2 ಕ್ಷೇತ್ರಗಳ ಉಪಚುನಾವಣೆಯಲ್ಲಿ ಅಭ್ಯರ್ಥಿ ಕಣಕ್ಕೆ : ಎಚ್ಡಿಕೆ
Team Udayavani, Mar 21, 2021, 8:05 PM IST
ರಾಮನಗರ: ಮಸ್ಕಿ ಹಾಗೂ ಬಸವ ಕಲ್ಯಾಣ ವಿಧಾನ ಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯ ರ್ಥಿಗಳನ್ನು ಕಣಕ್ಕಿಳಿಸುವುದಾಗಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಹೇಳಿದರು.
ತಾಲೂಕಿನ ಕನ್ನಮಂಗಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಭಾಗವಹಿ ಸಿದ್ದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗೆ ಕೊರೊನಾ ನಿಯಮ ಅನ್ವ ಯ ವಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಚುನಾವಣೆಗೆ ಕೊರೊನಾ ಬರುವುದಿಲ್ಲವೇ ಎಂದು ವ್ಯಂಗ್ಯ ವಾಡಿದರು.
ಕೊರೊನಾ ನಿಯಂತ್ರಿ ಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ನಿಯಮಗಳನ್ನು ರೂಪಿಸುತ್ತದೆ. ಈಗ ಚುನಾವ ಣೆಗೆ ನಿಯಮಗಳು ಅನ್ವಯವಾಗುವುದಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿದರು. ಚುನಾವಣೆಗೆ ಕೊರೊನಾ ಹೆದರಿ ಓಡಿ ಹೋಗುತ್ತದೆಯೇ ಎಂದರು.
ಪ್ರತಿ ಹಂತದಲ್ಲಿಯೂ ಅನಾಹುತ ಆಗದಂತೆ ಸೂಕ್ತ ತೀರ್ಮಾನ ತೆಗೆದುಕೊಂಡು ನಿಯಮಗಳನ್ನು ರೂಪಿ ಸಿ ಅನುಷ್ಠಾನಕ್ಕೆ ತರಬೇಕು. ಆದರೆ, ನಮಗೆ ಬೇಕಾದಂತೆ ನಿಯಮಗಳನ್ನು ಮಾರ್ಪಾಡು ಮಾಡಿಕೊಳ್ಳ ಬಾ ರದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?