ಶಾಸಕರ ನಿವಾಸ ಎದುರು ಪ್ರತಿಭಟನೆ


Team Udayavani, Mar 23, 2021, 5:50 PM IST

ಶಾಸಕರ ನಿವಾಸ ಎದುರು ಪ್ರತಿಭಟನೆ

ಸುರಪುರ: 2020-21ನೇ ಸಾಲಿನ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತುಹಿಂದುಳಿದ ವರ್ಗಕ್ಕೆ ಕಡಿಮೆ ಅನುದಾನ ನೀಡುವ ಮೂಲಕ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದಲಿತ ಸಂಘಟನೆ ಕ್ರಾಂತಿಕಾರಿ ಬಣದ ಕಾರ್ಯಕರ್ತರು ಶಾಸಕ ರಾಜುಗೌಡ ನಿವಾಸದ ಎದುರು ಸೋಮವಾರ ಸಾಂಕೇತಿಕವಾಗಿ ಪ್ರತಿಭಟಿಸಿದರು.

ಸಮಿತಿ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪಬಜೆಟ್‌ನಲ್ಲಿ ಮೇಲ್ವರ್ಗದ ಎಲ್ಲ ನಿಗಮಮಂಡಳಿ ಮತ್ತು ಮಠ ಮಂದಿರಗಳಿಗೆ ಸಾಕಷ್ಟು ಅನುದಾನ ನೀಡಿದ್ದಾರೆ.ಆದರೆ 3 ನೂರಕ್ಕೂ ಹೆಚ್ಚು ಜಾತಿಒಳಗೊಂಡಿರುವ ಪರಿಶಿಷ್ಟ ಜಾತಿ,ಪಂಗಡ ಮತ್ತು ಹಿಂದುಳಿದ ವರ್ಗಗಳ12 ನಿಗಮ ಮಂಡಳಿ ಸೇರಿಸಿ ಕೇವಲ500 ಕೋಟಿ ನೀಡಿ ಪರಿಶಿಷ್ಟ ಮತ್ತುಹಿಂದುಳಿದವರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಲಿಂಗಾಯತ ಅಭಿವೃದ್ಧಿ ನಿಗಮಒಂದಕ್ಕೆ 5 ನೂರು ಕೋಟಿ ನೀಡಿ ಇತರೆನಿಗಮಗಳನ್ನು ಕಡೆ ಗಣಿಸಿರುವುದುಸರಿಯಲ್ಲ. ಕಲ್ಯಾಣ ಕರ್ನಾಟಕಭಾಗದಲ್ಲಿ ಪರಿಶಿಷ್ಟ ಜಾತಿ ಪಂಗಡಮತ್ತು ಹಿಂದುಳಿದ ವರ್ಗದ ಶಾಸಕರುಸಚಿವರು ಸಂಸದರು ಈ ಕುರಿತುಆಕ್ಷೇಪಣೆ ಎತ್ತದೆ ಸಿಎಂ ತಾರತಮ್ಯಕ್ಕೆಸಹಮತ ವ್ಯಕ್ತಪಡಿಸಿ ಸಮುದಾಯಕ್ಕೆ ಅನ್ಯಾಯ ಎಸೆಗುತ್ತಿದ್ದಾರೆ ಎಂದು ದೂರಿದರು.

ಈ ಕುರಿತು ಈ ಭಾಗದ ಶಾಸಕರು ಸಚಿವರು ಸದನದಲ್ಲಿ ಧ್ವನಿಎತ್ತಿ ಸರಕಾರದ ಮೇಲೆ ಒತ್ತಡ ತಂದುಪ್ರತೇಕ ಅನುಧಾನ ಘೋಷಿಸಿಸಲುಸಹಕರಿಸುವಂತೆ ಒತ್ತಾಯಿಸಿದರು.

