ನಾಮಪತ್ರ ಸಲ್ಲಿಸದೇ ಚುನಾವಣೆ ಬಹಿಷ್ಕಾರ


Team Udayavani, Mar 14, 2021, 11:18 AM IST

ನಾಮಪತ್ರ ಸಲ್ಲಿಸದೇ ಚುನಾವಣೆ ಬಹಿಷ್ಕಾರ

ನೆಲಮಂಗಲ: ತಾಲೂಕಿನ ತ್ಯಾಮಗೊಂಡ್ಲು ಪಟ್ಟಣದ ಗ್ರಾಪಂ ಅನ್ನು ಪಪಂಆಗಿ ಮೇಲ್ದರ್ಜೆಗೇರಿಸುವವರೆಗೂ ಎಷ್ಟು ಬಾರಿ ಚುನಾವಣೆ ಘೋಷಿಸಿದರೂಚುನಾವಣೆಗೆ ಯಾರೂ ನಾಮಪತ್ರಸಲ್ಲಿಸದೇ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಹನುಮಂತರಾಜು ಹೇಳಿದರು.

ತಾಲೂಕಿನ ತ್ಯಾಮಗೊಂಡ್ಲು ಗ್ರಾಪಂಗೆ2ನೇ ಬಾರಿ ಘೋಷಣೆಯಾಗಿರುವ ಚುನಾವಣೆ ಬಹಿಷ್ಕರಿಸಲು ನಡೆಸಿದಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ ಬಾರಿಯ ಚುನಾವಣೆ ಬಹಿ ಷ್ಕರಿಸಿದಂತೆಯೇ ಈ ಬಾರಿಯ ಚುನಾವಣೆಯನ್ನೂ ಬಹಿಷ್ಕರಿಸುತ್ತೇವೆ ಹಾಗೂ ನಾವು ಈಗಾಗಲೇ ಕಳೆದ 2 ತಿಂಗಳಿಂದಎಲ್ಲಾ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ಈ ವಿಚಾರವಾಗಿ ಚರ್ಚಿಸಿದ್ದೇವೆ. ಅವರೂ ಸಕಾರಾತ್ಮಕವಾದ ಭರವಸೆ ನೀಡಿ ದ್ದಾರೆ. ಆದರೆ, ಅಧಿಕಾರಿಗಳು ಬೇಕಾದ ದಾಖಲೆಗಳನ್ನು ಒದಗಿಸಿಕೊಡುವಲ್ಲಿ ಜಾಣಕುರುಡುತನ ಪ್ರದರ್ಶಿಸುತ್ತಿ ದ್ದಾರೆ. ಇದ್ದರಿಂದ ಗ್ರಾಮಗಳಅಭಿವೃದ್ಧಿಗೆಅಧಿಕಾರಿಗಳೇ ಮುಳ್ಳಾಗಿರುವುದು ಬೇಸರದ ಸಂಗತಿ ಎಂದರು.

ಪ್ರತಿಭಟನೆಗೆ ಸಿದ್ಧತೆ: ಕಳೆದ 2ವರ್ಷ ಗಳಿಂದಲೂ ಅಧಿಕಾರಿಗಳ ಗಮನಕ್ಕೆತಂದರೂ ಯಾವುದೇ ಪ್ರಯೋಜನ ವಾಗಿಲ್ಲ. ಹೀಗಾಗಿ ಪಟ್ಟಣ ಬಂದ್‌ಮಾಡುವ ಮೂಲಕ ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಸತ್ಯಾಗ್ರಹನಡೆಸುವ ಮೂಲಕ ಪ್ರತಿಭಟನೆ ಮಾಡಲಾಗುತ್ತದೆ ಎಂದು ಗ್ರಾಮದ ಮುಖಂಡರಾದ ಮಹಿಮಣ್ಣ ತಿಳಿಸಿದರು.

ಸಭೆಯಲ್ಲಿ ತಾಪಂ ಮಾಜಿ ಅಧ್ಯಕ್ಷ ರಂಗಸ್ವಾಮಿ, ಜಿಪಂ ಮಾಜಿ ಸದಸ್ಯಕುಮಾರಸ್ವಾಮಿ ಮೊದಲಿಯರ್‌, ಗ್ರಾಪಂ ಮಾಜಿ ಅಧ್ಯಕ್ಷರಾದ ಸಾದತ್‌ವುಲ್ಲ, ವಾಸುದೇವಮೂರ್ತಿ, ಜಗದೀಶ್‌,ಜಗದೀಶ್‌ ಪ್ರಸಾದ್‌, ಗ್ರಾಮದ ಮುಖಂಡರಾದ ಗಂಗಭೈರಪ್ಪ, ಮಂಜುನಾಥ್‌,ಸುಂದರ್‌ ರಾಜು, ಸುಜಿತ್‌ ಕುಮಾರ್‌, ಪ್ರಕಾಶ್‌ ಬಾಬು, ಶಂಕರಪ್ಪ, ಅತಿಕ್‌,ರಫೀ, ಅಶ್ವತ್‌, ಪ್ರದೀಪ್‌ ಕುಮರ್‌,ರಕ್ಷಿತ್‌, ಗಂಗಮ್ಮ, ಗ್ರಾಮದ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.