ಏಪ್ರಿಲ್‌ನಲ್ಲಿ ಕೊಡೆ ಮುರುಗ: ಗಾಂಧಿನಗರದ ನೈಜ ಘಟನೆಗಳ ಸುತ್ತ..


Team Udayavani, Mar 22, 2021, 11:06 AM IST

kode-muruga

“ಕೊಡೆಮುರುಗ’ ಎಂಬ ಸಿನಿಮಾ ಬಗ್ಗೆ ನೀವು ಕೇಳಿರಬಹುದು. ಈಗಾಗಲೇ ಟ್ರೇಲರ್‌ ಮೂಲಕ ಮೆಚ್ಚುಗೆ ಪಡೆದು ಗಾಂಧಿನಗರ ಒಂದು ಕಣ್ಣಿಟ್ಟಿರುವಂತೆ ಮಾಡಿರುವ ಸಿನಿಮಾ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರವನ್ನು ಏಪ್ರಿಲ್‌ನಲ್ಲಿ ತೆರೆಗೆ ತರಲು ಚಿತ್ರತಂಡ ಯೋಚಿಸಿದೆ.

ಸುಬ್ರಮಣ್ಯ ಪ್ರಸಾದ್‌ ಈ ಚಿತ್ರದನಿರ್ದೇಶಕರು. ಈ ಹಿಂದೆ ಪ್ರಿಯಾಂಕಾ ಉಪೇಂದ್ರ ನಟನೆಯ “ಮಮ್ಮಿ’ ಸಿನಿಮಾವನ್ನು ನಿರ್ಮಿಸಿರುವ ರವಿಕುಮಾರ್‌ ಈ ಚಿತ್ರದ ನಿರ್ಮಾಪಕರು. ಈಗ ಮತ್ತೂಂದು ಹೊಸ ಬಗೆಯ ಸಿನಿಮಾ ಮಾಡಿದ್ದಾರೆ. ಈ ಚಿತ್ರವನ್ನು ಕೂಡಾ ಅದ್ಧೂರಿಯಾಗಿಯೇ ನಿರ್ಮಿಸಿದ್ದಾರೆ. ಕೆಆರ್‌ಕೆ ಬ್ಯಾನರ್‌ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ಇವರಿಗೆ ಅಶೋಕ್‌ ಶಿರಾಲಿ ಸಾಥ್ ನೀಡಿ, ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

ಇದನ್ನೂ ಓದಿ:‘ಕಣ್ಣು ಹೊಡೆಯಾಕ ಹಾಡು’ 2 ಕೋಟಿ ವೀಕ್ಷಣೆ: ಶ್ರೇಯಾ ಘೋಷಾಲ್‌ ಫುಲ್ ಖುಷ್‌

ಗಾಂಧಿನಗರದ ರೆಗ್ಯುಲರ್‌ ಕಾನ್ಸೆಪ್ಟ್ ಅನ್ನು ಬಿಟ್ಟು ಈ ಸಿನಿಮಾ ಮಾಡಲಾಗಿದ್ದು, ಪಾತ್ರದಲ್ಲಿ ಮುನಿಕೃಷ್ಣ ಹಾಗೂ ಸುಬ್ರಮಣ್ಯ ಪ್ರಸಾದ್‌ ಇದ್ದಾರೆ. ನಾಯಕಿಯಾಗಿ ಪಲ್ಲವಿಗೌಡ ಬಣ್ಣ ಹಚ್ಚಿದ್ದಾರೆ. ಈ ಹಿಂದೆ “ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಖಳನಟನಾಗಿ ಅಬ್ಬರಿಸಿದ್ದ ಮುನಿಕೃಷ್ಣ ಈ ಚಿತ್ರದಲ್ಲಿ ಕೊಡೆ ಮುರುಗನಾಗಿ ನಟಿಸಿದ್ದಾರೆ.

ಗಾಂಧಿನಗರದಲ್ಲಿನ ಕೆಲವು ಘಟನೆಗಳನ್ನು ಆಧಾರವಾಗಿಟ್ಟುಕೊಂಡು, ಅದನ್ನು ಮನರಂಜನೆಯ ಅಂಶವಾಗಿ ಪರಿವರ್ತಿಸಿ ಈ ಸಿನಿಮಾ ಮಾಡಲಾಗಿದೆ. ಚಿತ್ರದಲ್ಲಿ ಮನರಂಜನೆಗೆ ಮೊದಲ ಆದ್ಯತೆ ನೀಡಿರುವುದರಿಂದ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ವಿಶ್ವಾಸ ಚಿತ್ರತಂಡದ್ದು.

ಚಿತ್ರದಲ್ಲಿ ಅರವಿಂದ ರಾವ್‌, ರಾಕ್‌ಲೈನ್‌ ಸುಧಾಕರ್‌, ಕುರಿ ಪ್ರತಾಪ್‌, ಸ್ವಾತಿ ಗುರುದತ್‌, ಅಶೋಕ್‌, ಸ್ವಯಂವರ ಚಂದ್ರು, ತುಮಕೂರು ಮೋಹನ್‌, ಮೋಹನ್‌ ಜುನೇಜಾ ನಟಿಸಿದ್ದಾರೆ. ಇನ್ನು, ಚಿತ್ರದ ವಿಶೇಷ ಹಾಡೊಂದಕ್ಕೆ “ಲೂಸ್‌ ಮಾದ’ ಯೋಗಿ ಹೆಜ್ಜೆ ಹಾಕಿದ್ದಾರೆ

ಟಾಪ್ ನ್ಯೂಸ್

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.