ಮಾರುಕಟ್ಟೆಗೆ ಲಗ್ಗೆ ಇಟ್ಟ ಹೀರೋ ‘ಬಿಎಸ್ 6 ಎಕ್ಸ್‌ ಪಲ್ಸ್ 200 ಟಿ’, ವಿಶೇಷತೆಗಳೇನು..?


Team Udayavani, Mar 14, 2021, 2:19 PM IST

Hero launches BS 6 version of XPulse 200T motorcycle in India at ₹1.13 lakh

ನವ ದೆಹಲಿ : ಹೀರೋ ತನ್ನ ಹೊಸ ಬೈಕ್ ಬಿ ಎಸ್ 6 ಎಕ್ಸ್‌ ಪಲ್ಸ್ 200 ಟಿ ಅನ್ನು ಮಾರ್ಚ್ 13 ರ ಶನಿವಾರದಂದು ಬಿಡುಗಡೆಗೊಳಿಸಿದೆ.

ದೆಹಲಿಯ ಎಕ್ಸ್ ಶೋ ರೂಂಗೆ ಕಂಪನಿಯು ಇದರ ಬೆಲೆಯನ್ನು 1,12,800 ರೂ. ನಿಗದಿಪಡಿಸಿದೆ. ಈ ಮಾದರಿಯ ಬಿ ಎಸ್ 4 ಆವೃತ್ತಿಯ ಬೆಲೆ ದೆಹಲಿಯ ಎಕ್ಸ್‌ಶೋರೂಂನಲ್ಲಿ 95,500 ರೂ. ನಿಗದಿಪಡಿಸಿದೆ. ಅಂದರೆ ಹೊಸ ಬಿ ಎಸ್ 6 ಬೈಕ್  17,300 ರೂ ಹೆಚ್ಚಳವಾಗಿದ್ದನ್ನು ಗಮನಿಸಬಹುದಾಗಿದೆ.

ಓದಿ : ಬೇಸಿಗೆಯಲ್ಲಿ ರೋಸ್ ವಾಟರ್ ಉಪಯೋಗಗಳು : ಇಲ್ಲಿದೆ ಹೆಲ್ತ್ ಟಿಪ್ಸ್

ಬಿ ಎಸ್ 6 ಎಕ್ಸ್‌ ಪಲ್ಸ್ 200 ಟಿ  ಹೊಸ ಮಾದರಿಯ ವಿನ್ಯಾಸವು ಬಿ ಎಸ್ 4 ನಂತೆಯೇ ಇದೆ. ಆದರೆ, ಬಿ ಎಸ್ 6 ಮಾಡೆಲ್ ಎಂಜಿನ್ 17.8 ಹೆಚ್‌ ಪಿ ಪವರ್ ಮತ್ತು 16.15 ಎನ್‌ ಎಂ ಟಾರ್ಕ್ ಉತ್ಪಾದಿಸಿದರೆ ಬಿಎಸ್ 4 ಮಾದರಿಯು 18.1 ಹೆಚ್‌ ಪಿ ಪವರ್ ಮತ್ತು 17.1 ಎನ್ ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಇನ್ನು, ಬಿಎಸ್ 6 ಬೈಕ್ ಸ್ಪೋರ್ಟ್ಸ್ ರೆಡ್, ಪ್ಯಾಂಥರ್ ಬ್ಲ್ಯಾಕ್ ಮತ್ತು ಮ್ಯಾಟಿಯೊ ಶೀಲ್ಡ್ ಗೋಲ್ಡ್ ಎಂಬ ಮೂರು ಬಣ್ಣಗಳಲ್ಲಿ ಸಿಗಲಿದೆ.

‘ಬಿ ಎಸ್ 6 ಎಕ್ಸ್‌ ಪಲ್ಸ್ 200 ಟಿ’  ನ ವಿಶೇಷತೆಗಳೇನು..?

8500 ಆರ್ ಪಿ ಎಮ್ ಮೇಲೆ  13.3kw/18.1ps ಗರಿಷ್ಟ ಪವರ್ ಆಗಿದೆ. 16.15 Nm @ 6500 rpm ಗರಿಷ್ಟ ಟಾರ್ಕ್ ನನ್ನು ಹೊಂದಿದೆ. ಸೆಲ್ಫ್ ಹಾಗೂ ಕಿಕ್ ಸ್ಟಾರ್ಟಿಂಗ್ ನ್ನು ಹೊಂದಿದ್ದು, 5 ಸ್ಪೀಡ್ ಕಾಂಸ್ಟಂಟ್ ಮೆಶ್ ಗಿಯರ್ ಬಾಕ್ಸ್ ನಿಂದ ನವೀಕೃತಗೊಂಡಿದೆ. ಫ್ರಂಟ್  ಆಂಟಿ ಫಿಕ್ಷನ್ ಬುಶ್ ಜೊತೆಗೆ ಟೆಲಿಸ್ಕಾಪಿಕ್, ರಿಯರ್-7 ಸ್ಟೆಪ್ ರೈಡರ್ ಅಡ್ಜಸ್ಟ್ಬಲ್ ಮೊನೊಶಾಕ್ ಸಸ್ಪೆಂಶೇನ್ಸಿಯನ್ನು ಒಳಗೊಂಡಿದೆ. ಫ್ರಂಟ್ ಸಿಂಗಲ್ ಚಾನೆಲ್ ABS 276mm ಡಿಸ್ಕ್, ರಿಯರ್-220 mm ಡಿಸ್ಕ್ ಬ್ರೆಕ್ಸ್ ಹೊಂದಿರುವುದರೊಂದಿಗೆ ನೋಡಲು ಆಕರ್ಷಕವಾಗಿದೆ.

ಓದಿ :  ಮಲೆಯಾಳದ ಕಥೆಗಾರ್ತಿ ಗ್ರೇಸಿಯವರ ಕಥೆಗಳಲ್ಲಿ ಹೆಣ್ಣಿನ ಆಂತರಿಕ ಲೋಕ

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.