ಸಮಾಜಕ್ಕೆ ಮಠಗಳ ಕೊಡುಗೆ ಅಪಾರ


Team Udayavani, Mar 15, 2021, 12:19 PM IST

ಸಮಾಜಕ್ಕೆ ಮಠಗಳ ಕೊಡುಗೆ ಅಪಾರ

ಮಾಗಡಿ: ಮಾನವನ ಕಲ್ಯಾಣಕ್ಕಾಗಿ, ಸಮಾಜದ ಏಳಿಗೆಗಾಗಿ ಮಠಗಳು ಹೆಚ್ಚಿನ ಉತ್ತಮ ಕೆಲಸ ಮಾಡಿವೆ. ಶಿಕ್ಷಣ ವಂಚಿತ ಅಸಹಾಯಕ ಮಕ್ಕಳಿಗೆ ಅನ್ನ, ವಸತಿ ನೀಡುವ ಮೂಲಕ ಸಶಕ್ತರನ್ನಾಗಿ ಮಾಡಿವೆ ಎಂದು ಡಿಸಿಎಂ ಗೋವಿಂದ ಎಂ. ಕಾರಜೋಳ ತಿಳಿಸಿದರು.

ತಾಲೂಕಿನ ಸೋಲೂರು ಹೋಬಳಿಪಾಲನಹಳ್ಳಿ ಮಠದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆದ ಜಾತ್ರಾ ಮಹೋತ್ಸವ ಹಾಗೂ ಶನೇಶ್ವರ ಸ್ವಾಮಿ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು,ನಾಡಿನ ಉದ್ದಗಲಕ್ಕೂ ಶಿಕ್ಷಣ ಸಂಸ್ಥೆಗಳನ್ನು ತೆರದು ಹೆಮ್ಮರವಾಗಿ ಬೆಳೆದುನಿಂತಿದ್ದು, ದೀನ, ದಲಿತರ ಮಕ್ಕಳಿಗೆ,ಅವಕಾಶ ವಂಚಿತ ಮಕ್ಕಳಿಗೆ ಶಿಕ್ಷಣನೀಡುತ್ತಿವೆ. ಶ್ರೀಮಠದಿಂದ ನಡೆಯುತ್ತಿ ರುವ ಎಲ್ಲ ಕಾರ್ಯಕ್ರಮಕ್ಕೆ ಭಕ್ತರುಭಾಗವಹಿಸಿ ಮಠದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.

ಪಾಲನಹಳ್ಳಿ ಮಠದ ಧರ್ಮಾಧಿಕಾರಿ ಶ್ರೀ ಸಿದ್ದರಾಜು ಸ್ವಾಮೀಜಿ ಮಾತನಾಡಿ, ವಿಶ್ವದಲ್ಲಿ ವಿಗ್ರಹರಾಧನೆ ಮಾಡುವ ಮೊದಲು ಪ್ರಕೃತಿ ಆರಾಧನೆ ಮಾಡಲಾಗುತ್ತಿತ್ತು. ಪ್ರತಿಯೊಬ್ಬರು ಪ್ರೀತಿ-ವಿಶ್ವಾಸದಿಂದ ಪ್ರಕೃತಿಯ ನಡುವೆಯೇ ಬದುಕಿ ಬಾಳಬೇಕು ಎಂದರು. ಮಾಜಿ ಕೇಂದ್ರ ಸಚಿವ ಕೆ.ಎಚ್‌ ಮುನಿಯಪ್ಪ ಮಾತನಾಡಿ, ಪಾಲನಹಳ್ಳಿ ಮಠಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದರು.

ಕೆಲಸದಲ್ಲಿ ಬದ್ಧತೆ ಇರಬೇಕು: ಮಾಜಿ ಸಚಿವ ಎಚ್‌.ಆಂಜನೇಯ ಮಾತನಾಡಿ, ಮನುಷ್ಯನಿಗೆ ಶಾಂತಿ-ನೆಮ್ಮದಿ ಬೇಕಾಗಿದ್ದು ಇತ್ತಿಚೀನ ದಿನದಲ್ಲಿ ಆಸೆಬಹಳವಾಗುತ್ತಿದೆ. ಗ್ರಾಪಂ ಚುನಾವಣೆಗೆ ಕೋಟಿಗಟ್ಟಲೆ ಹಣ ಖರ್ಚುಮಾಡುತ್ತಾ ರಾಜಕಾರಣವನ್ನು ಸೇವೆಎಂಬುದನ್ನು ಮರೆತು ಹಣಸಂಪಾದನೆ ಮಾಡುವ ವೃತ್ತಿ ಎಂದು ತಿಳಿದುಕೊಂಡಿ ದ್ದಾರೆ. ನಾವು ಮಾಡುವ ಕೆಲಸದಲ್ಲಿ ಬದ್ಧತೆ, ನಿಸ್ವಾರ್ಥ ಸೇವೆ ಇರಬೇಕು ಎಂದರು.

ನೆಲಮಂಗಲ ಶಾಸಕ ಡಾ.ಕೆ ಶ್ರೀನಿವಾಸ್‌ ಮೂರ್ತಿ ಮಾತನಾಡಿ, ಮಠದಅಭಿವೃದ್ಧಿ ಕೆಲಸಕ್ಕೆ ನಾನು ಅಳಿಲು ಸೇವೆ ಮಾಡಲು ಬದ್ಧ ಎಂದರು.

ಶ್ರೀ ಅಗೋರೇಶ್ವರ ಭಗವಾನ್‌, ಡಾ. ಮಧುಸೂದನಾನಂದ ಸ್ವಾಮಿ, ಸರ್ಕಾರ‌ದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಎಚ್‌ ಅನಿಲ್‌ಕುಮಾರ್‌, ಲಕ್ಷ್ಮೀನಾರಾಯಣ್‌, ನಿವೃತ್ತ ಕುಲಪತಿ ಪ್ರೊ. ಅನಂತ ರಾಮಯ್ಯ,  ಶಾರದಮ್ಮ, ಡಾ. ಡಿ.ಒ ಗಂಗಾಧರಸ್ವಾಮಿ, ಪುರಸಭಾಧ್ಯಕ್ಷೆಭಾಗ್ಯಮ್ಮ, ಎಲ್‌.ಎನ್‌ ಸ್ವಾಮಿ,  ಬೆಳ ಗುಂಬದ ವಿಶ್ವನಾಥ್‌, ಕಲ್ಕೆರೆ ಶಿವಣ್ಣ,ಡಾ.ಜಗದೀಶ್‌, ರಾಮಪ್ರಸಾದ್‌, ರಾಘವೇಂದ್ರ ಇದ್ದರು.

ಟಾಪ್ ನ್ಯೂಸ್

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.