ಸಚಿವ ಸುಧಾಕರ್ ಮನೆಮುಂದೆ ರಸ್ತೆಯಲ್ಲೇ ಗನ್ ಮ್ಯಾನ್- ಡ್ರೈವರ್ ಹೊಡೆದಾಟ!
Team Udayavani, Mar 19, 2021, 12:11 PM IST
ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ಮನೆಮುಂದೆ ಗನ್ ಮ್ಯಾನ್ ಮತ್ತು ಕಾರು ಚಾಲಕ ಹೊಡೆದಾಡಿಕೊಂಡ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಸುಧಾಕರ್ ಅವರ ಸದಾಶಿವ ನಗರದ ಮನೆಮುಂದೆ ಈ ಘಟನೆ ನಡೆದಿದೆ. ಸುಧಾಕರ್ ಅವರ ಗನ್ ಮ್ಯಾನ್ ತಿಮ್ಮಯ್ಯ ಅವರು ಚಾಲಕ ಸೋಮಶೇಖರ್ ಗೆ ಹಲ್ಲೆ ನಡೆಸಿದ್ದಾರೆ.
ಇದನ್ನೂ ಓದಿ:ಆರೆಸ್ಸೆಸ್ ನ ಉನ್ನತ ಮಟ್ಟದ ಸಭೆ ಆರಂಭ: ಮೋಹನ್ ಭಾಗವತ್, ಭೈಯಾಜೀ ಜೋಶಿಯವರಿಂದ ಉದ್ಘಾಟನೆ
ಗನ್ ಮ್ಯಾನ್ ಮತ್ತು ಚಾಲಕ ರಸ್ತೆಯಲ್ಲಿ ಹೊರಳಾಡಿಕೊಂಡು ಗಲಾಟೆ ಮಾಡುತ್ತಿದ್ದರೆ, ಸ್ಥಳದಲ್ಲಿದ್ದ ಪೊಲೀಸರು ಹರಸಾಹಸ ಪಡಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