ಕೇಪು, ಅಳಿಕೆ, ಕನ್ಯಾನ, ಪೆರುವಾಯಿ ಸರ್ವಋತು ರಸ್ತೆಗೆ ಆಗ್ರಹ : ನೂರಾರು ಕುಟುಂಬಗಳಿಗೆ ಅನುಕೂಲ


Team Udayavani, Mar 15, 2021, 5:00 AM IST

ಕೇಪು, ಅಳಿಕೆ, ಕನ್ಯಾನ, ಪೆರುವಾಯಿ ಸರ್ವಋತು ರಸ್ತೆಗೆ ಆಗ್ರಹ : ನೂರಾರು ಕುಟುಂಬಗಳಿಗೆ ಅನುಕೂಲ

ವಿಟ್ಲ: ಅಳಿಕೆ ಗ್ರಾಮ ಪಂಚಾಯತ್‌ ಕಚ್ಚಾ ರಸ್ತೆಯಾದ ಮೈರ-ಎರುಂಬು-ಗಂಗೆಮೂಲೆ- ಮೆಣಸಿನಗಂಡಿ- ದೂಜಮೂಲೆ-ನೆಕ್ಕರೆ-ಮುಳಿಯ- ನೆಕ್ಕಿತ್ತಪುಣಿ-ಕಲ್ಲಜೇರ-ಕೇಕಣಾಜೆ- ಗುರಿಮಾರ್ಗ ತನಕ ವೈಜ್ಞಾನಿಕವಾಗಿ ರಸ್ತೆ ಅಭಿವೃದ್ಧಿ ಮತ್ತು ರಸ್ತೆ ಡಾಮರು ಅಥವಾ ಕಾಂಕ್ರೀಟ್‌ ಮಾಡಬೇಕೆಂಬ ಬೇಡಿಕೆ ನಾಗರಿಕರಿಂದ ಕೇಳಿಬಂದಿದೆ.

ಇದು ಅಳಿಕೆ, ಕನ್ಯಾನ, ಪೆರುವಾಯಿ ಗ್ರಾಮಗಳನ್ನು ಸಂಪರ್ಕಿಸುತ್ತದೆ. ಈ ಅಂತರ್‌ ಗ್ರಾಮ ರಸ್ತೆಗೆ ಕನ್ಯಾನ ಗ್ರಾಮದ ಕೇಕಣಾಜೆಯಲ್ಲಿ ಸೇತುವೆ ನಿರ್ಮಾಣವಾದಲ್ಲಿ ಈ ರಸ್ತೆ ಸರ್ವಋತು ರಸ್ತೆಯಾಗುತ್ತದೆ. ಆಗ ಈ ಪರಿಸರದ ಜನತೆಗೆ ಅನುಕೂಲ ಒದಗಿಸಿದಂತಾಗುತ್ತದೆ.

