ಮಹಿಳಾ ನರ್ಸ್‌ ಎಣ್ಣೆ  ಪಾರ್ಟಿ ವಿಡಿಯೋ ವೈರಲ್‌


Team Udayavani, Mar 20, 2021, 7:03 PM IST

fghds

ಘಟಪ್ರಭಾ: ಇತ್ತೀಚೆಗೆ ಗೋಕಾಕ ತಾಲೂಕಿನ ಶಿಂದಿ ಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲ ಮಹಿಳಾ ಸಿಬ್ಬಂದಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಅಷ್ಟೆ ಅಲ್ಲದೇ ಧೂಮ್ರಪಾನ ಮಾಡಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದಲ್ಲದೆ ರೋಗಿಗಳಿಗೆ ಏಕವಚನದಲ್ಲಿ ಮಾತನಾಡುತ್ತ ಅವರಿಂದಲೇ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಮತ್ತು ಫೋಟೋಗಳು ಕೆಲದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಎಲ್ಲೆಡೆ ಹರಿದಾಡುತ್ತಿವೆ.

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಹಲವಾರು ದಿನಗಳಿಂದ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸುತ್ತಾರೆ. ಆದರೆ ಆರೋಗ್ಯ ಇಲಾಖೆಯ ಮೇಲಾಧಿ ಕಾರಿಗಳು ನರ್ಸ್‌ ಕೃತ್ಯ ನೋಡಿಯೂ ಸುಮ್ಮನೇ ಕುಳಿತಿರುವುದು ನರ್ಸ್‌ ಹಿಂದೆ ಕಾಣದ ಕೈಗಳು ಇರುವ ಸಂಶಯಕ್ಕೆ ಎಡೆಮಾಡಿ ಕೊಟ್ಟಿದೆ.

ಆರೋಗ್ಯ ಕೇಂದ್ರದ ನರ್ಸ್‌ ಹಾಗೂ ಗ್ರೂಪ್‌ ಡಿ ದರ್ಜೆಯ ಮಹಿಳೆಯರು ಇಂತಹ ಹೀನ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗುತ್ತಿದೆ. ಪಿಎಚ್‌ಸಿ ವೈದ್ಯಾಧಿಕಾರಿ ಡಾ| ಪ್ರವೀಣ ಕರಗಾವಿ ಅವರನ್ನು ವಿಚಾರಿಸಿದಾಗ, ಈ ಘಟನೆ ನಡೆದು ತುಂಬಾ ದಿನಗಳಾಗಿವೆ. ಆಗಲೇ ಅವರಿಗೆ ಕರೆದು ಎಚ್ಚರಿಕೆ ನೀಡಿದ್ದೇನೆ. ಈ ವಿಷಯದ ಕುರಿತು ತಾಲೂಕು ವೈದ್ಯಾ ಧಿಕಾರಿಗಳಿಗೂ ತಿಳಿಸಿರುವುದಾಗಿ ಹೇಳಿದ್ದಾರೆ. ಪಿಎಚ್‌ಸಿಯಲ್ಲಿರುವ ಸಿಸಿ ಕ್ಯಾಮೆರಾಗಳು ಕಾರ್ಯನಿರ್ವಹಿಸದೆ ಇರುವ ಬಗ್ಗೆಯೂ ಮೇಲಾಧಿ ಕಾರಿಗಳ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದರು.

ತಾಲೂಕು ವೈದ್ಯಾಧಿಕಾರಿ ಡಾ|ಎಮ್‌.ಎಸ್‌. ಕೊಪ್ಪದ ಮಾತ್ರ ಸಿಸಿ ಕ್ಯಾಮೆರಾ ಕೆಟ್ಟಿರುವ ವಿಷಯ ತಮಗೆ ತಿಳಿದಿಲ್ಲ ಎಂದು ಹೇಳಿದ್ದಾರಲ್ಲದೆ, ಪಿಎಚ್‌ಸಿಯ ಆಕ್ರಮ ಚಟುವಟಿಕೆ ಬಗ್ಗೆ ಚಿಕ್ಕೋಡಿಯ ಎಡಿಎಚ್‌ಒ ಮತ್ತು ಬೆಳಗಾವಿಯ ಡಿಎಚ್‌ಒ ಅವರಿಗೆ ವರದಿ ನೀಡಲಾಗಿದೆ ಎಂದು ತಿಳಿಸಿದರು. ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗಾವಣೆ ಮಾಡಬೇಕು ಮತ್ತು ಬೇರೆ ಸಿಬ್ಬಂದಿ ನೇಮಕವಾಗಬೇಕು ಎಂಬುದು ಗ್ರಾಮಸ್ಥರ ಮನವಿಯಾಗಿದೆ. ಇನ್ನಾದರೂ ಈ ಕೃತ್ಯದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸುವರೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.