ಬೆಳಗಾವಿ ಶಿವಸೇನೆ ಕಚೇರಿ ಮುಚ್ಚಲು ಕನ್ನಡ ಸಂಘಟನೆಗಳ ಕ್ರಿಯಾಸಮಿತಿ ಸದಸ್ಯರಿಂದ ಡಿಸಿ ಗೆ ಮನವಿ
Team Udayavani, Mar 15, 2021, 2:26 PM IST
ಬೆಳಗಾವಿ: ಬೆಳಗಾವಿಯಲ್ಲಿರುವ ಶಿವಸೇನೆ ಕಚೇರಿಯನ್ನು ಬಂದ್ ಮಾಡುವಂತೆ ಆಗ್ರಹಿಸಿ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಸದಸ್ಯರು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶಿವಸೇನೆ ಬೋರ್ಡ್ ಹೊಂದಿರೋ ವಾಹನವನ್ನು ಜಪ್ತಿ ಮಾಡಬೇಕು ಹಾಗೂ ನಗರದಲ್ಲಿರುವ ಶಿವಸೇನೆ ಕಚೇರಿಯನ್ನು ಕೂಡಲೇ ಬಂದ್ ಮಾಡುವಂತೆ ಒತ್ತಾಯಿಸಿದರು.
ಇದನ್ನೂ ಓದಿ:ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ: ಡಿ.ಕೆ. ಶಿವಕುಮಾರ್
ಮಹಾರಾಷ್ಟ್ರದಲ್ಲಿ ಕನ್ನಡ ನಾಮಫಲಕ ಹಾಕಲು, ಕನ್ನಡ ಸಂಘಟನೆಗಳು ಕಾರ್ಯನಿರ್ವಹಿಸಲು ಅವಕಾಶ ಕೊಡದೇ ಇರುವಾಗ, ನಿರಂತರವಾಗಿ ನಾಡವಿರೋಧಿ ಚಟುವಟಿಕೆ ನಡೆಸುವ ಶಿವಸೇನೆಗೆ ಬೆಳಗಾವಿಯಲ್ಲಿ ಕಚೇರಿ ಮುಂದುವರೆಸಲು ಅನುಮತಿ ನೀಡಬಾರದು ಎಂದು ಸಂಘಟನೆಯ ಅಧ್ಯಕ್ಷ ಅಶೋಕ ಚಂದರಗಿ ಒತ್ತಾಯಿಸಿದರು.
ಇದನ್ನೂ ಓದಿ: ತಾಲೂಕು ಸಾಹಿತ್ಯ ಸಮ್ಮೇಳದಲ್ಲಿ ರಾಜ್ಯ ಕಸಾಪ ಅಭ್ಯರ್ಥಿ ಶೇಖರಗೌಡ ಪರ ಪ್ರಚಾರ: ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ
Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