ಪೊಲೀಸರ ದಾಳಿ : 200 ಕೆಜಿ ಜಿಲಿಟಿನ್ ಕಡ್ಡಿ ವಶ
ಅಮ್ಮಿನಬಾವಿ ಗ್ರಾಮದ ಸ್ಟೋನ್ ಕ್ರಷರ್ ಮೇಲೆ ಪೊಲೀಸರು ದಾಳಿ ಮಾಡಿದ್ದು, 210 ಕೆಜಿ ಜಿಲೆಟಿನ್ ಕಡ್ಡಿ ವಶಪಡೆಸಿಕೊಂಡಿದ್ದಾರೆ
Team Udayavani, Mar 17, 2021, 5:36 PM IST
ಧಾರವಾಡ : ಅಮ್ಮಿನಬಾವಿ ಗ್ರಾಮದ ಸ್ಟೋನ್ ಕ್ರಷರ್ ಮೇಲೆ ಪೊಲೀಸರು ದಾಳಿ ಮಾಡಿದ್ದು, 210 ಕೆಜಿ ಜಿಲೆಟಿನ್ ಕಡ್ಡಿ ವಶಪಡೆಸಿಕೊಂಡಿರುವುದಾಗಿ ಎಸ್.ಪಿ ಕೃಷ್ಣಕಾಂತ ಹೇಳಿದರು.
ಎಸ್.ಪಿ. ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು 1650 ಜಿಲಿಟಿನ್ ಕಡ್ಡಿಗಳು ಹಾಗೂ 700 ಎಲೆಕ್ಟ್ರಾನಿಕ್ ಡಿಟೋನೇಟರ್ ಸಹ ಪತ್ತೆಯಾಗಿದ್ದು, ಇದು ಡಿ.ಬಿ.ಮಾಸೂರ ಕ್ರಷರ್ ಕಂಪನಿಯಾಗಿದೆ ಎಂದರು.
ಇವುಗಳನ್ನು ನೆಲದಲ್ಲಿ ಹೂತಿಟ್ಟಿದ್ದು ಖಚಿತ ಮಾಹಿತಿ ಮೇರೆಗೆ ಎರಡು ದಿನಗಳ ಹಿಂದೆ ದಾಳಿ ಮಾಡಲಾಗಿತ್ತು. 16,500 ರೂ. ಮೌಲ್ಯದ ಜಿಲೆಟಿನ್ ಕಡ್ಡಿಗಳು ಪೊಲೀಸ್ ವಶಕ್ಕೆ ಪಡೆಯಲಾಗಿದೆ.
ಅನಧಿಕೃತವಾಗಿ ಸಂಗ್ರಹಿಸಿಟ್ಟಿದ್ದ ಜಿಲೇಟಿನ್ ಮಾಲೀಕ ದಯಾನಂದ ಮಾಸೂರ, ಕ್ರಷರ್ ಸಿಬ್ಬಂದಿ ಶಂಕರಗೌಡ, ಹಾಗೂ ಜಿಲೆಟಿನ್ ಕಡ್ಡಿ ಕೊಟ್ಟಿದ್ದ ನವೀನಕುಮಾರ್ ಆರೋಪಿಗಳಾಗಿದ್ದು, ಶಂಕರಗೌಡನನ್ನು ಬಂಧಿಸಲಾಗಿದೆ ಎಂದರು. ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್