ತಾಲೂಕು ಸಂಚಾಲಕ ತಿಪ್ಪಣ್ಣ ಶೆಳ್ಳಗಿ,ಪ್ರಮುಖರಾದ ಮಾನಪ್ಪ ಬಿಜಾಸ್ಪೂರ,ಮರಿಲಿಂಗಪ್ಪ ಹುಣಸಿಹೊಳೆ, ಮಾನಪ್ಪಶೆಳ್ಳಗಿ, ಜಟ್ಟೆಪ್ಪ ನಾಗರಾಳ, ಖಾಜಾಹುಸೇನ ಗುಡುಗುಂಟಿ, ಮಹೇಶಯಾದಗಿರಿ, ಮರಿಲಿಂಗಪ್ಪ ಹೊಸಮನಿ,ಶೇಖಪ್ಪ ಬಂಡಾರಿ, ಮಹೇಶ ಸುಂಗಲಕರ್‌ ಇತರರಿದ್ದರು.

ವಕೀಲರ ಸಂಘ ರಚನೆ ಕುರಿತು ಹೇಳಿಕೆ ನೀಡಿಲ್ಲ: ಎಪಿಪಿ ಸ್ಪಷ್ಟನೆ :

ಸುರಪುರ: ರಾಜ್ಯ ಪರಿಷತ್‌ನಿಂದ ಅಧಿಕೃತವಾಗಿ ಒಂದು ಸಂಘಇರುವಾಗ ವಕೀಲರು ಇನ್ನೊಂದುಸಂಘ ರಚನೆ ಮಾಡಿಕೊಂಡಿರುವುದು ಸರಿಯಲ್ಲ. ಕರ್ತವ್ಯ ನಿರ್ವಹಿಸುವನ್ಯಾಯಾಧೀಶರಿಗೂ ಇದು ಇರಿಸುಮುರಿಸು ಉಂಟು ಮಾಡುತ್ತದೆ ಎಂಬ ವರದಿ ಮಾ.19ರ ಪತ್ರಿಕೆಯಲ್ಲಿ ನನ್ನಹೆ ಸರಿನಿಂದಪ್ರಕಟವಾಗಿದೆ. ನಾನು ಆ ರೀತಿ ಹೇಳಿಕೆ ನೀಡಿಲ್ಲ. ಈ ಹೇಳಿಕೆಗೂ ಮತ್ತು ಸಂಘಕ್ಕೂ ಯಾವುದೇಸಂಬಂಧವಿಲ್ಲ ಎಂದು ಸರಕಾರಿ ಸಹಾಯಕ ಅಭಿಯೋಜಕ (ಎಪಿಪಿ) ರಾಘವೇಂದ್ರರಾವ್‌ ಜಹಾಗೀರದಾರ ಸ್ಪಷ್ಟನೆ ನೀಡಿದ್ದಾರೆ.

ವಕೀಲರ ಸಂಘದ ಕಾರ್ಯಾಲಯದಲ್ಲಿ ಅಂದು ನೂತನ ಎಜಿಪಿನಂದನಗೌಡ ಪಾಟೀಲ ಮತ್ತು ನನಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ವಕೀಲರಿಂದ ಸನ್ಮಾನ ಸ್ವೀಕರಿಸಿದ್ದೆ. ಆದರೆ  ಯಾವುದೇ ರೀತಿಯ ಹೇಳಿಕೆ ನೀಡಿಲ್ಲ.ಸಂಘ ರಚನೆ ಕೈ ಬಿಟ್ಟು ಎಲ್ಲರೂ ಒಂದೇ ಸಂಘದಲ್ಲಿ ಮುಂದುವರಿಯುವಂತೆ ಯಾವುದೇ ರೀತಿಯ ಸಲಹೆ ನೀಡಿಲ್ಲ. ಸರಕಾರಿ ವಕೀಲನಾಗಿ ಕರ್ತವ್ಯಕ್ಕೆನಿಯುಕ್ತಿಗೊಂಡಿದ್ದೇನೆ. ವಕೀಲರ ಸಂಘಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದರು.

ಟಾಪ್ ನ್ಯೂಸ್

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.