ಬಿಂಕದಕಟ್ಟಿ ಝೂಗೆ ಹೊಸ ಅತಿಥಿಗಳ ಆಗಮನ: ಕಿರು ಮೃಗಾಲಯದಲ್ಲಿ ಸಿಂಹಗಳ ಘರ್ಜನೆ


Team Udayavani, Mar 19, 2021, 1:07 PM IST

ಬಿಂಕದಕಟ್ಟಿ ಝೂಗೆ ಹೊಸ ಅತಿಥಿಗಳ ಆಗಮನ: ಕಿರು ಮೃಗಾಲಯದಲ್ಲಿ ಸಿಂಹಗಳ ಘರ್ಜನೆ

ಗದಗ: ಈಗಾಗಲೇ ನೂರಾರು ವನ್ಯಜೀವಿಗಳು ಹಾಗೂ ಪಕ್ಷಿಪಥದ ಮೂಲಕ ವನ್ಯಜೀವಿ ಪ್ರಿಯರು, ಪ್ರವಾಸಿಗರ ಆಕರ್ಷಣೀಯ ತಾಣವಾಗಿರುವ ಇಲ್ಲಿನ ಬಿಂಕದಕಟ್ಟಿ ಸಣ್ಣ ಮೃಗಾಲಯಕ್ಕೆ ಹೊಸ ಅತಿಥಿಗಳು ಆಗಮಿಸಿವೆ. ಮೃಗಾಲಯದಲ್ಲಿ ಸಿಂಹಗಳ ಘರ್ಜನೆ ಶುರುವಾಗಿದ್ದು, ಕೆಲವೇ ದಿನಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಸಿಗಲಿದೆ.

ಬಿಂಕದಕಟ್ಟಿ ಮೃಗಾಲಯದಲ್ಲಿರುವ ನೂರಾರು ಪ್ರಾಣಿ, ಪಕ್ಷಗಳ ಸಾಲಿಗೆ ಇದೀಗ ಹೊಸದಾಗಿ ಸಿಂಹಗಳು ಸೇರ್ಪಡೆಯಾಗಿವೆ. ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಶುಕ್ರವಾರ ಬೆಳಗಿನಜಾವ 1 ಗಂಟೆ ಸುಮಾರಿಗೆ ಬಿಂಕದಕಟ್ಟಿ ಸಣ್ಣ ಮೃಗಾಲಯಕ್ಕೆ ಎರಡು ಸಿಂಹಗಳನ್ನು ತರಲಾಗಿದೆ. 11 ವರ್ಷದ ಧರ್ಮ ಮತ್ತು ಅರ್ಜುನ ಎಂಬ ಹೆಸರಿನ ಎರಡು ಸಿಂಹಗಳನ್ನು ಬಿಗಿ ಭದ್ರತೆಯೊಂದಿಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ:ಬಹಿರ್ದೆಸೆಗೆ ನಿಂತಿದ್ದ ವ್ಯಾಪಾರಿ ಮೇಲೆ ಹಲ್ಲೆ ನಡೆಸಿ ಕೋಟಿ ರೂ. ದರೋಡೆ

ಬನ್ನೇರುಘಟ್ಟ ಜೈವಿಕ ಉದ್ಯಾನದಿಂದ ಬಿಂಕದಕಟ್ಟಿ ಮೃಗಾಲಯಕ್ಕೆ ಎರಡು ಸಿಂಹಗಳ ಹಸ್ತಾಂತರಕ್ಕೆ ಕೇಂದ್ರ ಮೃಗಾಲಯ ಪ್ರಾಧಿಕಾರ ಕಳೆದ ವರ್ಷವೇ ಪ್ರಸ್ತಾವನೆ ಕಳುಹಿಸಲಾಗಿತ್ತು. ಪ್ರಾಧಿಕಾರದಿಂದ ಮಾ.15 ರಂದು ಸಿಂಹಗಳ ಹಸ್ತಾಂತರಕ್ಕೆ ಒಪ್ಪಿಗೆ ಸಿಗುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್ ನೇತೃತ್ವದ ಅಧಿಕಾರಿಗಳ ತಂಡ ಮೂರೇ ದಿನಗಳಲ್ಲಿ ಸಿಂಹಗಳನ್ನು ತರುವಲ್ಲಿ ಯಶಸ್ವಿಯಾಗಿದೆ.

ಸಿಂಹಗಳ ಜೀವನ ಶೈಲಿಗೆ ಅನುಕೂಲವಾಗುವಂತೆ ಕಲ್ಲುಮಣ್ಣಿನಿಂದ ಕೂಡಿದ ಗುಡ್ಡ, ಕೃತಕ ಕೆರೆ ನಿರ್ಮಿಸಲಾಗಿದೆ. ಜೊತೆಗೆ ಪ್ರವಾಸಿಗರ ವೀಕ್ಷಣೆಗಾಗಿ ಅತ್ಯಾಧುನಿಕವಾಗಿ ಗಾಜಿನ ಪಂಜರ ನಿರ್ಮಿಸಿರುವುದು ವಿಶೇಷ.

ಉಭಯ ಸಿಂಹಗಳು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳಲು ಕೆಲ ದಿನಗಳು ಬೇಕಾಗುತ್ತದೆ. ಅದಕ್ಕಾಗಿ ಮೂರು ವಾರಗಳ ಕಾಲ ಪ್ರತ್ಯೇಕವಾಗಿ ಇರಿಸಲಾಗುತ್ತದೆ. ಆನಂತರ ಅವುಗಳ ಚಲವಲನ ಆಧರಿಸಿ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸ ಲಾಗುತ್ತದೆ ಎನ್ನುತ್ತಾರೆ ಬಿಂಕದಕಟ್ಟಿ ಸಣ್ಣ ಮೃಗಾಲಯದ ಕ್ಯೂರೇಟರ್ ಚೈತ್ರಾ ಮೆಣಸಿನಕಾಯಿ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.