ಮಳೆಗಾಲ ಹೊಳೆ ದಾಟಲು ಅಡಿಕೆ ಮರದ ಪಾಲವೇ ಗತಿ


Team Udayavani, Mar 20, 2021, 5:50 AM IST

article about aranthodi  issue

ಅರಂತೋಡು: ಮಳೆಗಾಲದಲ್ಲಿ ಜೀವ ಕೈಯಲ್ಲಿ ಹಿಡಿದುಕೊಂಡು ಅಡಿಕೆ ಮರದ ಪಾಲದ ಮೂಲಕ ಹೊಳೆ ಯೊಂದನ್ನು ದಾಟಿ ತಮ್ಮ ಮನೆಗಳನ್ನು ಸೇರಬೇಕಾದ ಅರಮನೆಗಾಯ ಮಲೆ ಕುಡಿಯ ಜನರ ಬಾಳಿನ ಗೋಳು ಈಗ ಕೇಳುವವರು ಯಾರೂ ಇಲ್ಲ ಎಂದು ಅವರು ದೂರಿಕೊಂಡಿದ್ದಾರೆ.

ಅರಂತೋಡು ಗ್ರಾ. ಪಂ.ವ್ಯಾಪ್ತಿಯ ಅರಮನೆಗಾಯ ಎಂಬಲ್ಲಿ ಸುಮಾರು 20ಕ್ಕೂ ಅಧಿಕ ಮಲೆಕುಡಿಯ ಕುಟುಂಬಗಳು ವಾಸವಾಗಿವೆ. ಅವರು ಪೇಟೆಗೆ ಬಂದು ಹೋಗಬೇಕಾದರೆ ಇಲ್ಲಿಯ ಬಲಾ°ಡು ಹೊಳೆಯನ್ನು ದಾಟಬೇಕು. ಬೇಸಗೆಯಲ್ಲಿ ಹೊಳೆಯನ್ನು ದಾಟಿ ಬರುತ್ತಾರೆ. ಮಳೆಗಾದಲ್ಲಿ ಅಡಿಕೆ ಮರದಿಂದ ಮಾಡಿದ ತಾತ್ಕಾಲಿಕ ಕಾಲುಸಂಕದಲ್ಲಿ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ನಡೆದಾಡುವುದು ಅನಿವಾರ್ಯವಾಗಿದೆ. ದೀರ್ಘ‌ ಸಮಯದಿಂದ ಇಲ್ಲಿಯ ಬಲಾ°ಡ್‌ ಹೊಳೆಗೆ ಶಾಶ್ವತ ಸೇತುವೆ ನಿರ್ಮಿಸಿ ಕೊಡಬೇಕೆಂದು ಸಂಬಂಧಪಟ್ಟ ಜನಪ್ರತಿನಿಧಿಗಳಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.ಆದರೆ ಈ ಮನವಿಗೆ ಈ ತನಕ ಪೂರಕವಾದ ಸ್ಪಂದನೆ ಸಿಕ್ಕಿಲ್ಲ ಎಂಬುದು ಸ್ಥಳೀಯರ ಅಸಮಧಾನಕ್ಕೆ ಕಾರಣವಾಗಿದೆ.

ತುಕ್ಕು ಹಿಡಿದ ಕಬ್ಬಿಣದ ರೋಪ್‌

ಸುಮಾರು 25 ವರ್ಷಗಳ ಹಿಂದೆ ಆಗಿನ ಜಿಲ್ಲಾ ಪರಿಷತ್‌ವತಿಯಿಂದ ತಾತ್ಕಲಿಕ ತೂಗು ಸೇತುವೆ ಮಂಜೂರುಗೊಂಡಿತ್ತು.

ಜತೇಜೇಶ್ವರ್‌ ಕುಂದಲ್ಪಾಡಿ

ಟಾಪ್ ನ್ಯೂಸ್

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.