ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ : ಭಾರತೀಯರ ಕೋವಿಡ್‌ ವರದಿ ಗೊಂದಲ


Team Udayavani, Mar 17, 2021, 11:30 PM IST

ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ : ಭಾರತೀಯರ ಕೋವಿಡ್‌ ವರದಿ ಗೊಂದಲ

ಬರ್ಮಿಂಗ್‌ಹ್ಯಾಮ್: “ಆಲ್‌ ಇಂಗ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿಗೂ ಮುನ್ನ ಕೊರೊನಾ ನಾಟಕ ವೊಂದು ನಡೆದು ಗೊಂದಲ ಸೃಷ್ಟಿಯಾಯಿತು. ಭಾರತೀಯ ತಂಡಕ್ಕೆ ನಡೆಸಿದ ಕೋವಿಡ್‌ ಟೆಸ್ಟ್‌ನಲ್ಲಿ ಮೂವರು ಆಟಗಾರರ ಹಾಗೂ ಓರ್ವ ಸಿಬಂದಿಯ ವರದಿ ಪಾಸಿಟಿವ್‌ ಬಂದಿತ್ತು. ಬುಧವಾರ ಇದು ನೆಗೆಟಿವ್‌ ಆಗಿ ಪರಿವರ್ತನೆಗೊಂಡಿದೆ. ಹೀಗಾಗಿ ಅವರಿಗೆ ಈ ಕೂಟದಲ್ಲಿ ಪಾಲ್ಗೊಳ್ಳಲು ಬಿಡಬ್ಲ್ಯುಎಫ್ ಅನುಮತಿ ನೀಡಿದೆ.

ಮಂಗಳವಾರ ನಡೆಸಿದ ಕೋವಿಡ್‌ ಪರೀಕ್ಷೆಯಲ್ಲಿ ಭಾರತದ ಮೂವರು ಶಟ್ಲರ್ ಮತ್ತು ಓರ್ವ ತಂಡದ ಸಿಬಂದಿಯ ಫ‌ಲಿತಾಂಶ ಪಾಸಿಟಿವ್‌ ಬಂದಿದೆ ಎಂದು ಕೂಟದ ಆಯೋಜಕರು ತಿಳಿಸಿದ್ದರು. ಇದಕ್ಕೆ ಭಾರತದ ಕೋಚ್‌ ಮಥಿಯಾಸ್‌ ಬೋಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂಥ ಫ‌ಲಿತಾಂಶ ಖಂಡಿತ ಸಾಧ್ಯವಿಲ್ಲ, ಇದು ನಂಬಲರ್ಹ ವರದಿಯಲ್ಲ ಎಂದು ವಾದಿಸಿದ್ದರು.

ಇದನ್ನೂ ಓದಿ :ಬೆಂಗಳೂರು ಭೂಕಬಳಿಕೆ ನಿಯಂತ್ರಣಕ್ಕೆ ಕಠಿಣ ಕಾನೂನು : ಆರ್‌. ಅಶೋಕ್‌

ಏಕಾಏಕಿ ಪಾಸಿಟಿವ್‌ ಹೇಗೆ?
“ನಾವು ಕಳೆದ ವಾರವಷ್ಟೇ ಮುಗಿದ ಸ್ವಿಸ್‌ ಓಪನ್‌ ಕೂಟದ ಬಳಿಕವೂ ಪ್ರತ್ಯೇಕ ವಾಸದಲ್ಲಿದ್ದು, 5 ಬಾರಿ ಕೋವಿಡ್‌ ಟೆಸ್ಟ್‌ ಮಾಡಿಸಿದ್ದೇವೆ. ಈ ಎಲ್ಲ ವರದಿಯೂ ನೆಗೆಟಿವ್‌ ಬಂದಿದೆ. ಆದರೀಗ ಏಕಾಏಕಿ ಪಾಸಿಟಿವ್‌ ಬರಲು ಹೇಗೆ ಸಾಧ್ಯ…’ ಎಂದು ಪ್ರಶ್ನಿಸಿ ಮಥಿಯಾಸ್‌ ಬೋಯಿ ಬಿಡಬ್ಲ್ಯುಎಫ್ಗೆ ಪತ್ರ ಬರೆದಿದ್ದರು.

ಅದರಂತೆ ಪಾಸಿಟಿವ್‌ ಬಂದ ಆಟಗಾರರನ್ನು ಮತ್ತು ಸಿಬಂದಿಯನ್ನು ಮತ್ತೆ ಪರೀಕ್ಷೆ ನಡೆಸಲು ಬಿಡಬ್ಲ್ಯುಎಫ್ ತಿಳಿಸಿತ್ತು. ಕೂಟದ ಆಟರಂಭಕ್ಕೂ 5 ಗಂಟೆ ಮುನ್ನ ನಡೆಸಲಾದ ಕೋವಿಡ್‌ ಟೆಸ್ಟ್‌ ನಲ್ಲಿ ಇವರೆಲ್ಲರ ವರದಿ ನೆಗೆಟಿವ್‌ ಬಂದಿದೆ.

ಶ್ರೀಕಾಂತ್‌, ಕಶ್ಯಪ್‌ ಪರಾಭವ
ಕೆ.ಶ್ರೀಕಾಂತ್‌, ಪಿ. ಕಶ್ಯಪ್‌ ಮೊದಲ ಸುತ್ತಿನ ಪಂದ್ಯದಲ್ಲೇ ಪರಾಭವಗೊಂಡಿದ್ದಾರೆ. 20 ವರ್ಷ ಐರ್ಲೆಂಡ್‌ ಆಟಗಾರ ಎನ್‌ಹ್ಯಾತ್‌ ಎನ್‌ಗುಯೆನ್‌ ವಿರುದ್ಧ ಶ್ರೀಕಾಂತ್‌ 10-21, 21-15, 12-21 ಅಂಕಗಳಿಂದ ಸೋತರು. ಕಶ್ಯಪ್‌ ವಿಶ್ವ ನಂ.1 ಆಟಗಾರ ಕೆಂಟೊ ಮೊಮೊಟ ವಿರುದ್ಧ 13-21, 20-22 ಅಂತರದಿಂದ ಸೋಲನ್ನಪ್ಪಿದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.