ಕಾಸರಗೋಡು : ನಾಮಪತ್ರಿಕೆ ಸಲ್ಲಿಕೆಗೆ ಮಾರ್ಚ್ 19 ಕೊನೆಯ ದಿನ


Team Udayavani, Mar 15, 2021, 7:50 PM IST

ಕಾಸರಗೋಡು : ನಾಮಪತ್ರಿಕೆ ಸಲ್ಲಿಕೆಗೆ ಮಾರ್ಚ್ 19 ಕೊನೆಯ ದಿನ

ಕಾಸರಗೋಡು : ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಮಾರ್ಚ್ 19 ಕೊನೆಯ ದಿನವಾಗಿದ್ದು ಇನ್ನು ನಾಲ್ಕು ದಿನಗಳು ಮಾತ್ರ ಉಳಿದಿದೆ,  ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಚುನಾವಣಾಧಿಕಾರಿಗೆ ನಾಮಪತ್ರಿಕೆ ಸಲ್ಲಿಸಬಹುದು. ಈ ಬಾರಿ ಆನ್‌ಲೈನ್‌ ಮೂಲಕವೂ ನಾಮಪತ್ರಿಕೆ ಸಲ್ಲಿಸುವ ಸೌಲಭ್ಯ ಏರ್ಪಡಿಸಲಾಗಿದೆ.
http://suvidha.eci.gov.in/suvidhaac/public/login ಎಂಬ ಲಿಂಕ್‌ ಮೂಲಕ ಆನ್‌ಲೈನ್‌ ನಲ್ಲೂ ನಾಮಪತ್ರಿಕೆ ಸಲ್ಲಿಸಬಹುದಾಗಿದೆ.

ಯಾರು ಚುನಾವಣೆಗೆ ನಿಲ್ಲಲು ಅರ್ಹರು :
ಅರ್ಹತೆಗಳು : ನಾಮಪತ್ರಿಕೆ ಸೂಕ್ಷ್ಮ ತಪಾಸಣೆ ನಡೆಯುವ ದಿನ ಅಭ್ಯರ್ಥಿಯ ವಯೋಮಾನ 25 ವರ್ಷಕ್ಕಿಂತ ಕಡಿಮೆಯಾಗಿರಬಾರದು, ಪರಿಶಿಷ್ಟ ಜಾತಿ-ಪಂಗಡ ಮೀಸಲಾತಿ ಕ್ಷೇತ್ರದಲ್ಲಿ ಆ ಜನಾಂಗಗಳಿಗೆ ಸೇರಿರುವ ವ್ಯಕ್ತಿ ಮಾತ್ರ ನಾಮಪತ್ರಿಕೆ ಸಲ್ಲಿಸಬೇಕು.

ಒಬ್ಬ ವ್ಯಕ್ತಿ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸುವ ಆಸಕ್ತರಾಗಿದ್ದಲ್ಲಿ, ಅವರ ಹೆಸರು ರಾಜ್ಯದ ಯಾವುದಾದರೂ ವಿಧಾನಸಭೆ ಕ್ಷೇತ್ರದ ಮತದಾತರ ಪಟ್ಟಿಯಲ್ಲಿ ಅಳವಡಗೊಂಡಿರಬೇಕು.

ಅನರ್ಹತೆಗಳು : ಅಭ್ಯರ್ಥಿ ಭಾರತೀಯ ಸರಕಾರದ ಯಾ ರಾಜ್ಯ ಸರಕಾರದ ವ್ಯಾಪ್ತಿಯ ಕಚೇರಿಗಳಲ್ಲಿ ನೌಕರಿ ಹೊಂದಿರಕೂಡದು.

ಬೌದ್ಧಿಕ ನ್ಯೂನತೆ ಹೊಂದಿರುವ ವ್ಯಕ್ತಿಯೆಂದು ನ್ಯಾಯಾಲಯ ತೀರ್ಮಾನ ನೀಡಿರುವ ವ್ಯಕ್ತಿ. ಆರ್ಥಿಕವಾಗಿ ದಿವಾಳಿಯಾಗಿರುವ ವ್ಯಕ್ತಿಯೆಂದು ನ್ಯಾಯಾಲಯ ತೀರ್ಪು ನೀಡಿರುವ ವ್ಯಕ್ತಿ. ವಿದೇಶಿಯಾಗಿರುವ ವ್ಯಕ್ತಿ. ಸಂಸತ್ತು ಸಿದ್ಧಪಡಸಿರುವ ಯಾವುದೇ ಕಾನೂನು ಪ್ರಕಾರ ಅನರ್ಹತೆ ಹೊಂದಿರುವವರು.

ನಾಮಪತ್ರಿಕೆಯೊಂದಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಸುಳ್ಳು, ನಕಲಿ ಮಾಹಿತಿಗಳಿದ್ದಲ್ಲಿ, ಪರಿಶಿಷ್ಟ ಜಾತಿ ಯಾ ಪಂಗಡಕ್ಕೆ ಸೇರಿದ ವ್ಯಕ್ತಿಯಲ್ಲ ಎಂಬುದು ತದನಂತರದ ದಿನಗಳಲ್ಲಿ ಖಚಿತಗೊಂಡಲ್ಲಿ.

ನೆನಪಿರಲಿ : ಅಭ್ಯರ್ಥಿಯೊಬ್ಬರ ಹೆಸರು ಸರಿಯಾದ ಕ್ರಮದಲ್ಲಿ ನೋಂದಣಿಯಾಗಿದೆಯೇ ಹಾಗೂ ಮತದಾತರ ಪಟ್ಟಿಯಲ್ಲಿ ಫೂಟೋ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಹೆಸರಿನಲ್ಲಿ ಅಕ್ಷರದೋಷ, ತಂದೆ ಯಾ ತಾಯಿಯ ಹೆಸರು, ಪತಿಯ ಹೆಸರಿನಲ್ಲಿ ದೋಷಗಳಿದ್ದಲ್ಲಿ ಸರಿಪಡಿಸುವಲ್ಲಿ ವಿಳಂಬ ಸಲ್ಲದು. ಯಥಾ ಸಮಯದಲ್ಲಿ ಲೋಪ ಸರಿಪಡಿಸದಿದ್ದಲ್ಲಿ ನಾಮ ಪತ್ರಿಕೆ ಸೂಕ್ಷ್ಮ ತಪಾಸಣೆ ವೇಳೆ ಪ್ರತಿಸ್ಪರ್ಧಿ ಆಕ್ಷೇಪ ವ್ಯಕ್ತಪಡಿಸಬಹುದಾಗಿದೆ.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.