ಪೊಲೀಸ್‌ ದಬ್ಬಾಳಿಕೆ ವಿರೋಧಿಸಿ ಪ್ರತಿಭಟನೆ


Team Udayavani, Mar 18, 2021, 10:51 AM IST

ಪೊಲೀಸ್‌ ದಬ್ಬಾಳಿಕೆ ವಿರೋಧಿಸಿ ಪ್ರತಿಭಟನೆ

ತಿಪಟೂರು: ತಾಲೂಕು ಆಡಳಿತದ ನಿಷ್ಕ್ರಿಯತೆ ಹಾಗೂ ರೈತರ ಮತ್ತು ರೈತ ಹೋರಾಟಗಾರರ ಮೇಲೆಪೊಲೀಸ್‌ ದಬ್ಟಾಳಿಕೆ ವಿರೋಧಿಸಿ ಎತ್ತಿನಹೊಳೆ ಹೋರಾಟ ಸಮಿತಿ, ರೈತ-ಕೃಷಿ ಕಾರ್ಮಿಕರ ಸಂಘಟನೆ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂಪ್ರಗತಿಪರ ಸಂಘಟನೆಗಳು ನಗರದಲ್ಲಿ ಬುಧವಾರಬೃಹತ್‌ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜನಸ್ಪಂದನ ಟ್ರಸ್ಟ್‌ ಅಧ್ಯಕ್ಷ ಹಾಗೂ ಹೋರಾಟಗಾರ ಸಿ.ಬಿ.ಶಶಿಧರ್‌ ಮಾತನಾಡಿ, ದೇಶದ ಆರ್ಥಿಕತೆಬಿಕ್ಕಟ್ಟಿನಲ್ಲಿದ್ದು, ಜನರು ಸಮಸ್ಯೆಗಳ ಸುಳಿಯಲ್ಲಿಸಿಕ್ಕಿದ್ದಾರೆ. ರೈತಪರ ಇರಬೇಕಾದ ಸರ್ಕಾರಗಳು ಬಂಡವಾಳಶಾಹಿಗಳ ಪರವಿದ್ದು, ರೈತರನ್ನು ಬೀದಿಪಾಲುಮಾಡುವ ಕೃಷಿ ಕಾಯ್ದೆಗಳು, ಕೃಷಿಭೂಮಿಭೂಸ್ವಾಧೀನ ಹಾಗೂ ಕಾರ್ಮಿಕ ಕಾಯ್ದೆಗಳು,ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗಸಮಸ್ಯೆಗಳು ಜನರನ್ನು ಜರ್ಜರಿತರನ್ನಾಗಿ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕಿನಲ್ಲೂ ಜನಸಾಮಾನ್ಯರ ಪರ ಆಡಳಿತನಿಷ್ಕ್ರಿಯವಾಗಿದ್ದು, ರೈತಪರ ಹೋರಾಟ ವಿಷಯಗಳಲ್ಲಿ ಪೊಲೀಸ್‌ ದಬ್ಟಾಳಿಕೆ ಹಾಗೂ ಹಸ್ತಕ್ಷೇಪಹೆಚ್ಚಾಗುತ್ತಿದೆ‌. ರಾಷ್ಟ್ರೀಯ ಹೆದ್ದಾರಿಯ ಭೂಸ್ವಾಧೀನಕ್ಕೆ ಸಂಬಂಧಪಟ್ಟ ಜಮೀನಿನ ವಿವಾದಗಳು,ಪರಿಹಾರದ ಸಮಸ್ಯೆಗಳು ಪೊಲೀಸ್‌ ಠಾಣೆಯಲ್ಲಿ ಚರ್ಚೆಯಾಗುತ್ತಿರುವುದು ವಿಪರ್ಯಾಸ.

ಎತ್ತಿನಹೊಳೆ ಯೋಜನೆಯಲ್ಲಿ ತಾಲೂಕು ಆಡಳಿತ ತಲೆ ಹಾಕುತ್ತಿಲ್ಲ. ಸಂಬಂಧಪಟ್ಟ ಭೂಸ್ವಾಧೀನಅಧಿಕಾರಿ, ಎಂಜಿನಿಯರ್‌ ಇದುವರೆಗೂತಿಪಟೂರಿನ ಕಡೆ ಮುಖವನ್ನೇ ತೋರಿಸಿಲ್ಲ.ಈ ಎಲ್ಲಾ ಕೆಲಸಗಳು ಪೊಲೀಸ್‌ ಇಲಾಖೆನೇತೃತ್ವದಲ್ಲೇ ನಡೆಯುತ್ತಿವೆ. ಹಾಗಾದರೆ, ನಾಗರಿಕ ಆಡಳಿತದ ಕೆಲಸವೇನು?. ಪೊಲೀಸ್‌ ಇಲಾಖೆಯು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲುಜನರ ತೆರಿಗೆ ಹಣದಲ್ಲಿ ಕೆಲಸ ಮಾಡುವ ಇಲಾಖೆಯಾಗಿದೆ. ಭೂಮಿ ಕಳೆದುಕೊಂಡ ಸಂತ್ರಸ್ತರೈತರಿಗೆ ಸಿಕ್ಕಿದ್ದು ರಕ್ಷಣೆಯಲ್ಲ, ಪ್ರಕರಣಗಳು.ಅಕ್ರಮ ಕ್ರಷರ್‌ಗಳಲ್ಲಿ ಸಿಡಿಮದ್ದುಗಳ ಸಿಡಿತದಿಂದಜನ ಸತ್ತರೂ, ಮನೆ ಹಾಳಾದರೂ, ಕೆರೆ ಕಟ್ಟೆಗಳುನಾಶವಾದರೂ ಠಾಣೆಯಲ್ಲಿ ಇಂಥ ಗಂಭೀರಪ್ರಕರಣಗಳು ದಾಖಲಾಗಿಲ್ಲ. ಆದರೆ ಕಾನೂನುಹಾಗೂ ನ್ಯಾಯಯುತ ಹೋರಾಟಗಾರರ ವಿರುದ್ಧ ಮಾತ್ರ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಹಮ್ಮಿಕೊಳ್ಳಲಾಗುವುದು ಎಂದರು.

