ವಿದ್ಯುತ್‌ ಖಾಸಗೀಕರಣ ವಿರುದ್ಧ ಹೋರಾಟ

ಇದರಿಂದ ಇನ್ನುಳಿದ 3500 ನೌಕರರಿಗೆ ಬಡ್ತಿಯಲ್ಲಿ ಅನ್ಯಾಯವಾಗಿದೆ.ಇದನ್ನು ಪರಿಶೀಲಿಸಬೇಕು

Team Udayavani, Mar 11, 2021, 5:59 PM IST

ವಿದ್ಯುತ್‌ ಖಾಸಗೀಕರಣ ವಿರುದ್ಧ ಹೋರಾಟ

ಆಳಂದ: ಕೇಂದ್ರ ಸರ್ಕಾರ ವಿದ್ಯುತ್‌ ವಲಯವನ್ನು ಖಾಸಗೀಕರಣ ಮಾಡಲು ಮುಂದಾಗಿರುವ ಕ್ರಮವನ್ನು ಕೈಬಿಡದಿದ್ದರೆ ನೌಕರರು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಕೆಪಿಟಿಸಿಎಲ್‌ ನೌಕರರ ಸಂಘದ ಜೆಸ್ಕಾಂ ಕಂಪನಿ ರಾಜ್ಯ ಉಪಾಧ್ಯಕ್ಷ  ಬಾಬು ಕೋರೆ ಎಚ್ಚರಿಸಿದರು. ಪಟ್ಟಣದ ಜೆಸ್ಕಾಂ ಕಚೇರಿ ಆವರಣದಲ್ಲಿ ಜೆಸ್ಕಾಂ ಕಂಪನಿಯ ನೌಕರ ಸಂಘದ ನೂತನ ಪದಾಧಿ ಕಾರಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ವಿದ್ಯುತ್‌ ಖಾಸಗೀಕರಣದಿಂದ ವಿದ್ಯುತ್‌ ವ್ಯವಸ್ಥೆ ಸಂಪೂರ್ಣ ಬಂಡವಾಳಶಾಹಿಗಳ ಪಾಲಾಗುತ್ತದೆ. ಇದರಿಂದ ಬಡವರು, ರೈತರು ಸಾಮಾನ್ಯ ವರ್ಗದ ಗ್ರಾಹಕರಿಗೆ ಹೊರೆಯಾಗಿ, ಸೌಲಭ್ಯಗಳಿಂದ ವಂಚಿತರಾಗುತ್ತಾರೆ. ಕೇಂದ್ರ ಸರ್ಕಾರ ಖಾಸಗೀಕರಣವನ್ನು ಕೂಡಲೇ ಕೈ ಬಿಟ್ಟು ಯತಾಸ್ಥಿತಿಯಲ್ಲಿ
ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶದ ಜೆಸ್ಕಾಂ ನೌಕರರಿಗೆ ಸಿ ಮತ್ತು ಡಿ ಗುಂಪಿನ ನೌಕರರಿಗೆ ಬಡ್ತಿ ನೀಡುವಲ್ಲಿ 371ನೇ (ಜೆ)ಕಲಂ ಅಡಿಯಲ್ಲಿ ಅನ್ಯಾಯವಾಗಿದೆ. ಕೆಳಹಂತದ ನೌಕರರಿಗೆ ಪರಿಪೂರ್ಣ ಮಾಹಿತಿ ಇಲ್ಲದ ಕಾರಣ 2013ರಲ್ಲಿ 371ನೇ (ಜೆ)ಕಲಂ ಐಚ್ಛಿಕ ಪತ್ರವನ್ನು ಜೆಸ್ಕಾಂ ಕಂಪನಿಯ 4500 ನೌಕರರಲ್ಲಿ ಕೇವಲ ಒಂದು ಸಾವಿರ ನೌಕರರಿಗೆ ಮಾತ್ರ ನೀಡಲಾಗಿದೆ. ಇದರಿಂದ ಇನ್ನುಳಿದ 3500 ನೌಕರರಿಗೆ ಬಡ್ತಿಯಲ್ಲಿ ಅನ್ಯಾಯವಾಗಿದೆ.ಇದನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯನಿರ್ವಾಹಕ ಅಭಿಯಂತರ ಜೆಸ್ಕಾಂ ಗ್ರಾಮೀಣ ವಿಭಾಗ-1ರ ಸಂತೋಷ ಚವ್ಹಾಣ ಉದ್ಘಾಟಿಸಿದರು. ಆಳಂದ ಎಇಇ ಮಾಣಿಕರಾವ ಕುಲಕರ್ಣಿ, ಎಸ್ಸಿ-ಎಸ್ಟಿ ಕಲ್ಯಾಣ ಸಂಸ್ಥೆ ಜೆಸ್ಕಾಂ ಕಂಪನಿ ಉಪಾಧ್ಯಕ್ಷ ಬಿ.ಆರ್‌. ಬುದ್ಧಾ, ನಿಗಮ ಕಚೇರಿ, ಅನಿಲ ಶೇರಿಕಾರ, ಸಂಘದ ಕೇಂದ್ರ ಸಮಿತಿ ಸದಸ್ಯ ಅನಿಲ ಮುಗಳಿ, ಕೆಪಿಟಿಸಿಎಲ್‌ ನೌಕರ ಸಂಘದ ಕೇಂದ್ರ ಸಮಿತಿ ಸದಸ್ಯ ಬಾಬುಗೌಡ ಪಾಟೀಲ, ನಿವೃ ತ್ತ ಅಧಿ ಕಾರಿ ನೀಲಪ್ಪ ದೋತ್ರೆ ನೌಕರರ ಹಿತ ಚಿಂತನೆ ಮತ್ತು ಒಗಟ್ಟಿನ ಕುರಿತು ಮಾತನಾಡಿದರು.

