ತಲಪಾಡಿಯಲ್ಲಿ ಕೋವಿಡ್‌ ನಿಗಾ ಘಟಕ ಸ್ಥಾಪನೆ; ಪ್ರಯಾಣಿಕರ ತಪಾಸಣೆ ಆರಂಭ


Team Udayavani, Mar 20, 2021, 4:10 AM IST

Establishment of covid Monitoring Unit

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮತ್ತು ಕೇರಳದಿಂದ ಜಿಲ್ಲೆಗೆ ಆಗಮಿಸುತ್ತಿರುವವರಲ್ಲಿ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆ ಯಲ್ಲಿ ಗಡಿ ಪ್ರದೇಶವಾದ ತಲಪಾಡಿಯಲ್ಲಿ ಶುಕ್ರವಾರದಿಂದ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಪೊಲೀಸ್‌ ಇಲಾಖೆ ಜಂಟಿಯಾಗಿ ಕೋವಿಡ್‌ ನಿಗಾ ಘಟಕವನ್ನು ಸ್ಥಾಪಿಸಿದ್ದು, ಜಿಲ್ಲೆಗೆ ಆಗಮಿಸುತ್ತಿರುವ ಕೇರಳದ ಪ್ರಯಾಣಿಕರ ತಪಾಸಣೆ ಆರಂಭಗೊಂಡಿದೆ.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ರಾಮಕೃಷ್ಣ ಬಾಯರಿ, ತಹಶೀಲ್ದಾರ್‌ ಗುರುಪ್ರಸಾದ್‌, ತಾಲೂಕು ಆರೋಗ್ಯ ಅಧಿಕಾರಿ ಡಾ| ಸುಜಯ್‌ ಭಂಡಾರಿ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ತಪಾಸಣೆ ಆರಂಭಗೊಂಡಿದ್ದು, ಹೆಚ್ಚಿನ ವಾಹನಗಳನ್ನು ತಡೆದು ದ.ಕ. ಜಿಲ್ಲೆ ಪ್ರವೇಶಿಸಲು ಕಡ್ಡಾಯವಾಗಿ ನೆಗೆಟಿವ್‌ ವರದಿ ನೀಡಬೇಕು ಎಂದು ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ಬೆಳಗ್ಗೆ ಕೆಲವು ಕಾಲ ಗೊಂದಲ

ಶುಕ್ರವಾರ ಬೆಳಗ್ಗಿನಿಂದಲೇ ಆರೋಗ್ಯ ಇಲಾಖೆ ಸಿಬಂದಿ, ಉಳ್ಳಾಲ ಪೊಲೀಸರು, ಹೋಂ ಗಾರ್ಡ್‌ ಸಿಬಂದಿ ತಲಪಾಡಿ ಗಡಿಭಾಗದಲ್ಲಿ ಬ್ಯಾರಿಕೇಡ್‌ ಇಟ್ಟು ತಪಾಸಣೆ ಆರಂಭಿಸಿದರು. ಈ ಸಂದರ್ಭ ಸಂಚಾರ ಅಸ್ತವ್ಯಸವಾಗಿದ್ದು, ಕೆಲವು ಕಾಲ ಗೊಂದಲ ವಾತಾವರಣ ಸೃಷ್ಟಿಯಾಯಿತು. ಬಳಿಕ ವಾಹನಗಳನ್ನು ಸಂಚಾರಕ್ಕೆ ಬಿಟ್ಟಿದ್ದು, ರ್‍ಯಾಂಡಮ್‌ ಆಗಿ ವಾಹನಗಳ ತಪಾಸಣೆ ಆರಂಭವಾಯಿತು. ಈ ಸಂದರ್ಭ ಪೊಲೀಸರು, ಹೋಮ್‌ ಗಾರ್ಡ್‌ ಸಿಬಂದಿ ವಾಹನಗಳನ್ನು ನಿಲ್ಲಿಸಿ ಶನಿವಾರದಿಂದ ಕಡ್ಡಾಯವಾಗಿ ನೆಗೆಟಿವ್‌ ವರದಿ ತರಬೇಕು ಎಂದು ಪ್ರಯಾಣಿಕರಿಗೆ ತಿಳಿಸಿ ಸಂಚಾರಕ್ಕೆ ಅನುವು ಮಾಡಿದರು.

ಮಾಹಿತಿ ಸಂಗ್ರಹ

ಕೇರಳದಿಂದ ಆಗಮಿಸುತ್ತಿರುವ ಜನರ ಮಾಹಿತಿ ಸಂಗ್ರಹ ಕಾರ್ಯವನ್ನು ಕಂದಾಯ ಅಧಿಕಾರಿ ಸ್ಟೀಫನ್‌ ಅವರ ಮಾರ್ಗ ದರ್ಶನದಲ್ಲಿ ಕಂದಾಯ ಇಲಾಖೆ ಸಿಬಂದಿ ನಡೆಸಿದರು. ರ್‍ಯಾಂಡಮ್‌ ತಪಾಸಣೆಯಲ್ಲಿ ವರದಿ ಇಲ್ಲದ ಜನರಿಗೆ ಉಚಿತವಾಗಿ ಆರೋಗ್ಯ ಇಲಾಖೆಯಿಂದ ಸ್ವಾಬ್‌ ಕಲೆಕ್ಷನ್‌ ಮಾಡುವ ಕಾರ್ಯ ನಡೆಯಿತು. ತಲಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೇಶವ ಪೂಜಾರಿ, ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.