ಕೊವ್ಯಾಕ್ಸಿನ್‌ಗೆ “ತುರ್ತು ಬಳಕೆ’ ಮಾನ್ಯತೆ


Team Udayavani, Mar 12, 2021, 7:11 AM IST

ಕೊವ್ಯಾಕ್ಸಿನ್‌ಗೆ “ತುರ್ತು ಬಳಕೆ’ ಮಾನ್ಯತೆ

ಹೊಸದಿಲ್ಲಿ: ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌  ಲಸಿಕೆ “ನಿರ್ಬಂಧಿತ ತುರ್ತು ಬಳಕೆಗೆ’ ಮಾನ್ಯತೆ ಪಡೆದುಕೊಂಡಿದೆ ಎಂದು ನೀತಿ ಆಯೋಗ ಅಧಿಕೃತವಾಗಿ ಘೋಷಿಸಿದೆ.

ಇಷ್ಟು ದಿನ ಕೊವ್ಯಾಕ್ಸಿನ್‌, “ಪ್ರಾಯೋಗಿಕ ಮಾದರಿ ಬಳಕೆ’ ಮಾನ್ಯತೆಯಲ್ಲಿತ್ತು. ಪ್ರಸ್ತುತ ನಿರ್ಬಂಧಿತ ತುರ್ತು ಬಳಕೆಗೆ ಮಾನ್ಯತೆ ಸಿಕ್ಕ ಹಿನ್ನೆಲೆಯಲ್ಲಿ, ಕೊವ್ಯಾಕ್ಸಿನ್‌ ನೀಡುವಿಕೆ ಮುನ್ನ ಲಸಿಕೆ ಪಡೆಯುವವರಿಂದ ಒಪ್ಪಿಗೆ ಪತ್ರಕ್ಕೆ ಸಹಿ ಹಾಕಿಸಿಕೊಳ್ಳುವ ಪ್ರಮೇಯ ಇರುವುದಿಲ್ಲ. ಈ ಮೂಲಕ ಭಾರತದಲ್ಲಿ ಕೊವಿಶೀಲ್ಡ್‌ ಸೇರಿ ಎರಡೂ ಲಸಿಕೆಗಳಿಗೂ ನಿರ್ಬಂಧಿತ ತುರ್ತು ಬಳಕೆ ಮಾನ್ಯತೆ ಲಭಿಸಿದಂತಾಗಿದೆ.”ಪ್ರಾಯೋಗಿಕ ಮಾದರಿ’ ಶ್ರೇಣಿಯಿಂದ ಉನ್ನತೀಕರಿಸುವ ವಿಚಾರವಾಗಿ ತಜ್ಞರ ಸಮಿತಿ, 43 ಪ್ರಕರಣಗಳಲ್ಲಿ ಕೊವ್ಯಾಕ್ಸಿನ್‌ನ ಪರಿಣಾಮಕತ್ವದ ದತ್ತಾಂಶಗಳನ್ನು ಮುಖ್ಯವಾಗಿ ಪರಿಗಣಿಸಿ, ಡಿಸಿಜಿಐಗೆ ಶಿಫಾರಸು ಮಾಡಿತ್ತು.

ಖಾಸಗಿಗೆ ಮೆಚ್ಚುಗೆ: ದೇಶದಲ್ಲಿ ಕೊರೊನಾ ಲಸಿಕೆ ವಿತರಣೆಯು ವೇಗ ಪಡೆಯಲು ಖಾಸಗಿ ಜತೆ ಸಹಭಾಗಿತ್ವ ಮಾಡಿಕೊಂಡಿದ್ದೇ ಕಾರಣ ಎಂದು ಕೇಂದ್ರ ಸರಕಾರ ಹೇಳಿದೆ. ಒಟ್ಟಾರೆ ಲಸಿಕೆ ವಿತರಣೆಯ ಪೈಕಿ ಖಾಸಗಿ ಕ್ಷೇತ್ರದ ಪಾಲು ಶೇ.23ಕ್ಕಿಂತಲೂ ಹೆಚ್ಚಿದೆ ಎಂದಿದೆ.

ಲಸಿಕೆ ಪಡೆದ ಪ್ರಧಾನಿ ತಾಯಿ  :

ಪ್ರಧಾನಿ ಮೋದಿಯವರ ತಾಯಿ ಹೀರಾಬೆನ್‌ (95), ಗುರುವಾರ ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ, “”ನನ್ನ ತಾಯಿ ಇಂದು ಕೊರೊನಾ ಲಸಿಕೆಯ ಮೊದಲ ಡೋಸ್‌ ಪಡೆದಿದ್ದಾರೆ. ದೇಶದ ಪ್ರತಿಯೊಬ್ಬ ನಾಗರಿಕನೂ ಕೊರೊನಾ ಲಸಿಕೆ ಪಡೆಯುವಂತೆ ಇತರರನ್ನು ಪ್ರೇರೇಪಿಸಬೇಕೆಂದು ಈ ಮೂಲಕ ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ. ಹೀರಾಬೆನ್‌ ಅವರು ಪ್ರಧಾನಿಯವರ ಕೊನೆಯ ತಮ್ಮ ಪಂಕಜ್‌ ಮೋದಿ ಜತೆ ಗುಜರಾತ್‌ನ ಗಾಂಧಿನಗರ ವ್ಯಾಪ್ತಿ ಯಲ್ಲಿರುವ ರೇಸನ್‌ ಎಂಬ ಹಳ್ಳಿಯಲ್ಲಿ ವಾಸಿಸುತ್ತಿದ್ದಾರೆ.

ಟಾಪ್ ನ್ಯೂಸ್

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.