“ರಕ್ತ ಯಾವುದನ್ನೂ ಪರಿಹರಿಸುವುದಿಲ್ಲ, ಮಾತುಕತೆ ಮೇಲುಗೈ ಸಾಧಿಸಲಿ” : ಮ್ಯಾನ್ಮಾರ್‌ ಗೆ ಪೋಪ್


Team Udayavani, Mar 17, 2021, 5:38 PM IST

“Even I Kneel On Streets Of Myanmar And Say ‘Stop The Violence'”: Pope

ವ್ಯಾಟಿಕನ್ ಸಿಟಿ : “ನಾನು ಮ್ಯಾನ್ಮಾರ್‌ ನ ಬೀದಿಗಳಲ್ಲಿ ಮಂಡಿಯೂರಿ ‘ಹಿಂಸಾಚಾರವನ್ನು ನಿಲ್ಲಿಸಿ’ ಎಂದು ಕೇಳಿಕೊಳ್ಳುತ್ತೇನೆ”. ಎಂದು ಮ್ಯಾನ್ಮಾರ್‌ ನಲ್ಲಿ ನಡೆಯುತ್ತಿರುವ ರಕ್ತಪಾತವನ್ನು ಕೊನೆಗೊಳಿಸಬೇಕೆಂದು ಪೋಪ್ ಫ್ರಾನ್ಸಿಸ್ ಬುಧವಾರ(ಮಾ.15)ದಂದು ಮನವಿ ಮಾಡಿಕೊಂಡಿದ್ದಾರೆ.

ಫೆಬ್ರವರಿ 1 ರಿಂದ ಆರಂಭವಾದ ಸೇನಾ ದಂಗೆಯ ವಿರುದ್ಧರ ಜನರ ಹಿಂಸಾಚಾರವನ್ನು ನಿಲ್ಲಿಸುವಂತೆ ಪೋಪ್ ಮನವಿ ಮಾಡಿಕೊಂಡಿದ್ದಾರೆ.

ಓದಿ :  ಹೋಳಿ : ಹೋಲಿಕಾ ದಹನದಂದು ಕೋವಿಡ್ ದಹಿಸಲಿ ಎಂದು ಪ್ರಾರ್ಥಿಸೋಣ

ಭದ್ರತಾ ಪಡೆಗಳು ಪ್ರತಿಭಟನೆಯ ಪ್ರದರ್ಶನವನ್ನು ಹತ್ತಿಕ್ಕಲು ಮಾಡಿದ ಯತ್ನದಿಂದ 180 ಕ್ಕೂ ಹೆಚ್ಚು ಪ್ರತಿಭಟನಾಕಾರರು ಸಾವನ್ನಪ್ಪಿದ್ದಾರೆ.

“ಮ್ಯಾನ್ಮಾರ್ ನಲ್ಲಿ ನಾಟಕೀಯ ಪರಿಸ್ಥಿತಿಯ ಬಗ್ಗೆ ದುಃಖವಾಗುತ್ತಿದೆ. ಅಲ್ಲಿ ಅನೇಕ ಜನರು, ಅವರಲ್ಲಿ ಹೆಚ್ಚಿನವರು ಯುವಕರು, ತಮ್ಮ ದೇಶಕ್ಕೆ ಭರವಸೆ ಇಟ್ಟುಕೊಳ್ಳಬೇಕಾದವರು ತಮ್ಮ ಅಮೂಲ್ಯ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ನಾನು ಮ್ಯಾನ್ಮಾರ್‌ ನ ಬೀದಿಗಳಲ್ಲಿ ಮಂಡಿಯೂರಿ ‘ಹಿಂಸಾಚಾರವನ್ನು ನಿಲ್ಲಿಸಿ’ ಎಂದು ಕೇಳಿಕೊಳ್ಳುತ್ತೇನೆ. ನಾನು ನನ್ನ ತೋಳುಗಳನ್ನು ತೆರೆದು ‘ಮಾತುಕತೆ ಮೇಲುಗೈ ಸಾಧಿಸಲಿ’ ಎಂದು ಹೇಳುತ್ತೇನೆ” ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

2017 ರಲ್ಲಿ ಮ್ಯಾನ್ಮಾರ್‌ಗೆ ಭೇಟಿ ನೀಡಿದಾಗಲೂ ಫ್ರಾನ್ಸಿಸ್, “ರಕ್ತ ಯಾವುದನ್ನೂ ಪರಿಹರಿಸುವುದಿಲ್ಲ. ಮಾತುಕತೆ ಮೇಲುಗೈ ಸಾಧಿಸಬೇಕು” ಎಂದು ಹೇಳಿದ್ದರು.

ಓದಿ :  ಮಾರ್ಚ್ 30ರಿಂದ ಏ.2: ಕೇರಳದಲ್ಲಿ ಬಿಜೆಪಿಗೆ ಪ್ರಧಾನಿ ಮೋದಿ, ಶಾ ಸ್ಟಾರ್ ಪ್ರಚಾರಕರು

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.