷದ ಮಗನೊಂದಿಗೆ ನೇಣಿಗೆ ಶರಣಾದ ತಾಯಿ: ಪತಿ ವಿರುದ್ಧ ಕಿರುಕುಳ ಆರೋಪ

ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬಳು ಒಂಬತ್ತು ವರ್ಷದ ಮಗನೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.

ಮೃತರನ್ನು ಸುಚಿತ್ರಾ (34 ವ), ಮತ್ತವರ ಮಗ ವಿನೀತ್ (9) ಎಂದು ಗುರುತಿಸಲಾಗಿದೆ.

ಇಲ್ಲಿನ ಓಂ ನಗರದಲ್ಲಿರುವ ಅಪಾರ್ಟ್‌ಮೆಂಟ್ ನಲ್ಲಿರುವ ಈ ದುರಂತ ನಡೆದಿದ್ದು, ಇಬ್ಬರೂ ಒಂದೇ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾರೆ. ಸುಚಿತ್ರಾ ಪತಿ ಜಗದೀಶ್ ಕಾಂಬಳೆ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಚುನಾವಣೆಯನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು, ಹಿಂಸೆಯಿಂದಲ್ಲ: ದೀದಿ ಬೆಂಬಲಕ್ಕೆ ಎಚ್ಡಿಕೆ

ಕಾಳಗಿ ಪಟ್ಟಣದ ಬ್ಯಾಂಕ್ ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿರುವ ಜಗದೀಶ್ ಕಾಂಬಳೆ, ಸುಚಿತ್ರಾಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಮಗುವಿಗೆ ಮಾತು ಬರಲ್ಲ. ಮಾನಸಿಕ ಅಸ್ವಸ್ಥನನ್ನು ಹೆತ್ತಿದೀಯ ಎಂದು ಹಿಂಸೆ ಕೊಡುತ್ತಿದ್ದ. ಇದೇ ವಿಷಯವಾಗಿ ಆಗಾಗ್ಗೆ ಕಿರುಕುಳ ನೀಡುತ್ತಿದ್ದ. ಹೀಗಾಗಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವಿನೊಂದಿಗೆ ಸುಚಿತ್ರಾ ನೇಣು ಬಿಗಿದುಕೊಂಡಿರುವ ಶಂಕೆ ಇದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಒಳಉಡುಪು, ಸ್ಯಾನಿಟರಿ ಪ್ಯಾಡ್ ಗಳಲ್ಲಿ ಕೋಟಿ ರೂ ಮೌಲ್ಯದ ಅಕ್ರಮ ಚಿನ್ನಸಾಗಾಟ: ಮಹಿಳೆ ವಶಕ್ಕೆ

ಸುಚಿತ್ರಾ ಪೋಷಕರು ಬೆಳಗಾವಿಯಲ್ಲಿ ನೆಲೆಸಿದ್ದು, ವಿಷಯ ತಿಳಿದು ಅವರು ನಗರಕ್ಕೆ ಈಗಾಗಲೇ ಆಗಮಿಸಿದ್ದಾರೆ.‌ ಸುಚಿತ್ರಾ ಮತ್ತು ಬಾಲಕನ ಸಾವಿನ ಬಗ್ಗೆ ಆಕೆಯ ತಂದೆ ನೀಡಿರುವ ದೂರಿನ ಮೇರೆಗೆ ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

jairam ramesh

PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.