ಕಾಂಗ್ರೆಸ್ಸಿಗೆ ಹೋಲಿಸಿದ್ರೆ, ನಮ್ಮ ಪಕ್ಷ ಉತ್ತಮವಾಗಿದೆ : ಅರುಣ್ ಸಿಂಗ್
ಕಾಂಗ್ರೆಸ್ಸಿಗೆ ಹೋಲಿಸಿದ್ರೆ, ನಮ್ಮ ಪಕ್ಷ ಉತ್ತಮವಾಗಿದೆ ಎಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ
Team Udayavani, Mar 20, 2021, 5:34 PM IST
ಬೆಂಗಳೂರು : ತಮಿಳುನಾಡು ವಿಧಾನಸಭೆ ಚುನಾವಣೆ ರಂಗೇರಿದೆ. ಅಣ್ಣಾಮಲೈ, ಖುಷ್ಬೂ ಸೇರಿದಂತೆ ಅನೇಕರು ಸ್ಪರ್ಧೆ ಮಾಡಿದ್ದಾರೆ. ಎಐಡಿಎಂಕೆ, ಡಿಎಂಕೆ ಸೇರಿದಂತೆ ಹಲವು ಪಕ್ಷಗಳಿವೆ. ಕಾಂಗ್ರೆಸ್ಸಿಗೆ ಹೋಲಿಸಿದ್ರೆ, ನಮ್ಮ ಪಕ್ಷ ಉತ್ತಮವಾಗಿದೆ ಎಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಭ್ರಷ್ಟಾಚಾರ, ಗೂಂಡಾ ಪಾಲಿಟಿಕ್ಸ್ ನಡೆಯುತ್ತಿದೆ ಈ ರೀತಿ ಸರ್ಕಾರ ಬೇಡ ಅಂತ ಜನ ನಿರ್ಧರಿಸಿದ್ದಾರೆ. 234 ಕ್ಷೇತ್ರದಲ್ಲಿ ಬಿಜೆಪಿ ಸೇರಿದಂತೆ ಮೈತ್ರಿ ಅಡಿಯಲ್ಲಿ ಅಭ್ಯರ್ಥಿಗಳನ್ನು ಹಾಕಲಾಗಿದೆ. ಇದರ ಲಾಭ ಬಿಜೆಪಿಗೆ ಆಗಲಿದೆ ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಹೋರಾಟ ನಡೆಸುತ್ತಿದ್ದೇವೆ. 2016ರಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದುಬಿಟ್ಟೆವು ಅಂತ ಅಂದುಕೊಂಡಿದ್ದರು. ಈಗಲೂ ಅದೇ ಆಶಯದಲ್ಲಿದ್ದಾರೆ, ಆದ್ರೆ ಅವರು ಅಧಿಕಾರಕ್ಕೆ ಬರೋದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