ಮಹಾರಾಷ್ಟ್ರದಲ್ಲಿ ಒಂದೇ ದಿನ 23 ಸಾವಿರ ಕೋವಿಡ್ ಪಾಸಿಟಿವ್ ಕೇಸು


Team Udayavani, Mar 18, 2021, 1:24 AM IST

ಮಹಾರಾಷ್ಟ್ರದಲ್ಲಿ ಒಂದೇ ದಿನ 23 ಸಾವಿರ ಕೋವಿಡ್ ಪಾಸಿಟಿವ್ ಕೇಸು

ಹೊಸದಿಲ್ಲಿ/ಮುಂಬಯಿ: ದೇಶದಲ್ಲಿ ಅತ್ಯಂತ ಹೆಚ್ಚು ಕೊರೊನಾ ಸೋಂಕು ಹೊಂದಿರುವ ಮಹಾರಾಷ್ಟ್ರದಲ್ಲಿ ಒಂದೇ ದಿನ 23,179 ಕೇಸು ಗಳು ದೃಢಪಟ್ಟಿವೆ. ಮುಂಬಯಿ ಒಂದರ ಲ್ಲಿಯೇ 2,377 ಕೇಸುಗಳು ವರದಿಯಾಗಿವೆ. ಜತೆಗೆ 2,64, 897 ಡೋಸ್‌ ಲಸಿಕೆ ಹಾಕಲಾಗಿದೆ. ನಾಗಪುರ, ವಿದರ್ಭ, ಮುಂಬಯಿಯ ಚೆಂಬೂರ್‌ ಸಹಿತ ಹಲವು ಭಾಗಗಳಲ್ಲಿ ಸೋಂಕು ಸಂಖ್ಯೆ ಮತ್ತ ಷ್ಟು ಹೆಚ್ಚಾಗಿದೆ. ಇದೇ ವೇಳೆ, ಮಂಗಳ ವಾರದಿಂದ ಬುಧವಾರದ ಅವಧಿಯಲ್ಲಿ ದೇಶಾದ್ಯಂತ 28,903 ಹೊಸ ಕೇಸು, 188 ಮಂದಿ ಅಸುನೀಗಿದ್ದಾರೆ.

ಜಗತ್ತಿನಲ್ಲಿ: ಪೋಲಂಡ್‌ನ‌ಲ್ಲಿ ಒಂದೇ ದಿನ 25,502 ಪ್ರಕರಣಗಳು ದೃಢಪಟ್ಟಿದ್ದರಿಂದ ಅಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಇಟಲಿಯ ಹೆಚ್ಚಿನ ಪ್ರಾಂತ್ಯಗಳಲ್ಲಿಯೂ ಇದೇ ಕ್ರಮ ಜಾರಿಗೊಳಿಸಲಾಗಿದೆ. ರಷ್ಯಾದಲ್ಲಿ ಹೊಸತಾಗಿ 8,998 ಕೇಸುಗಳು ದೃಢಪಟ್ಟಿವೆ.

ದೇಶದಲ್ಲಿ ಕೊರೊನಾ ಲಸಿಕೆ ವ್ಯರ್ಥವಾಗುವ ಪ್ರಮಾಣ ಶೇ.6.5. ತೆಲಂಗಾಣ ಮತ್ತು ಆಂಧ್ರ ಪ್ರದೇಶಗಳಲ್ಲಿ ತಲಾ ಶೇ.17.6 ಮತ್ತು 11.6 ಎಂದು ಕೇಂದ್ರ ಸರಕಾರ ಹೇಳಿದೆ.

ದಿಲ್ಲಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌, ಇದು ವರೆಗೆ ದೇಶದಲ್ಲಿ 3.51 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಈ ಪೈಕಿ 45-60 ವರ್ಷ ವಯೋಮಿತಿಯ 1.38 ಕೋಟಿ ಮಂದಿಯೂ ಸೇರಿದ್ದಾರೆ ಎಂದರು. ತೆಲಂಗಾಣ, ಆಂಧ್ರಪ್ರದೇಶ, ಉತ್ತರ ಪ್ರದೇಶ, ಕರ್ನಾಟಕ, ಜಮ್ಮು ಮತ್ತು ಕಾಶ್ಮೀರಗಳಲ್ಲಿ ಲಸಿಕೆ ವ್ಯರ್ಥ ಪ್ರಮಾಣ ಶೇ.6.5 ಎಂದು ಅವರು ಹೇಳಿ ದ್ದಾರೆ. 16 ರಾಜ್ಯಗಳ 70 ಜಿಲ್ಲೆಗಳಲ್ಲಿ 15 ದಿನಗಳಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದೇ ವೇಳೆ, ರಾಜ್ಯಗಳ ಕೋರಿಕೆ ಮೇರೆಗೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಬಗ್ಗೆ ರಾಜ್ಯ ಸರಕಾರಗಳು ಪ್ರಧಾನಿ ಜತೆಗಿನ ಸಭೆಯ ವೇಳೆ ಪ್ರಸ್ತಾವಿಸಿವೆ ಎಂದು ಮೂಲಗಳು ತಿಳಿಸಿವೆ

ಆಸ್ಟ್ರಾಜೆನೆಕಾಕ್ಕೆ ಬೆಂಬಲ: ದೇಶದಲ್ಲಿ ಆಸ್ಟ್ರಾಜೆನೆಕಾ ಲಸಿಕೆ ಹಾಕಿಸಿಕೊಳ್ಳುವುದಕ್ಕೆ ಭಯ ಅಗತ್ಯವಿಲ್ಲ ಎಂದಿದೆ ಕೇಂದ್ರ ಸರಕಾರ. ಲಸಿಕೆಯ ಬಗ್ಗೆ ಕಳವಳ ಪಡುವ ಅಗತ್ಯ ಇಲ್ಲ ಎಂದಿದ್ದಾರೆ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್‌. ವಿಶ್ವ ಆರೋಗ್ಯ ಸಂಸ್ಥೆ ಕೂಡ ಈ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಿದೆ ಎಂದಿದ್ದಾರೆ. ಐರೋಪ್ಯ ಒಕ್ಕೂಟ ಮತ್ತು ಇತರ ದೇಶಗಳಲ್ಲಿ ಆಸ್ಟ್ರಾಜೆನೆಕಾ ಲಸಿಕೆಯಿಂದ ರಕ್ತ ಹೆಪ್ಪುಗಟ್ಟುವ ಸಮಸ್ಯೆ ಉಂಟಾದ ಬಳಿಕ ಅದನ್ನು ನೀಡುವುದನ್ನು ನಿಲ್ಲಿಸಿದ್ದವು ಮತ್ತು ಅದರ ಬಗ್ಗೆ ತನಿಖೆ ನಡೆಸುತ್ತಿವೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.