ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು
Team Udayavani, Mar 13, 2021, 1:31 PM IST
ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು.
ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:ಸಿಡಿ ಪ್ರಕರಣ: ಬಾಲ್ಕಿಯಲ್ಲಿ ಯುವಕನನ್ನು ವಶಕ್ಕೆ ಪಡೆದ ಎಸ್ಐಟಿ; ಸಿಡಿಗಳು ಪತ್ತೆ!
ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.
ಇದನ್ನೂ ಓದಿ: ಸಿಡಿ ಪ್ರಕರಣ: ಐವರು ಟಿವಿ ಸಿಬಂದಿ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್