ಬೆಳಗಾವಿ ಚುನಾವಣೆ :ಸತೀಶ್ ಹೆಸರನ್ನುಶಿಫಾರಸ್ಸುಮಾಡಿದ್ದೇವೆ : ಸಿದ್ದರಾಮಯ್ಯ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸದನದಲ್ಲಿ ಪ್ರಸ್ತಾಪ ಮಾಡ್ತೀನಿ
Team Udayavani, Mar 20, 2021, 7:08 PM IST
ಮೈಸೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸದನದಲ್ಲಿ ಪ್ರಸ್ತಾಪ ಮಾಡ್ತೀನಿ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸತೀಶ್ ಜಾರಕಿಹೊಳಿ ಹೆಸರನ್ನ ಶಿಫಾರಸ್ಸು ಮಾಡಿದ್ದೇವೆ. ಬಹುತೇಕ ಸತೀಶ್ ಜಾರಕಿಹೊಳಿಗೆ ಟಿಕೆಟ್ ಫೈನಲ್ ಆಗಲಿದೆ. ಪ್ರತಾಪ್ ಗೌಡ ಪಾಟೀಲ್ ಪಕ್ಷ ತೊರೆದದ್ದು ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ. ಈ ವಿಚಾರಗಳು ಉಪ ಚುನಾವಣೆಯಲ್ಲಿ ಚರ್ಚೆಗೆ ಬರಲಿವೆ ಎಂದರು
ಉಪ ಚುನಾವಣೆಗಳಲ್ಲಿ ನಾವೆ ಗೆಲ್ತೀವಿ ಎಂಬ ಸಿಎಂ ಮಾತಿಗೆ ಉತ್ತರಿಸಿದ ಸಿದ್ಧರಾಮಯ್ಯ, ಯಡಿಯೂರಪ್ಪ ಇನ್ನೇನು ಸೋಲ್ತೀವಿ ಅಂತ ಹೇಳಕಾಗುತ್ತಾ. ಓಟ್ ಗಳೆಲ್ಲಾ ಯಡಿಯೂರಪ್ಪನ ಜೇಬಲಿದ್ದಾವ. 17 ನೇ ತಾರೀಖು ಜನತೆ ಉತ್ತರ ಕೊಡಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
108 ಆ್ಯಂಬುಲೆನ್ಸ್ ಸಿಬಂದಿ ಮುಷ್ಕರ: ಇಂದು ನಿರ್ಧಾರ
Sullia ಮೊಬೈಲ್ ರಿಚಾರ್ಜ್ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು
India-born ಸುನೀತಾ ವಿಲಿಯಮ್ಸ್ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!
Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್
China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?