ವಿಮಾ ಕ್ಷೇತ್ರದಲ್ಲಿ FDI ಹೆಚ್ಚಳ


Team Udayavani, Mar 23, 2021, 6:30 AM IST

ವಿಮಾ ಕ್ಷೇತ್ರದಲ್ಲಿ FDI ಹೆಚ್ಚಳ

ದೇಶದ ವಿಮಾ ವಲಯದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯ ಪಾಲನ್ನು 49ರಿಂದ 74 ಪ್ರತಿಶತಕ್ಕೆ ಹೆಚ್ಚಿಸುವ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಹಾಗಿದ್ದರೆ ವಿಮಾ ಕ್ಷೇತ್ರದಲ್ಲಿ ಇದರಿಂದ ಏನೇನು ಬದಲಾವಣೆ ಆಗಲಿವೆ? ಕಂಪೆನಿಗಳಿಗೆ, ಗ್ರಾಹಕರಿಗೆ ಪ್ರಯೋಜನವೇನು?

ಎಫ್ಡಿಐ ಹೆಚ್ಚಾಗಿ ಕಂಪೆನಿಗಳು ನಿಯಂತ್ರಣಕ್ಕೆ ಸಿಗದಿದ್ದರೆ?
ಹಾಗೆ ಆಗದಂಥ ನಿಯಮಗಳನ್ನು ರೂಪಿಸಲಾಗಿದೆ. ನವ ಪದ್ಧತಿಯಲ್ಲಿ ವಿಮಾ ಕಂಪೆ‌ನಿ ಯೊಂದರಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚು ಇದ್ದರೂ ಆ ಸಂಸ್ಥೆಗಳ ಬಹುಪಾಲು ನಿರ್ದೇಶಕರು ಹಾಗೂ ಆಡಳಿತ ಮಂಡಳಿಯ ಪ್ರಮುಖ ಸದಸ್ಯರು ಭಾರತೀಯರೇ ಆಗಿರಬೇಕು. ಇವರಲ್ಲೂ ಕನಿಷ್ಠ 50 ಪ್ರತಿಶತದಷ್ಟು ಜನರು ಸ್ವತಂತ್ರ ನಿರ್ದೇಶಕರಾಗಿ ರಬೇಕು.

ಎಲ್ಲ ಕಂಪೆ‌ನಿಗಳೂ ಇಷ್ಟು ಎಫ್ಡಿಐ ಪಡೆಯುವುದು ಕಡ್ಡಾಯವೇ?
ಇಲ್ಲ. ಇದು ಕಡ್ಡಾಯವಲ್ಲ. ಕಂಪೆ‌ನಿಗಳು ಬಯಸಿದರೆ ಮಾತ್ರ 74 ಪ್ರತಿಶತದವರೆಗೂ ವಿದೇಶಿ ನೇರ ಬಂಡವಾಳ ಹೂಡಿಕೆ ಪಡೆಯಬಹುದು.

ಇದರಿಂದ ಕಂಪೆನಿಗಳಿಗೇನು ಲಾಭ?
ಸದ್ಯಕ್ಕೆ ತಮ್ಮ ಪ್ರಮೋಟರ್‌ಗಳಿಂದ ಹೆಚ್ಚಿನ ಹೂಡಿಕೆ ಪಡೆಯಲು ಪರದಾಡುತ್ತಿರುವ ವಿಮಾ ಕಂಪನಿಗಳಿಗೆ ಈ ನಿಯಮದಿಂದಾಗಿ ಬಲ ಸಿಗಲಿದೆ. ಹೆಚ್ಚಿನ ಬಂಡವಾಳ ಹರಿಯುವಿಕೆ ಯಿಂದ ಕಂಪೆನಿಗಳು ಸದೃಢವಾಗಿ ತಮ್ಮ ನೆಲೆಯನ್ನು ವಿಸ್ತರಿಸಿಕೊಳ್ಳುತ್ತವೆ.

ಗ್ರಾಹಕರಿಗೇನು ಪ್ರಯೋಜನ?
ಎಫ್ಡಿಐ ಹೆಚ್ಚಿದರೆ, ಜಾಗತಿಕ ವಿಮಾ ಕಂಪೆನಿಗಳು ಭಾರತದಲ್ಲಿ ಹೂಡಿಕೆ ಮಾಡುವ, ತನ್ಮೂಲಕ ಉತ್ತಮ ಪಾಲಿಸಿಗಳನ್ನು ಪರಿಚಯಿಸುವ ಸಾಧ್ಯತೆ ಹೆಚ್ಚುತ್ತದೆ. ಕಂಪೆನಿಗಳ ನಡುವೆ ಪೈಪೋಟಿ ಹೆಚ್ಚುವುದರಿಂದ ವಿಮಾ ಪಾಲಿಸಿಯ ದರಗಳು ತಗ್ಗಬಹುದು. ಪಾಲಿಸಿಗಳ ವ್ಯಾಪ್ತಿಯೂ ಹೆಚ್ಚಾಗುವ ಸಾಧ್ಯತೆ ಬಹಳ ಇರುತ್ತದೆ. ಇನ್ನು ಕಂಪೆನಿಗಳು ಲಾಭದ ನಿರ್ದಿಷ್ಟ ಮೊತ್ತವನ್ನು ರಿಸರ್ವ್‌ ಫ‌ಂಡ್‌ ರೂಪದಲ್ಲಿ ಇಡಬೇಕು. ಇದರಿಂದಾಗಿ, ತುರ್ತುಪರಿಸ್ಥಿತಿ ಯ ಸಮಯದಲ್ಲಿ ಗ್ರಾಹಕರ ಹಿತಕ್ಕಾಗಿ ಬಳಸಲು ಸಾಧ್ಯವಾಗುತ್ತದೆ.

ಉದ್ಯೋಗ ಸೃಷ್ಟಿಗೆ ಕಾರಣವಾಗಲಿದೆಯೇ?
ಈಗ ದೇಶಾದ್ಯಂತ ಸಾರ್ವಜನಿಕ ಹಾಗೂ ಖಾಸಗಿ ವಿಮಾ ವಲಯದಲ್ಲಿ 40 ಲಕ್ಷದಷ್ಟು ಉದ್ಯೋಗಿಗಳಿದ್ದಾರೆ. ಹೆಚ್ಚಿನ ಪ್ರಮಾಣದ ಎಫ್ಡಿಐ ಹರಿದುಬರುವುದರಿಂದ ಈ ವಲಯದಲ್ಲಿ ಗಣನೀಯ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯನ್ನು ನಿರೀಕ್ಷಿಸಬಹುದಾಗಿದೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.