ಕಾಂಗ್ರೆಸ್‌ ಮುಖಂಡ ಕೆ.ಟಿ.ಶಾಂತಕುಮಾರ್‌ಮಾತನಾಡಿ, ತಾಲೂಕಿನ ಜನತೆ ತೀವ್ರವಾದಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಷ್ಟ್ರೀಯಹೆದ್ದಾರಿ ಅಗಲೀಕರಣ ಮತ್ತು ಬೈಪಾಸ್‌ನಿರ್ಮಾಣಕ್ಕೆ ರೈತರ ಜಮೀನನ್ನುವಶಪಡಿಸಿಕೊಳ್ಳಲಾಗುತ್ತಿದೆ. ರೈತರಿಗೆ ಪುಡಿಗಾಸುಆಸೆ ತೋರಿಸಿ, ಪರಿಹಾರ ನೀಡುವ ಮುನ್ನವೇ ರಸ್ತೆನಿರ್ಮಾಣ ಮಾಡಿ, ಕಂಟ್ರಾಕ್ಟರ್‌ಗಳನ್ನು ಉದ್ಧಾರಮಾಡಲು ತಾಲೂಕು ಆಡಳಿತ ಸಜ್ಜಾಗಿದೆ. ಎತ್ತಿನಹೊಳೆ ಯೋಜನೆಯಲ್ಲಿ ಮತ್ತೆ ಭೂಸ್ವಾಧೀನ ಪಡಿಸಿಕೊಳ್ಳಲಾಗುತ್ತಿದ್ದರೂ ಮೇಲಧಿಕಾರಿಗಳುರೈತರ ಜೊತೆ ಸಭೆಗಳನ್ನೇ ಮಾಡಿಲ್ಲ. ತಾಲೂಕುಆಡಳಿತವೂ ಸಹ ಗುತ್ತಿಗೆದಾರರ ಪರನಿಂತಿದೆಯೆ ವಿನಹ ರೈತರ ಪರ ನಿಂತಿಲ್ಲ. ರೈತಹೋರಾಟಗಾರರ ವಿರುದ್ದದ ಪ್ರಕರಣಗಳನ್ನುಹಿಂತೆಗೆದುಕೊಳ್ಳದಿದ್ದಲ್ಲಿ ಹೋರಾಟ ಉಗ್ರ ಸ್ವರೂಪದಲ್ಲಿರಲಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷಆನಂದ್‌ಪಟೇಲ್‌, ಆರ್‌ಕೆಎಸ್‌ ಜಿಲ್ಲಾ ಸಂಚಾಲಕಎಸ್‌.ಎನ್‌. ಸ್ವಾಮಿ, ಹಸಿರು ಸೇನೆ ತಾ. ಅಧ್ಯಕ್ಷತಿಮ್ಲಾಪುರ ದೇವರಾಜು, ರಾಜ್ಯ ರೈತ ಸಂಘದ ತಾ.ಅಧ್ಯಕ್ಷ ಬಸ್ತೀಹಳ್ಳಿ ರಾಜಣ್ಣ, ಸಿಐಟಿಯುಸುಬ್ರಹ್ರಮಣ್ಯ, ಎತ್ತಿನಹೊಳೆ ಹೋರಾಟ ಸಮಿತಿಉಪಾಧ್ಯಕ್ಷ ಬಿ.ಬಿ. ಸಿದ್ದಲಿಂಗಮೂರ್ತಿ, ಹೆದ್ದಾರಿಹೋರಾಟ ಸಮಿತಿ ಮನೋಹರ್‌ ಪಟೇಲ್‌, ಬೆಲೆ ಕಾವಲು ಸಮಿತಿಯ ಶ್ರೀಕಾಂತ್‌, ಆರ್‌ಕೆಎಸ್‌ನಬೈರನಾಯ್ಕನಹಳ್ಳಿ ಲೋಕೇಶ್‌, ಮುಖಂಡರಾದ ಚಂದ್ರೇಗೌಡ, ಸದಾನಂದ್‌, ಸಚಿನ್‌,ಎಐಎಂಎಸೆಸ್‌ ರತ್ನಮ್ಮ, ಎಐಯುಟಿಯುಸಿ ಮಂಜುಳಾ, ಅಶ್ವಿ‌ನಿ ಇತರರು ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.