ಅಕ್ರಮ ಮರಳು ದಂಧೆ ಅವ್ಯಾಹತ

ಮರಳು ಮಾಫಿಯಾಕ್ಕೆ ಭಯವಿಲ್ಲ,ಗಣಿ ಸಚಿವರ ಕಣ್ತಪ್ಪಿಸಿ ನಡೆಯುತ್ತಿದೆ ವ್ಯವಹಾರ

Team Udayavani, Mar 17, 2021, 3:27 PM IST

ಅಕ್ರಮ ಮರಳು ದಂಧೆ ಅವ್ಯಾಹತ

ಬೀಳಗಿ: ಕೃಷ್ಣೆಯ ಒಡಲಲ್ಲಿ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡಲಾಗುತ್ತಿದ್ದು, ಗಣಿ ಮತ್ತು ಭೂ ವಿಜ್ಞಾನ ಸಚಿವರ ತವರಲ್ಲಿಯೇ ಅವರಕಣ್ತಪ್ಪಿಸಿ ಇಂತಹ ವ್ಯವಹಾರ ನಡೆಯುತ್ತಿದೆ. ಹೌದು. ತಾಲೂಕಿನ ಸಿದ್ದಾಪುರ, ಕೊಂತಿಕಲ್‌ಗ್ರಾಮದ ಸಮೀಪ ಕೃಷ್ಣಾ ನದಿಯಲ್ಲಿ ನಿತ್ಯವೂಮರಳು ಎತ್ತುವ ಅಕ್ರಮ ಕಾರ್ಯ ನಡೆಯುತ್ತಲೇ ಇದೆ.

ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ ನಿರಾಣಿ ಅವರು ಜನರಿಗೆ ಸಮಸ್ಯೆಯಾಗದಿರಲಿ, ಅವರಿಗೆ ಕಡಿಮೆ ದರದಲ್ಲಿ ಮರಳು ದೊರೆಯಲೆಂಬ ಕಾಳಜಿಯೊಂದಿಗೆ ಮರಳು ನೀತಿಗೆ ತಿದ್ದುಪಡಿ ತರಲು ಮುಂದಾಗಿದ್ದಾರೆ. ಟ್ರ್ಯಾಕ್ಟರ್‌, ಎತ್ತಿನ ಬಂಡಿ, ಬೈಕ್‌ ಮೇಲೆ ಮರಳು ಸಾಗಿಸಿದರೆ ಹೆಚ್ಚಿನ ದಂಡ ವಿಧಿಸುವಂತಿಲ್ಲ. ಅಲ್ಲದೇ ಆಶ್ರಯ ಮನೆ ಕಟ್ಟುವವರಿಗೆ,ಬಡ ಜನರಿಗೆ ಕೈಗೆಟಕುವ ದರದಲ್ಲಿ ಮರಳು ದೊರೆಯಬೇಕೆಂಬುದು ಸಚಿವರ ಆಶಯ.ಆದರೆ, ಸಚಿವರ ಆಶಯಕ್ಕೆ ವಿರುದ್ಧವಾಗಿಸಿದ್ದಾಪುರ, ಕೊಂತಿಕಲ್‌ ಬಳಿ ಕೃಷ್ಣೆಯ ಒಡಲುಬಗೆದು ಮರಳು ತೆಗೆಯಲಾಗುತ್ತಿದೆ ಎಂಬ ಆರೋಪ ಪ್ರಬಲವಾಗಿ ಕೇಳಿ ಬಂದಿದೆ.

ನಮ್ಮ ಭಾಗದಲ್ಲಿ ಸರಿಯಾದ ಮಳೆ ಇಲ್ಲದೆ ನೀರಿನ ಸಮಸ್ಯೆ ಎದುರಾಗಿದೆ. ಭೂಗರ್ಭಕ್ಕೆಕೈ ಹಾಕಿ ಮರಳನ್ನು ತೆಗೆಯುದರಿಂದಅಂತರ್ಜಲ ಕುಸಿತವಾಗುತ್ತದೆ. ಇದರಿಂದ ನೀರಿನ ಉಂಟಾಗುತ್ತದೆ. ನದಿಯಲ್ಲಿ ನೀರಿನಮಟ್ಟವೂ ಇಳಿಕೆಯಾಗುತ್ತದೆ. ಕಾರಣ ಸರಕಾರಸಂಪೂರ್ಣ ಅಕ್ರಮ ಮರಳು ದಂಧೆಗೆ ಕಡಿವಾಣಹಾಕಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.ಆದರೆ, ಜನರಿಗೆ ತೊಂದರೆ ಆಗದ ಹಾಗೆಸರಕಾರ ಸೂಕ್ತ ಕಾನೂನು ಚೌಕಟ್ಟಿನಲ್ಲಿ ಮರಳಿಗೆಪರವಾನಗಿ ನೀಡಿತ್ತು. ಅಂತಹವರಿಗೆ ಮಾತ್ರ ಮರಳು ಸಾಗಣಿಕೆಗೆ ಅವಕಾಶ ನೀಡಿತ್ತು.

ಲೋಕೋಪಯೋಗಿ ಇಲಾಖೆ ದಾಖಲೆ ಪ್ರಕಾರ, ಸಿದ್ದಾಪುರ, ಕೊಂತಿಕಲ್‌ ಬಳಿ ಮರಳುಪಾಯಿಂಟ್‌ಗಳಿಲ್ಲ. ಅದರಲ್ಲೂ ನದಿಯಿಂದ ಮರಳು ಕೆಲವೊಂದು ನಿಯಮಗಳಿವೆ. ಆಯಾವ ನಿಯಮಗಳೂ ಇಲ್ಲಿ ಪಾಲನೆಯಾಗುತ್ತಿಲ್ಲ ಎಂಬ ಆರೋಪವಿದೆ.

ನಮ್ಮ ತಾಲೂಕಿನಲ್ಲಿ ಅಕ್ರಮಮರಳು ವ್ಯವಹಾರ ಕಡಿವಾಣಹಾಕುತ್ತೇವೆ. ಈಗಾಗಲೇ ಎಲ್ಲಾ ಮರಳಿನಪಾಯಿಂಟ್‌ಗಳನ್ನು ಬಂದ್‌ ಮಾಡಲುಸೂಚಿಸಲಾಗಿದೆ. ಕೆಲವೆಡೆ ಅಕ್ರಮ ಮರಳು ವ್ಯವಹಾರ ನಡೆಸಿದವರ ಮೇಲೆಪ್ರಕರಣ ಕೂಡ ದಾಖಲಿಸಲು ಕ್ರಮಕೈಗೊಳ್ಳಲಾಗುವುದು. – ಆನಂದ ಕೋಲಾರ, ತಹಶೀಲ್ದಾರ ಬೀಳಗಿ

 

-ಚೇತನ ಆರ್‌.ಕಣವಿ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.