ಚಾ.ಬೆಟ್ಟದಲ್ಲಿಸಪ್ತಪದಿ ತುಳಿದ 14 ಜೋಡಿ


Team Udayavani, Mar 16, 2021, 12:02 PM IST

ಚಾ.ಬೆಟ್ಟದಲ್ಲಿಸಪ್ತಪದಿ ತುಳಿದ 14 ಜೋಡಿ

ಮೈಸೂರು: ಧಾರ್ಮಿಕ ದತ್ತಿ ಇಲಾಖೆಯಿಂದ ಚಾಮುಂಡಿಬೆಟ್ಟದಲ್ಲಿ ಸೋಮವಾರ ಆಯೋಜಿಸಿದ್ದ”ಸಪ್ತಪದಿ’ ಸಾಮೂಹಿಕ ಸರಳ ವಿವಾಹದಲ್ಲಿ 14 ವಧು-ವರರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಚಾಮುಂಡೇಶ್ವರಿ ದೇವಸ್ಥಾನದ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಮುಂಡಿಬೆಟ್ಟದ ಪ್ರಧಾನ ಅರ್ಚಕ ಎನ್‌. ಶಶಿಶೇಖರ್‌ ದೀಕ್ಷಿತ್‌ ಅವರ ನೇತೃತ್ವದಲ್ಲಿ ಮಂತ್ರ ಘೋಷಣೆಯೊಂದಿಗೆ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಲಾಯಿತು. ಸಾಮೂಹಿಕ ವಿವಾಹ ಬಂಧನಕ್ಕೆ ಒಳಗಾದವಧುವಿಗೆ 40 ಸಾವಿರ ರೂ. ಮೌಲ್ಯದ ಮಾಂಗಲ್ಯ,ಎರಡು ಚಿನ್ನದ ಗುಂಡು, ವಸ್ತ್ರ ಖರೀದಿಗಾಗಿ 10ಸಾವಿರ ರೂ. ನಗದು, ವರನಿಗೆ 5 ಸಾವಿರ ರೂ. ನೀಡಲಾಯಿತು. ಜಿಲ್ಲೆಯಲ್ಲಿ ಒಟ್ಟು 16 ಜೋಡಿಗಳುನೋಂದಣಿಯಾಗಿದ್ದರೂ, ಕೊನೆ ಗಳಿಗೆಯಲ್ಲಿ ನಂಜನಗೂಡಿನಿಂದ ಬರಬೇಕಿದ್ದ ಎರಡು ಜೋಡಿಗಳು ಗೈರಾಗಿ ದ್ದರಿಂದ 14 ಜೋಡಿಗಳು ಹಸೆಮಣೆ ಏರಿದರು.

ವಧು-ವರರನ್ನು ಆರ್ಶೀರ್ವದಿಸಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮಕ್ಕಳ ಮದುವೆಗಾಗಿ ಸಾಲ ಮಾಡಿಕೊಂಡವರೆ ಹೆಚ್ಚು. ಜೊತೆಗೆ ಮದು ವೆಗೆ ಮಾಡಿದ್ದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳು ಇವೆ. ಹಾಗಾಗಿ ಅದ್ಧೂರಿಮದುವೆ ಮಾಡಿ ಜನರು ಸಂಕಷ್ಟಕ್ಕೀಡಾಗಬಾರದುಎನ್ನುವ ಉದ್ದೇಶದಿಂದ ಸರ್ಕಾರವೇ ತಾಳಿ, ಬಟ್ಟೆಕೊಟ್ಟು ಸರಳವಾಗಿ ಸಾಮೂಹಿಕ ವಿವಾಹ ಮಾಡಿಸಲುಮುಂದಾಗಿದೆ. ಜನರು ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳದೆ ಮಕ್ಕಳಿಗೆ ಸಾಮೂಹಿಕ ವಿವಾಹ ಮಾಡಿ ಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾತನಾಡಿ, ಸರಳ ಮದುವೆಗೆ ಹೆಚ್ಚು ಪ್ರೋತ್ಸಾಹ ನೀಡುವ ಅಗತ್ಯವಿದೆ. ಜನರು ಅದ್ಧೂರಿ ಮದುವೆ ಬಿಟ್ಟು ಸರಳ ರೀತಿಯಲ್ಲಿ ಮದುವೆ ಮಾಡಲು ಮುಂದಾಗಬೇಕುಎಂದರು. ಈ ಸಂದರ್ಭದಲ್ಲಿ ಜಿÇÉಾ ಪಂಚಾಯಿತಿಅಧ್ಯಕ್ಷೆ ಪರಿಮಳಾ ಶ್ಯಾಂ, ಮೃಗಾಲಯ ಪ್ರಾಧಿಕಾರದಅಧ್ಯಕ್ಷ ಎಲ್‌.ಆರ್‌.ಮಹದೇವಸ್ವಾಮಿ, ಕನ್ನಡ ಪುಸ್ತಕಪ್ರಾಧಿ ಕಾರದ ಅಧ್ಯಕ್ಷ ನಂದೀಶ್‌ ಹಂಚೆ, ಮೈಲ್ಯಾಕ್‌ಅಧ್ಯಕ್ಷ ಎನ್‌.ವಿ.ಫ‌ಣೀಶ್‌, ಗ್ರಾಪಂ ಅಧ್ಯಕ್ಷ ಕೆ.ಭರತ್‌,ಉಪಾಧ್ಯಕ್ಷೆ ತುಳಸಿ, ಮುಡಾ ಮಾಜಿ ಅಧ್ಯಕ್ಷ ವಿಜಯ್‌,ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್‌.ಎನ್‌.ಯತಿರಾಜ್‌ ಸಂಪತ್‌ಕುಮಾರ್‌ ಇತರರು ಉಪಸ್ಥಿತರಿದ್ದರು.

ವಿವಿಧೆಡೆ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ :

ಮುಜರಾಯಿ ಇಲಾಖೆಯಿಂದ ಆಯೋಜಿಸಿರುವ ಜಿಲ್ಲೆಯ ವಿವಿಧೆಡೆ ಸಪ್ತಪದಿ ಸಾಮೂಜಿಕ ವಿವಾಹ ಆಯೋಜಿಸಲಾಗಿದ್ದು, ಏಪ್ರಿಲ್‌ 22ರಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ, ಮೇ 17ರಂದು ಮುಡುಕುತೊರೆ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನ, ಜೂನ್‌ 17ರಂದು ಚಾಮುಂಡಿಬೆಟ್ಟದ ಶ್ರೀಚಾಮುಂಡೇಶ್ವರಿ ದೇವಸ್ಥಾನದ ಸನ್ನಿಧಿಯಲ್ಲಿ ವಿವಾಹ ನೆರವೇರಲಿದೆ ಎಂದು ಮುಜರಾಯಿ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.