20ರಂದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮ


Team Udayavani, Mar 17, 2021, 2:20 PM IST

Untitled-1

ತುಮಕೂರು: ಕಂದಾಯ ಇಲಾಖೆಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಕಾರ್ಯಕ್ರಮದಡಿ ಮಾ.20ರಂದು ಜಿಲ್ಲೆಯಗುಬ್ಬಿ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿಜಿಲ್ಲಾಧಿಕಾರಿಗಳಾದ ವೈ.ಎಸ್‌.ಪಾಟೀಲ ಇಡೀದಿನ ಗ್ರಾಮದಲ್ಲಿದ್ದು ಜನರ ಸಮಸ್ಯೆಗಳನ್ನುಆಲಿಸಲಿದ್ದಾರೆ.

ಜಿಲ್ಲಾಧಿಕಾರಿಗಳ ಗ್ರಾಮ ಭೇಟಿಯಸಂದರ್ಭದಲ್ಲಿ ತುಮಕೂರು ಉಪವಿಭಾಗಾಧಿಕಾರಿ ಹಾಗೂ ಗುಬ್ಬಿ ತಾಲೂಕಿನ ತಹಶೀಲ್ದಾರ್‌,ಕೃಷಿ, ತೋಟಗಾರಿಕೆ, ಆರೋಗ್ಯ, ಆಹಾರ,ಸಮಾಜ ಕಲ್ಯಾಣ, ಮತ್ತಿತರ ಇಲಾಖೆಗಳಅಧಿಕಾರಿಗಳು ಸ್ಥಳದಲ್ಲೇ ಹಾಜರಿದ್ದು, ಆಯಾಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರಹಾಗೂ ಮಾಹಿತಿ ನೀಡಲಿದ್ದಾರೆ.

ಇದೇ ಮಾದರಿಯಲ್ಲಿ ಜಿಲ್ಲಾಧಿಕಾರಿಗಳುಭೇಟಿ ನೀಡುವ ತಾಲೂಕನ್ನು ಹೊರತುಪಡಿಸಿಇತರೆ ತಾಲೂಕುಗಳ ತಹಶೀಲ್ದಾರ್‌ಗಳು ಹಾಗೂಉಪವಿಭಾಗಾಧಿಕಾರಿಗಳು ಗ್ರಾಮಗಳಲ್ಲಿ ಇಡೀದಿನ ಇದ್ದು ಜನರ ಸಮಸ್ಯೆ ಆಲಿಸುವರು.ಅದರಂತೆ ಮಾ.20ರಂದು ತುರುವೇಕೆರೆ ತಾಲ್ಲೂಕಿನ ತೊರೆಮಾವಿನಹಳ್ಳಿ, ಚಿಕ್ಕನಾಯಕ ನಹಳ್ಳಿ ತಾಲೂಕಿನ ಸಿಂಗದಹಳ್ಳಿ, ತುಮಕೂರುತಾಲೂಕಿನ ಲಕ್ಕನಹಳ್ಳಿ ಹಟ್ಟಿ, ಶಿರಾ ತಾಲೂಕಿನದೊಡ್ಡ ಆಲದಮರ(ಹನುಮಂತನಗರ),ಕುಣಿಗಲ್‌ ತಾಲೂಕಿನ ಬಿಸಿನೆಲೆ ಕಾಡಶೆಟ್ಟಿಹಳ್ಳಿ, ಪಾವಗಡ ತಾಲೂಕಿನ ಜಾಲೋಡು, ಕೊರಟಗೆರೆ ತಾಲೂಕಿನ ಸಿ.ಎನ್‌.ದುರ್ಗ, ತಿಪಟೂರು ತಾಲೂಕಿನ ಹೊಸಹಳ್ಳಿ, ಮಧುಗಿರಿ ತಾಲೂಕಿನಬ್ಯಾಡರಹಳ್ಳಿಗೆ ತಹಶೀಲ್ದಾರ್‌ ಹಾಗೂ ಮಧುಗಿರಿ ಉಪವಿ ಭಾಗಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದಿನವಿಡಿ ಅಲ್ಲಿಯೇ ಇದ್ದು ಸಮಸ್ಯೆ ಆಲಿಸಲಿದ್ದಾರೆ.

ಗ್ರಾಮ ಭೇಟಿಯ ಸಂದರ್ಭದಲ್ಲಿ ಗ್ರಾಮದಲ್ಲಿನಪಹಣಿಯಲ್ಲಿನ ಲೋಪದೋಷ ಗಳು, ಪಹಣಿಕಾಲಂ ನಂಬರ್‌ 3 ಮತ್ತು ಆಕಾರ್‌ ಬಂದ್‌ ತಾಳೆಹೊಂದಿರುವ ಬಗ್ಗೆ, ಕಾಲಂ ನಂ.3 ಮತ್ತು 9 ತಾಳೆ ಹೊಂದಿರುವ ಕುರಿತು, ಪೌತಿಖಾತೆ, ರೇಷನ್‌ ಕಾರ್ಡ್‌ಗೆ ಸಂಬಂಧಿಸಿದ ಸಮಸ್ಯೆಗಳು, ಮತದಾರರ ಪಟ್ಟಿ ಪರಿಷ್ಕರಣೆ, ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಯಡಿವಸತಿ ಕಲ್ಪಿಸುವುದು, ಸರ್ಕಾರಿ ಜಮೀನುಒತ್ತುವರಿ ಬಗ್ಗೆ, ಆಧಾರ್‌ ಕಾರ್ಡ್‌ನಅನುಕೂಲತೆ, ಹದ್ದುಬಸ್ತು, ಪೋಡಿ, ದರಕಾಸ್ತುಇತ್ಯಾದಿ ಅಂಶಗಳನ್ನು ಪರಿಶೀಲಿಸಲಿದ್ದಾರೆ.

ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಇತ್ಯರ್ಥವಾಗುವ ಪ್ರಕರಣಗಳನ್ನು ವಿಲೇವಾರಿಮಾಡಲಾಗುವುದು. ಸ್ಥಳದಲ್ಲಿ ವಿಲೇವಾರಿ ಆಗದಅರ್ಜಿಗಳನ್ನು ನಿಯಮಾನುಸಾರ ನಂತರದದಿನಗಳಲ್ಲಿ ಪರಿಶೀಲಿಸಿ ವಿಲೇವಾರಿಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವೈ. ಎಸ್‌.ಪಾಟೀಲ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.