ಕೊಲ್ಲಮೊಗ್ರು: ವೃದ್ಧೆಗೆ ನೆರವಾದ ವಿಪತ್ತು ನಿರ್ವಹಣ ತಂಡ : ಟಾರ್ಪಾಲು ಮಾಡಿನ ಮನೆಯ ದುರಸ್ತಿ


Team Udayavani, Mar 17, 2021, 4:50 AM IST

kollamagru

ಸುಬ್ರಹ್ಮಣ್ಯ: ಕೊಲ್ಲಮೊಗ್ರು ಗ್ರಾಮದ ಕಟ್ಟ ಎಂಬಲ್ಲಿ ಒಂಟಿ ವೃದ್ಧೆಯ ಮನೆಯೊಂದನ್ನು ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣ ತಂಡದ ಸದಸ್ಯರು ದುರಸ್ತಿ ಮಾಡುವ ಮೂಲಕ ಮಾದರಿ ಕಾರ್ಯ ನಡೆಸಿದ್ದಾರೆ.

ಚನಿಯ ಅವರ ಪತ್ನಿ 70 ವರ್ಷ ಪ್ರಾಯದ ಮಾನಿಕಾ ಎಂಬ ವೃದ್ಧೆಯ ಮನೆಯ ಮಾಡು ಮುರಿದು ಬಿದ್ದು ಹಾನಿಗೊಳಗಾಗಿತ್ತು. ಬಳಿಕ ಒಂಟಿಯಾಗಿ ಟಾರ್ಪಾಲು ಮಾಡಿನ ಮನೆಯಲ್ಲಿ ವಾಸಿಸುತ್ತಿದ್ದರು.

ಮನೆ ದುರಸ್ತಿ
ಮಾಹಿತಿ ಅರಿತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣ ತಂಡದ ಸದಸ್ಯರು ಚರ್ಚಿಸಿ, ಮನೆ ದುರಸ್ತಿಗೆ ಬೇಕಾದ ಸಲಕರಣೆಗಳನ್ನು ಸಂಗ್ರಹಿಸಿ ಅಪಾಯದ ಸ್ಥಿತಿಯಲ್ಲಿದ್ದ ಮನೆಯ ಮಾಡನ್ನು ತೆರವು ಗೊಳಿಸಿ, ಹೊಸ ಮಾಡನ್ನು ಮನೆಯವರ ಸಹಾಯ ಸೇರಿ ನಿರ್ಮಿಸಿದ್ದಾರೆ. ವೃದ್ಧೆ ಸರಕಾರದಿಂದ ಬರುವ ಮಾಸಿಕ ಹಣದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಬರುವ ವಿಪತ್ತು ನಿರ್ವಹಣ ತಂಡವು ತರಬೇತಿ ಪಡೆದ ತಂಡವಾಗಿದ್ದು, ಇದು ವಿಪತ್ತು ನಿರ್ವ ಹಣೆಯಲ್ಲಿ ಕಾರ್ಯಾಚರಿಸಲು ರಚಿಸಲ್ಪಟ್ಟಿದೆ. ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣ ತಂಡವು ಈವರೆಗೆ ಅನೇಕ ಸಮಾಜ ಮುಖೀ ಕಾರ್ಯಗಳನ್ನು ನಡೆಸಿದೆ. ಕಿಂಡಿ ಅಣೆಕಟ್ಟು ಸ್ವತ್ಛತೆ, ಸೇತುವೆ ದುರಸ್ತಿ, ಸೇರಿದಂತೆ ಹಲವು ಕಾರ್ಯ ನಿರ್ವಹಿಸಿದೆ.

ಮಾನಿಕಾ ಅವರ ಮನೆ ದುರಸ್ತಿಯಲ್ಲಿ ವಿಪತ್ತು ನಿರ್ವಹಣ ತಂಡದ ಸಂಯೋಜಕ ಸತೀಶ್‌ ಮಣಿಕಂಠ ಕಟ್ಟ, ಸದಸ್ಯರಾದ ಕೆ. ಮಣಿಕಂಠ, ಲಕ್ಷ್ಮ¾ಣ ಕುಂಜತ್ತಾಡಿ ಐನೆಕಿದು, ಕುಸುಮಾಧರ, ಯಶವಂತ, ಚಂದ್ರಶೇಖರ ಕೋನಡ್ಕ, ಮುತ್ತಪ್ಪ ಕೆ., ಸದಾಶಿವ, ಶ್ರೀನಿವಾಸ ಕೆ., ಕೆ.ಹರ್ಷ, ಕುಶಾಲಪ್ಪ ಜಾಲು, ಬಾಲಸುಬ್ರಹ್ಮಣ್ಯ, ಅಶೋಕ ಮಿತ್ತೋಡಿ, ಜಯಪ್ರಕಾಶ್‌ ಪಾಲ್ಗೊಂಡಿದ್ದರು.

ಸಹಕರಿಸಿದ್ದೇವೆ
ಮಾನಿಕಾ ಅವರ ಮನೆ ದುಃಸ್ಥಿತಿ ಬಗ್ಗೆ ಮಾಹಿತಿ ತಿಳಿದು, ತಂಡದ ಸದಸ್ಯ ರೊಂದಿಗೆ ಚರ್ಚಿಸಿ, ಮನೆ ದುರಸ್ತಿ ಮಾಡಿದ್ದೇವೆ. ನಮ್ಮ ವಿಪತ್ತು ನಿರ್ವ ಹಣ ತಂಡದಿಂದ ಸಮಾಜಮುಖೀ ಕಾರ್ಯ ನಡೆಸಲಾಗಿದೆ. ಪ್ರತೀ 2ನೇ ಶನಿವಾರ ನಮ್ಮ ತಂಡದಿಂದ ಸಮಾಜಮುಖೀ ಕಾರ್ಯ ನಡೆಸಲಾಗುತ್ತಿದೆ.

– ಕೆ.ಹರ್ಷ ಅಟ್ನೂರುಮಜಲು, ಸದಸ್ಯರು, ವಿಪತ್ತು ನಿರ್ವಹಣ ತಂಡ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.