ಪ್ರತಿನಿತ್ಯ ಪಾಕ್‌ 12 ಬಾರಿ ಕದನ ವಿರಾಮ ಉಲ್ಲಂಘನೆ : ಕೇಂದ್ರ ಸರ್ಕಾರದ ದತ್ತಾಂಶ ವರದಿ ಸ್ಫೋಟ

ಶಾಂತಿ ಮಂತ್ರದ ಜಪಕ್ಕೂ ಮುನ್ನ ಅತಿರೇಕದ ವರ್ತನೆ

Team Udayavani, Mar 12, 2021, 7:35 PM IST

ಪ್ರತಿನಿತ್ಯ ಪಾಕ್‌ 12 ಬಾರಿ ಕದನ ವಿರಾಮ ಉಲ್ಲಂಘನೆ : ಕೇಂದ್ರ ಸರ್ಕಾರದ ದತ್ತಾಂಶ ವರದಿ ಸ್ಫೋಟ

ನವದೆಹಲಿ: ಪ್ರತಿನಿತ್ಯ 12 ಸಲ ಕದನ ವಿರಾಮ ಉಲ್ಲಂಘನೆ! ಇತ್ತೀಚಿಗಿನ ಕದನ ವಿರಾಮ ಒಪ್ಪಂದಕ್ಕೂ ಮುನ್ನ ಪಾಕ್‌ನ ಅತಿರೇಕದ ದುರ್ನಡತೆಗೆ ಸಾಕ್ಷಿ ಇದು.

2020ರ ಫೆಬ್ರವರಿಯಿಂದ 2021ರ ಫೆಬ್ರವರಿ ನಡುವಿನ 1 ವರ್ಷದಲ್ಲಿ ಪಾಕಿಸ್ತಾನ ಅತಿ ಹೆಚ್ಚು ಬಾರಿ ಗಡಿ ನಿಯಮ ಉಲ್ಲಂಘಿಸಿತ್ತು!
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ದತ್ತಾಂಶ ವರದಿ, “2003ರಷ್ಟೇ ತೀವ್ರವಾಗಿ 2020ರಲ್ಲೂ ಪಾಕಿಸ್ತಾನ ಎಲ್‌ಒಸಿಯಲ್ಲಿ ಪ್ರಚೋದನೆ ನಡೆಸಿದೆ. ಕಳೆದ ವರ್ಷ ಒಟ್ಟು 4,645 ಬಾರಿ ಪಾಕ್‌ ಗಡಿ ನಿಯಮ ಉಲ್ಲಂಘಿಸಿತ್ತು. ದಿನಕ್ಕೆ 12 ಬಾರಿ ಎಂಬಂತೆ ಎಲ್‌ಒಸಿಯಲ್ಲಿ ತಂಟೆ ಸೃಷ್ಟಿಸಿತ್ತು’ ಎಂದು ತಿಳಿಸಿದೆ.

ಇದನ್ನೂ ಓದಿ :ಕಲಾಪ ಬಹಿಷ್ಕಾರ : ವಕೀಲರ ಸಂಘಗಳಿಗೆ ಹೈಕೋರ್ಟ್‌ ನೋಟಿಸ್‌

“ಕಳೆದ ವರ್ಷ ಆಗಸ್ಟ್‌ ಮತ್ತು ಸೆಪ್ಟೆಂಬರ್‌ ನಡುವೆ ಪಾಕ್‌ 835 ಬಾರಿ ಕದನ ವಿರಾಮ ಉಲ್ಲಂಘಿಸಿತ್ತು. ಕೇವಲ ಆಗಸ್ಟ್‌ ತಿಂಗಳೊಂದರಲ್ಲೇ 427 ಬಾರಿ ಗಡಿಯಲ್ಲಿ ಪ್ರಚೋದನೆ ನಡೆಸಿದೆ. ಪ್ರತಿ ಬಾರಿ ಪಾಕ್‌ ಪ್ರಚೋದನೆ ಎಬ್ಬಿಸಿದಾಗಲೂ ಭಾರತೀಯ ಸೇನೆ ಇದಕ್ಕೆ ಪ್ರತ್ಯುತ್ತರ ನೀಡಿದೆ’ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.