ದಯವಿಟ್ಟು ನಮ್ಮ ಮಗುವಿನ ಫೋಟೋ ತೆಗೆಯಬೇಡಿ : ವಿರಾಟ್ -ಅನುಷ್ಕಾ ಜೋಡಿ


Team Udayavani, Mar 23, 2021, 11:42 AM IST

Netizens slam paparazzi for posting Vamika’s pics despite

ಮುಬೈ: ಬಾಲಿವುಡ್ ನಟಿ ಹಾಗೂ ನಿರ್ಮಾಪಕಿ ಅನುಷ್ಕಾ ಶರ್ಮಾ ಮತ್ತು ಪತಿ ವಿರಾಟ್ ಕೊಹ್ಲಿ ತಮ್ಮ ಮುದ್ದಿನ ಕಂದ ವಮಿಕಾಳ ಕುರಿತಾಗಿ ಛಾಯಾಗ್ರಾಹಕರಲ್ಲಿ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ತಮ್ಮ ಮುದ್ದಿನ ಮಗುವಿಗೆ ಖಾಸಗಿತನದ  ಅವಶ್ಯಕತೆ ಇದ್ದು ದಯವಿಟ್ಟು ಯಾರೂ ಕೂಡಾ ಮಗುವಿನ ಪೋಟೋ ತೆಗೆಯದಂತೆ ಕೇಳಿಕೊಂಡಿದ್ದಾರೆ.

ಈ ಕುರಿತಾದ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ  ಭಾರಿ ವೈರಲ್ ಆಗಿದ್ದು, ನೆಟ್ಟಿಗರೂ ಕೂಡಾ ಇವರ ಈ ನಿರ್ಧಾರದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.

ಇತ್ತೀಚಿಗೆ ನಟಿ ಅನುಷ್ಕಾ ಶರ್ಮಾ ಮತ್ತು ಪತಿ ವಿರಾಟ್ ಕೊಹ್ಲಿ ತಮ್ಮ ಮಗುವಿನೊಂದಿಗೆ  ಕಾಣಿಸಿಕೊಂಡಿದ್ದರು. ಈ ಸಮಯದಲ್ಲಿ ಕೆಲ ಛಾಯಾಗ್ರಾಹಕರು ಗಳು ಇವರಿಬ್ಬರ ಮಗುವಿನ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದು ಪೋಸ್ಟ್ ಮಾಡಿದ್ದರು. ಇದರಿಂದ ಅಸಮಾಧಾನಗೊಂಡ ಅನಿಷ್ಕಾ- ವಿರಾಟ್ ಜೋಡಿಗಳು ತಮ್ಮ ಮನವಿಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಏಪ್ರಿಲ್ 1 ರಿಂದ ಬೆಲೆ ಏರಿಕೆ ಮಾಡಲಿದೆ ಮಾರುತಿ ಸುಜುಕಿ ಇಂಡಿಯಾ

ಇನ್ನು ಈ ಕುರಿತಾಗಿ ನೆಟ್ಟಿಗರೂ ಕೂಡಾ ತಮ್ಮ ಅನಿಸಿಕೆಗಳನ್ನು ಹೊರಹಾಕಿದ್ದು, ಈ ಜೋಡಿಗಳು ಹಿಂದಿನಿಂದಲೂ  ತಮ್ಮ ಮಗುವಿನ ಪೋಟೋಗಳನ್ನು ತೆಗೆಯಬೇಡಿ ಎಂದಿರುವುದನ್ನು ಮತ್ತೊಮ್ಮೆ ನೆನಪಿಸಿದ್ದಾರೆ. ಇನ್ನೂ ಕೆಲವರು ದಯವಿಟ್ಟು ಈ ರೀತಿಯಾಗಿ ವರ್ತಿಸಬೇಡಿ. ವಿರಾಟ್ ಮತ್ತು ಅನಿಷ್ಕಾ ಜೋಡಿ ತಮ್ಮ ಮಗುವಿನ ಖಾಸಗಿತನವನ್ನು ಕಾಪಾಡಲು ಮುಂದಾಗಿದ್ದು, ಮಗುವಿನ ಪೋಟೋವನ್ನು ಪೋಸ್ಟ್ ಮಾಡಬೇಡಿ ಎಂದಿದ್ದಾರೆ.

ಇದನ್ನೂ ಓದಿ:ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ|| ಎಸ್.ಎಲ್.ಕರಣಿಕ್ ನಿಧನ‌

ಈ ಜೋಡಿಗಳು ಕಳೆದ ಜನವರಿ 11 ರಂದು ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡಿದ್ದು ತಮ್ಮ ಸಂತೋಷವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಟಾಪ್ ನ್ಯೂಸ್

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.