ಗಣಪತಿ ಮರಪಳ್ಳಿ, ಆಳಂದ ನೌಕರ ಸಂಘದ ಅಧ್ಯಕ್ಷ ನಾಗೇಂದ್ರ ತಡಕಲ್‌, ಕಾರ್ಯದರ್ಶಿ ಯಲ್ಲಾಲಿಂಗ ಶಿರೂರ, ಶಸಂಕರ ಪಸರಗಿ, ಡಿ.ಎಲ್‌. ಜಾಧವ, ನಾಗೇಂದ್ರಪ್ಪ, ಇಇ ಬಸವರಾಜ, ನಾಗೇಂದ್ರ ಚಿತಕೋಟಿ, ಸಂಜಯ ಮಠ, ಜೆಇ ಕೇದಾರನಾಥ, ಕೇದಾರ ಭಕರೆ, ರಾಮ ತೋಳೆ, ಪರಮೇಶ್ವರ, ಗುರುಪಾದ, ವಿಜಯಕುಮಾರ ಪೂಜಾರಿ, ಶಶಿಕಾಂತ ಸರಸಂಬಿ, ವಿಜಯಕುಮಾರ ದೊಡ್ಡಿ, ಪ್ರಕಾಶ ಭೂಸಾರೆ, ಚನ್ನವೀರ ದೋತ್ರೆ, ಸಿದ್ಧರಾಮ ಇಟಗಿ, ಗುತ್ತಿಗೆದಾರ ಅನ್ವರಅಲಿ, ಸಿದ್ಧರಾಮ ನಂದಗಾಂವ ಹಾಜರಿದ್ದರು. ಬಸವರಾಜ ಸೊನ್ನದ ನಿರೂಪಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಬಾಬು ಕೋರೆ ಹಾಗೂ ಇನ್ನಿತರ ಪದಾ ಧಿಕಾರಿಗಳನ್ನು ಪ್ರಮುಖ ರಸ್ತೆಗಳ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.

ಟಾಪ್ ನ್ಯೂಸ್

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

PM Vishwakarma Yojana: ಉಭಯ ಜಿಲ್ಲೆಗಳಲ್ಲಿ ನಿರೀಕ್ಷಿತ ನೋಂದಣಿ ಆಗಿಲ್ಲ

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!

ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ಕೊಟ್ಟಿದ್ದ ಮೆಗ್ಗರ್‌ಗೆ ತಲಾಶ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.