ಧರ್ಮಸ್ಥಳಕ್ಕೆ ಯುವಕರ ಸೈಕಲ್ ಯಾತ್ರೆ
Team Udayavani, Mar 12, 2021, 7:55 PM IST
ಸೈಕಲ್ ಯಾತ್ರೆ
ಕೊಟ್ಟಿಗೆಹಾರ : ಬಳ್ಳಾರಿಯಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಹೊರಟ ಯುವಕರ ತಂಡ ಗುರುವಾರ ಕೊಟ್ಟಿಗೆಹಾರ ತಲುಪಿತು. ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಯುವಕರ ತಂಡದ ಅಂಜನಪ್ಪ, ಬಳ್ಳಾರಿಯ ಹರಪನಹಳ್ಳಿಯ 19 ಜನ ಯುವಕರು ಮಾ.9ಕ್ಕೆ ಸೈಕಲ್ ಯಾತ್ರೆ ಕೈಗೊಂಡಿದ್ದು ಧರ್ಮಸ್ಥಳಕ್ಕೆ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಮಾರ್ಗವಾಗಿ ಮಾ.11 ಕ್ಕೆ ತಲುಪುತ್ತೇವೆ. ಕಳೆದ 16 ವರ್ಷ ದಿಂದ ಸೈಕಲ್ ಯಾತ್ರೆ ಮಾಡಿಕೊಂಡು ಬಂದಿದ್ದೇವೆ. ಮಾರ್ಗ ಮಧ್ಯೆ ರಾತ್ರಿ ಸಮಯದಲ್ಲಿ ಅಲ್ಲಲ್ಲಿ ಮಲಗಿ ವಿಶ್ರಾಂತಿ ಪಡೆದುಕೊಂಡು ಮತ್ತೆ ಸೈಕಲ್ ಯಾತ್ರೆ ಮುಂದುವರಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್