ಕೇಪು ಗ್ರಾಮ ಮತ್ತು ಅಳಿಕೆ ಗ್ರಾಮದ ಗಡಿ ಮೈರದಿಂದ ಕೇಕಣಾಜೆ ತನಕ ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರಿಗೆ ಬರುತ್ತದೆ. ಅಳಿಕೆ ಗ್ರಾಮ ಮತ್ತು ಕನ್ಯಾನ ಗ್ರಾಮದ ಗಡಿಯಾದ ಕೇಕಣಾಜೆಯಿಂದ ಗುರಿಮಾರ್ಗ ತನಕ (ಕನ್ಯಾನ- ಶಿರಂಕಲ್ಲು-ಪೆರುವಾಯಿ ಸಂಪರ್ಕ ರಸ್ತೆ ತನಕ) ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರಿಗೆ ಬರುತ್ತದೆ. ಆದುದರಿಂದ ಇಬ್ಬರು ಶಾಸಕರು ಈ ಅಭಿವೃದ್ಧಿ ಕಾರ್ಯಕ್ಕೆ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಕೇಕಣಾಜೆಯಲ್ಲಿ ಸೇತುವೆ ಆಗಬೇಕು
ಈ ರಸ್ತೆ ಮೈರದಿಂದ ಕೇಕಣಾಜೆ ತನಕ ಆಗಿದೆ ಮತ್ತು ನೆಕ್ಕಿತ್ತಪುಣಿಯಲ್ಲಿ ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ.(ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಅವರು ಸೇತುವೆಗೆ ಮೂರು ಮುಕ್ಕಾಲು ಕೋಟಿ ಅನುದಾನ ಒದಗಿಸಿದ್ದಾರೆ.) ಕನ್ಯಾನ ಗ್ರಾಮದ ಗುರಿಮಾರ್ಗದಿಂದ ಕೇಕಣಾಜೆ ತನಕ ಮಾರ್ಗ ಇದೆ. ಕೇಕಣಾಜೆಯಲ್ಲಿ ಸೇತುವೆ ಆದರೆ ರಸ್ತೆ ಸಂಪೂರ್ಣವಾಗುತ್ತದೆ. ಈ ರಸ್ತೆಯ ದೂರ ಒಟ್ಟು ಅಂದಾಜು 11.65 ಕಿ.ಮೀ.ಆಗಬಹುದು.

ಮನವಿ ಸಲ್ಲಿಕೆ
ಈ ಒಳರಸ್ತೆ ನಿರ್ಮಾಣವಾದಲ್ಲಿ ನೂರಾರು ಕುಟುಂಬಗಳಿಗೆ ಅನುಕೂಲವಾಗುತ್ತದೆ.

ಅನುದಾನ ತರಬೇಕಾಗಿದೆ
ರಸ್ತೆ ಅಭಿವೃದ್ಧಿಗೆ ಮನವಿ ಬಂದಿದೆ. ಕೇಕಣಾಜೆಯ ಸೇತುವೆ ನಿರ್ಮಾಣ ಮಾಡಬೇಕು ಎಂದೂ ತಿಳಿದುಬಂದಿದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗಿದೆ. ಆದರೆ ನಮ್ಮಲ್ಲಿ ಪ್ರಸ್ತುತ ಅನುದಾನವಿಲ್ಲ. ಇನ್ನಾವುದಾದರೂ ಯೋಜನೆಯ ಮೂಲಕ ಅನುದಾನ ತರಬೇಕಾಗಿದೆ.
-ಪ್ರಸನ್ನ, ಎಂಜಿನಿಯರ್‌, ಪಿಎಂ ಗ್ರಾಮ ಸಡಕ್‌ ಯೋಜನೆ

ಅನುಕೂಲವಾಗಲಿದೆ
ಈ 11.65 ಕಿ.ಮೀ. ರಸ್ತೆಯನ್ನು ನಿರ್ಮಿಸಿದಲ್ಲಿ ಸಮಯ, ಆರ್ಥಿಕ ಅನುಕೂಲವಾಗುತ್ತದೆ. ಅನುದಾನ ಬಿಡುಗಡೆಗೊಳಿಸಿ, ನಮ್ಮ ಕಷ್ಟವನ್ನು ಪರಿಹರಿಸಬೇಕು. ಕೇಕಣಾಜೆ ಕ್ರಾಸಿನಿಂದ ಕೇಕಣಾಜೆಗೆ 1 ಕಿಮೀ ದೂರವಿದೆ. ಕೇಕಣಾಜೆ ಯಿಂದ ಗುರಿಮಾರಿಗೆ 0.65 ಕಿಮೀ ದೂರವಿದೆ. ಇದಾದ ಬಳಿಕ ಕನ್ಯಾನ ಪೇಟೆಗೆ ಹತ್ತಿರ ಸಂಪರ್ಕ ಸಿಗುತ್ತದೆ.

-ಕರುಣಾಕರ ಶೆಟ್ಟಿ ನಾರ್ಣಗುಳಿ

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.