ಅರಣ್ಯ ಉಳಿಸಿ ಜಲಮೂಲ ರಕ್ಷಿಸಿ


Team Udayavani, Mar 23, 2021, 12:38 PM IST

ಅರಣ್ಯ ಉಳಿಸಿ ಜಲಮೂಲ ರಕ್ಷಿಸಿ

ರಾಣಿಬೆನ್ನೂರ: ಭೂಮಿ ಮೇಲೆ ಜೀವಿಸುವ ಸಕಲ ಜೀವರಾಶಿಗಳಿಗೂ ನೀರು ಬೇಕು. ನೀರು ಸಿಗಲು ಮಳೆಬೇಕು. ಮಳೆ ಬರಲು ಅರಣ್ಯವಿರಬೇಕು. ಅದಕ್ಕಾಗಿಅರಣ್ಯ ನಾಶ ಮಾಡದೇ ಅದನ್ನು ಬೆಳೆಸುವ ಮೂಲಕ ಸಂರಕ್ಷಿಸಬೇಕು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಅಣ್ಣುಗೌಡ ಪಾಟೀಲ ಹೇಳಿದರು.

ನಗರಸಭೆ ಗುಡ್ಡದ ಸ್ಮಾರಕ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತುನಗರಸಭೆ ಆಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾನೂನು ನೆರವು- ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭೂಮಿ ಶೇ.70 ಭಾಗ ನೀರಿನಿಂದ ಆವೃತಗೊಂಡು, ಶೇ. 97 ಉಪ್ಪು ನೀರು ಮತ್ತು ಕೇವಲ ಶೇ.3 ಮಾತ್ರಕುಡಿಯಲು ಯೋಗ್ಯವಿದೆ. ಅಭಿವೃದ್ಧಿ ನೆಪದಲ್ಲಿ ಮರಕಡಿದು ಕಾಂಕ್ರೀಟ್‌ ರಸ್ತೆ ಮಾಡಿದ್ದರಿಂದ ತಾಪಮಾನ ಹೆಚ್ಚಾಗಿದೆ. ಇದರಿಂದ ಮಳೆ ಪ್ರಮಾಣ ಕಡಿಮೆಯಾಗಿದೆ ಎಂದರು.

ಮಳೆ ನೀರು ಸಮರ್ಪಕ ರೀತಿಯಲ್ಲಿ ಸಂಗ್ರಹಿಸಿ ಅದರ ಉಪಯೋಗ ಪಡೆಯಬೇಕು. ಕೆರೆ-ಕಟ್ಟೆ,ಹಳ್ಳ-ಕೊಳ್ಳಗಳಲ್ಲಿ ನೀರು ನಿಲ್ಲುವುದಕ್ಕೆ ವ್ಯವಸ್ಥೆಮಾಡಬೇಕು. ಕಳೆದೆರೆಡು ವರ್ಷಗಳಲ್ಲಿ ರಾಜ್ಯ-ರಾಷ್ಟ್ರಅನುಭವಿಸಿದ ಬರ ಹಾಗೂ ಅದರ ನೆರಳಲ್ಲಿ ಬೆಂದು ಹೋಗಿರುವ ಜನತೆ ಹಸಿರಿನ ಉಳಿವಿಗಾಗಿ ಅರಣ್ಯಬೆಳೆಸಬೇಕು. ದೇಶದಲ್ಲಿ ಕೃಷಿಗಾಗಿ ಬಳಸುವ ನೀರಿನಪ್ರಾಮಾಣದ ಶೇ.45 ಭತ್ತದ ಬೆಳೆಗೆ ಬಳಸುತ್ತಿರುವುದುವಿಶೇಷ. ಬದಲಿಗೆ ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಕೊಳ್ಳಬೇಕು ಎಂದರು.

ನಗಸಭೆ ಆಯುಕ್ತ ಡಾ| ಮಹಾಂತೇಶ ಎನ್‌.ಪ್ರಾಸ್ತಾವಿಕ ಮಾತನಾಡಿದರು. ಎಸ್‌ಜೆಎಂವಿ ಮಹಿಳಾಕಾಲೇಜು ಪ್ರಾಧ್ಯಾಪಕ ಡಾ| ಈಶ್ವರಪ್ಪ ಉಪನ್ಯಾಸನೀಡಿದರು. ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ವೇಳೆ ಸದಸ್ಯೆ ಗಂಗಮ್ಮ ಹಾವನೂರ, ಮಂಜುಳಾ ಹತ್ತಿ, ವಕೀಲರ ಸಂಘದ ಅಧ್ಯಕ್ಷ ಬಿ.ಎಚ್‌. ಬುರಡಿಕಟ್ಟಿ, ಉಪಾಧ್ಯಕ್ಷ ಕುಮಾರ ಮಡಿವಾಳರ, ಕಾರ್ಯದರ್ಶಿ ಗಣೇಶಮುಂಡಾಸದ, ನ್ಯಾಯವಾದಿ ಎಚ್‌.ಡಿ. ಹೊನ್ನಕ್ಕಳವರ, ಜಗದೀಶ, ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.