ಈಶಾದಿಂದ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ


Team Udayavani, Mar 13, 2021, 12:25 AM IST

ಈಶಾದಿಂದ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ

ಕೊಯಮತ್ತೂರು: ಈಶಾದಿಂದ ಮಹಾ ಶಿವರಾತ್ರಿಯನ್ನು ಸಂಗೀತ ಮತ್ತು ನೃತ್ಯ ಪ್ರದರ್ಶನದ ಮೂಲಕ ಶ್ರದ್ಧಾಭಕ್ತಿಯಿಂದ ಆಚರಿಸ ಲಾಯಿತು. ಆದಿಯೋಗಿಯ ಸಮ್ಮುಖದಲ್ಲಿ ತಲ್ಲೀನಗೊಳಿಸುವ ಧ್ಯಾನದೊಂದಿಗೆ ಜರಗಿದ ಶಿವರಾತ್ರಿ ಯಲ್ಲಿ ಮಾತನಾಡಿದ ಸದ್ಗುರುಗಳು, ಈ ರಾತ್ರಿ ಕೇವಲ ಜಾಗರಣೆಯ ರಾತ್ರಿಯಾಗದೆ, ಜಾಗೃತಿಯ ರಾತ್ರಿ ಯಾಗಲಿ ಎಂದರು.
ಎಲ್ಲ ರೀತಿಯ ಕೊರೊನಾ ಮುಂಜಾ ಗರೂಕತಾ ಕ್ರಮಗಳೊಂದಿಗೆ ಜರಗಿದ ಕಾರ್ಯಕ್ರಮದಲ್ಲಿ ಸದ್ಗುರುಗಳನ್ನು ಅದ್ದೂರಿಯಾಗಿ ಸ್ವಾಗತಿಸಿ ವೇದಿಕೆಗೆ ಬರಮಾಡಿಕೊಳ್ಳಲಾಯಿತು.

ಕಾರ್ಯಕ್ರಮಕ್ಕೆ ಮೊದಲು ಈಶಾ ಯೋಗ ಕೇಂದ್ರದಲ್ಲಿ- ಲಿಂಗ ಭೈರವಿ ಮಹಾಯಾತ್ರೆ ಮತ್ತು ಸದ್ಗುರುಗಳು ಪಂಚಭೂತ ಕ್ರಿಯೆಯನ್ನು ನಡೆಸಿಕೊಟ್ಟರು. ಸದ್ಗುರುಗಳು ಒಂದು ಸಸಿಯನ್ನು ನೆಟ್ಟು ಮಹಾಯೋಗ ಜ್ಯೋತಿಯನ್ನು ಬೆಳಗಿದರು. ಲಕ್ಷಾಂತರ ಈಶಾ ಸ್ವಯಂಸೇವಕರು (ಯೋಗ ವೀರರು) ಯೋಗದ ಸರಳ ಸ್ವರೂಪವನ್ನು ಸಾಧ್ಯವಾದಷ್ಟು ಜನರಿಗೆ ಕಲಿಸಲು ಪ್ರತಿಜ್ಞೆ ಕೈಗೊಂಡರು.

ಈಶಾದ ದೇಸೀ ಸಂಗೀತ ವೃಂದ ಸೌಂಡ್ಸ್‌ ಆಫ್ ಈಶಾ ಮತ್ತು ಈಶಾ ಸಂಸ್ಕೃತಿಯ ವಿದ್ಯಾರ್ಥಿಗಳು ವರ್ಣರಂಜಿತ ಕಾರ್ಯಕ್ರಮ ನೀಡಿದರು. ಸದ್ಗುರು ಜತೆಗಿನ ಮಧ್ಯರಾತ್ರಿ ಧ್ಯಾನ, ಸತ್ಸಂಗ ಹಾಗೂ ಪ್ರಶ್ನೋತ್ತರಗಳು ಪ್ರೇಕ್ಷಕರನ್ನು ಹಿಡಿದಿಟ್ಟಿವೆ. ಅದ್ಭುತ ಧ್ವನಿ ಮತ್ತು ಬೆಳಕಿನ ಪ್ರದರ್ಶನವಾದ ಅದಿಯೋಗಿ ದಿವ್ಯ ದರ್ಶನ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು.

ಕಾರ್ಯಕ್ರಮವನ್ನು ನೂರಾರು ಚಾನೆಲ್‌ಗ‌ಳು ಮತ್ತು ವೆಬ್‌ಸೈಟ್‌ ಮೂಲಕ ನೇರ ಪ್ರಸಾರ ಮಾಡಲಾಯಿತು. ಇಂಗ್ಲಿಷ್‌ ಮತ್ತು 11 ಭಾರತೀಯ ಭಾಷೆಗಳಲ್ಲದೆ, ನೇಪಾಳಿ, ರಷ್ಯನ್‌, ಫ್ರೆಂಚ್‌, ಪೋರ್ಚುಗೀಸ್‌, ಸಾಂಪ್ರದಾಯಿಕ ಚೈನೀಸ್‌ ಮತ್ತು ಸರಳೀಕೃತ ಚೈನೀಸ್‌ ಭಾಷೆಗಳಲ್ಲಿಯೂ ಪ್ರಸಾರ ಮಾಡಲಾಗಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.