ಕುಂದಾಪುರದ ಕೆಲವೆಡೆ ಗುಡುಗು ಸಹಿತ ಉತ್ತಮ ಮಳೆ


Team Udayavani, Mar 13, 2021, 4:50 AM IST

ಕುಂದಾಪುರದ ಕೆಲವೆಡೆ ಗುಡುಗು ಸಹಿತ ಉತ್ತಮ ಮಳೆ

ಕುಂದಾಪುರ: ಹವಾಮಾನ ವೈಪರೀತ್ಯದ ಪರಿಣಾಮವಾಗಿ ಶುಕ್ರವಾರ ಬೆಳಗ್ಗಿನ ಜಾವ ಹಾಗೂ ಮಧ್ಯಾಹ್ನದ ವೇಳೆಗೆ ಕುಂದಾಪುರ ತಾಲೂಕಿನ ಹಲವೆಡೆಗಳಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿದೆ. ಇದರಿಂದಾಗಿ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ, ಕೊಬ್ಬರಿ, ಭತ್ತದ ಕಟಾವಿಗೆ ತೊಂದರೆಯಾಗಿದೆ.

ಕುಂದಾಪುರ, ಕೋಟೇಶ್ವರ, ಬೀಜಾಡಿ, ಗೋಪಾಡಿ, ತೆಕ್ಕಟ್ಟೆ, ಕುಂಭಾಸಿ, ತಲ್ಲೂರು, ಹೆಮ್ಮಾಡಿ, ಹಾಲಾಡಿ, ಬಿದ್ಕಲ್‌ಕಟ್ಟೆ, ಕಾಳಾವರ ಸೇರಿದಂತೆ ಹಲವೆಡೆ ಶುಕ್ರವಾರ ಬೆಳಗ್ಗಿನ ಜಾವ 2.30ರಿಂದ 3.30 – 4 ಗಂಟೆಯವರೆಗೂ ಭಾರೀ ಮಳೆಯಾಗಿದೆ. ಇದಲ್ಲದೆ ನೇರಳಕಟ್ಟೆ, ಕರ್ಕುಂಜೆ, ಕಾವ್ರಾಡಿ, ಬಸ್ರೂರು, ಅಂಪಾರು, ಕಂಡಲೂರು, ಬಳ್ಕೂರು ಮತ್ತಿತರ ಕಡೆಗಳಲ್ಲಿ ಶುಕ್ರವಾರ ಮಧ್ಯಾಹ್ನವೂ ಉತ್ತಮ ಸುರಿದಿದೆ.

ಅಂಗಡಿಯೊಳಗೆ ನುಗ್ಗಿದ ಮಳೆ ನೀರು
ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ಕೊಡಪಾಡಿಯಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಪೈಪ್‌ಲೈನ್‌ ಸಂಪರ್ಕ ಕಲ್ಪಿಸಲು ಹೊಂಡ ತೋಡಿದ್ದು, ಪೈಪ್‌ಲೈನ್‌ ಹಾಕಿದರೂ, ಹೊಂಡ ಮುಚ್ಚದೇ ಮಣ್ಣು ಹಾಗೇ ಬಿಟ್ಟ ಪರಿಣಾಮ, ಈಗ ಆ ಮಣ್ಣೆಲ್ಲ ಕೊಚ್ಚಿಕೊಂಡು ಹೋಗಿ ಚರಂಡಿಯ ಮೋರಿಯಲ್ಲಿ ರಾಶಿ ಬಿದ್ದಿದೆ. ಇದರಿಂದ ಭಾರೀ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹಗೊಂಡು, ಅಲ್ಲೇ ಸಮೀಪದ ಎವಿನ್‌ ಲೂವಿಸ್‌ ಅವರ ಅಂಗಡಿಯೊಳಗೆ ನುಗ್ಗಿದೆ. ಪಶು ಆಹಾರ ಸೇರಿದಂತೆ ಇನ್ನಿತರ ದಿನಸಿ ಉತ್ಪನ್ನಗಳು ನೀರು ನುಗ್ಗಿದ್ದರಿಂದ ಒದ್ದೆಯಾಗಿದೆ. ಈ ಅಂಗಡಿಯ ಹಿಂದಿರುವ ಮನೆಯ ಅಂಗಳಕ್ಕೂ ನೀರು ನುಗ್ಗಿ, ಮೆಟ್ಟಿಲಿನವರೆಗೂ ಬಂದಿದೆ. ಅಂಗಳದಲ್ಲಿ ಹಾಕಲಾದ ತೆಂಗಿನ ಕೊಬ್ಬರಿಯೂ ಒದ್ದೆಯಾಗಿದೆ.

ಕೃಷಿಗೆ ತೊಂದರೆ
ಈಗ ಬಹುತೇಕ ಕಡೆಗಳಲ್ಲಿ ಭತ್ತದ ಕೃಷಿಯ ಸುಗ್ಗಿ ಹಂಗಾಮಿನ ಕಟಾವು ಕಾರ್ಯ ನಡೆಯುತ್ತಿದ್ದು, ಅಕಾಲಿಕ ಮಳೆಯಿಂದಾಗಿ ಗದ್ದೆಗಳಲ್ಲಿ ಕೊಯ್ದಿಟ್ಟ ಭತ್ತದ ಪೈರಿಗೆ ಹಾನಿಯಾಗಿದೆ. ಇದಲ್ಲದೆ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯೂ ಒದ್ದೆಯಾಗಿದೆ.

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Dowry harassment: ವರದಕ್ಷಿಣೆ ಕಿರುಕುಳ, ಹಲ್ಲೆ, ಜೀವಬೆದರಿಕೆ: ದೂರು

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.