ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ: 45,000 ರೂಪಾಯಿಗೆ ಕುಸಿದ ಹಳದಿ ಲೋಹ

ಶೇ.3.3ರಷ್ಟು ಇಳಿಕೆಯಾಗಿರುವುದಾಗಿ ವಾಣಿಜ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.

Team Udayavani, Mar 22, 2021, 2:44 PM IST

ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ: 45,000 ರೂಪಾಯಿಗೆ ಕುಸಿದ ಹಳದಿ ಲೋಹ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದ ಪರಿಣಾಮ ಭಾರತದಲ್ಲಿಯೂ ಹಳದಿ ಲೋಹ ಮತ್ತು ಬೆಳ್ಳಿ ಬೆಲೆಯಲ್ಲಿ ಸೋಮವಾರ(ಮಾರ್ಚ್ 22) ಮತ್ತಷ್ಟು ಕಡಿಮೆಯಾಗಿರುವುದಾಗಿ ವರದಿ ತಿಳಿಸಿದೆ.

ಹತ್ತು ಗ್ರಾಮ್ ಚಿನ್ನದ ಬೆಲೆ 44,974 ರೂಪಾಯಿಗೆ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಕೆಜಿಗೆ 67ಸಾವಿರ ರೂಪಾಯಿಯಾಗಿದ್ದು, ಕೆಜಿ ಬೆಳ್ಳಿ ಬೆಲೆಯಲ್ಲಿ ಒಂದು ಸಾವಿರ ರೂಪಾಯಿಯಷ್ಟು ಕಡಿಮೆಯಾಗಿರುವುದಾಗಿ ವರದಿ ಹೇಳಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 42,050 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 45,880 ರೂಪಾಯಿಯಾಗಿದ್ದು, ಇಂದು 200 ರೂಪಾಯಿ ಇಳಿಕೆಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 42,490 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 46, 350 ರೂಪಾಯಿ.

ಮುಂಬೈನಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 43,800 ರೂಪಾಯಿ, 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 44,800 ರೂಪಾಯಿ. ದಿಲ್ಲಿಯಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 44,200 ರೂಪಾಯಿ ಮತ್ತು 24 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 48,220 ರೂಪಾಯಿ.

2020-21ನೇ ಸಾಲಿನಲ್ಲಿ ಚಿನ್ನದ ಆಮದು ಇಳಿಕೆ:

2020-21ನೇ ಸಾಲಿನ ಏಪ್ರಿಲ್ ಫೆಬ್ರುವರಿ ಅವಧಿಯಲ್ಲಿ 26.11 ಬಿಲಿಯನ್ ಡಾಲರ್ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಂಡಿದ್ದು, ಶೇ.3.3ರಷ್ಟು ಇಳಿಕೆಯಾಗಿರುವುದಾಗಿ ವಾಣಿಜ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ. 2019-20ನೇ ಸಾಲಿನ ಏಪ್ರಿಲ್ ನಿಂದ ಫೆಬ್ರವರಿವರೆಗೆ 27 ಬಿಲಿಯನ್ ಡಾಲರ್ ಮೌಲ್ಯದ ಹಳದಿ ಲೋಹವನ್ನು ಆಮದು ಮಾಡಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.