ಮಗಳ ಫನ್ನಿ ಮ್ಯಾಜಿಕ್ ನೋಡಿ ಬಕ್ರಾ ಆದ ಅಪ್ಪ : ವಿಡಿಯೋ ನೋಡಿ


Team Udayavani, Mar 21, 2021, 2:46 PM IST

jhkhuikouj

ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟ-ನಟಿಯರು, ಸಮಾಜದಲ್ಲಿ ಗುರುತಿಸಿಕೊಂಡಿರುವ ವ್ಯಕ್ತಿಗಳ ಮಕ್ಕಳ ತುಂಟಾಟ ತರ್ಲೆಗಳು ವೈರಲ್ ಆಗ್ತಾನೆ ಇವೆ. ಇದೀಗ ಬ್ರಿಟೀಷ್ ಚೆಫ್‍ ಗಾರ್ಡನ್ ರಾಮ್ಸೆ ಎಂಬುವವರ ಮಗಳು ಮಾಡಿರುವ ಮ್ಯಾಜಿಕ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಗಾರ್ಡನ್ ರಾಮ್ಸೆ ಎಂಬುವವರು ಬ್ರಿಟನ್ ದೇಶದಲ್ಲಿ ಹೆಸರು ಮಾಡಿರುವ ಬಾಣಸಿಗ. ಇಷ್ಟೇ ಅಲ್ಲದೆ ಇವರೊಬ್ಬ ನಟ ಮತ್ತು ಬರಹಗಾರ ಕೂಡ. ಇವರು ಸದ್ಯ ವಿಡಿಯೋ ಒಂದನ್ನು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಗಾರ್ಡನ್ ರಾಮ್ಸೆ ಮಗಳು ಮಟಿಲ್ಡಾ ರಾಮ್ಸೆ ಮ್ಯಾಜಿಕ್ ಮಾಡಿದ್ದಾರೆ. ಮ್ಯಾಜಿಕ್ ಅಂದ್ರೆ ಮೊಟ್ಟೆಯನ್ನು ಪ್ಲಾಸ್ಟಿಕ್ ಸೀಸೆಯ ಮೇಲೆ ಇಟ್ಟು ಮಾಯ ಮಾಡುವ ಮ್ಯಾಜಿಕ್. ಆದ್ರೆ ಅಸಲಿಗೆ ತನ್ನ ಅಪ್ಪನನ್ನು ಕಾಲೆಳೆಯುವ ಉದ್ದೇಶದಿಂದ ಈ ಮಾಜಿಕ್ ಮಾಡಿದ್ದಾರೆ.

ಪ್ಲಾಸ್ಟಿಕ್ ಸೀಸೆಯ ಮೇಲೆ ಮೊಟ್ಟೆಯನ್ನು ಇಟ್ಟು ಮಾಯ ಮಾಡಿದ ರೀತಿ ಮಾಡುತ್ತಾರೆ. ಬಾಟೆಲ್ ಒಳಗಡೆ ಮೊಟ್ಟೆ ಹೋಗಿದೆ ಎಂದು ರಾಮ್ಸೆ ಬಗ್ಗಿ ನೋಡುವಾಗ ಬಾಟೆಲ್ ನೀರನ್ನು ಅವರ ಮುಖದ ಮೇಲೆ ಸಿಡಿಸುತ್ತಾರೆ. ಅಲ್ಲದೆ ಮೊಟ್ಟೆಯಲ್ಲು ತಲೆಗೆ ಒಡೆಯುತ್ತಾರೆ.

ಈ ವಿಡಿಯೋವನ್ನು ಸ್ವತಃ ರಾಮ್ಸೆ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ.   ವಿಡಿಯೋವನ್ನು ಮಿಲಿಯನ್ ಗಟ್ಟಲೆ ಜನ ವೀಕ್ಷಣೆ ಮಾಡಿದ್ದಾರೆ.

 

View this post on Instagram

 

A post shared by Gordon Ramsay (@gordongram)

ಟಾಪ್ ನ್ಯೂಸ್

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

S M KRISHNA

Former CM ಎಸ್‌.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

Sharad pawar (2)

Modi ಟೀಕೆಗಳನ್ನು ಸಹಿಸುವುದಿಲ್ಲ,ಇತರರ ವಿರುದ್ಧ ಏನನ್ನೂ ಮಾತನಾಡುತ್ತಾರೆ: ಪವಾರ್

naksal (2)

Bijapur; ಭಾರೀ ಎನ್‌ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

PAK ಆಕ್ರಮಿತ ಕಾಶ್ಮೀರದಲ್ಲಿ ಜನಾಕ್ರೋಶ-ಭುಗಿಲೆದ್ದ ಪ್ರತಿಭಟನೆ-ಹಿಂಸಾಚಾರಕ್ಕೆ 2 ಸಾವು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

Floods: ಮಳೆ, ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಘಾನಿಸ್ತಾನ, 200ಕ್ಕೂ ಅಧಿಕ ಜನರು ಮೃತ್ಯು

1—-eewewqe

45% ಅಂಗವೈಕಲ್ಯವಿದ್ದರೂ ಎವರೆಸ್ಟ್‌ ಬೇಸ್‌ಗೆ ಟ್ರೆಕ್‌!

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

ಕುಷ್ಟಗಿ: ಸಿಡಿಲು ಬಡಿದು ಯುವಕ‌ ದುರ್ಮರಣ

BJP 2

MLC ಚುನಾವಣೆ: ಐವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

Kharge (2)

Congress ಪಕ್ಷಕ್ಕೆ ಅಂಬಾನಿ, ಅದಾನಿ ಕಪ್ಪು ಹಣ ಕಳುಹಿಸುತ್ತಿದ್ದರೆ… : ಖರ್ಗೆ ಕಿಡಿ

1-wqewqwewq

Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.