ಕುಟುಂಬ ರಾಜಕಾರಣ ವಿರೋಧಿಸಿ ಕಾಂಗ್ರೆಸ್‌ಗೆ ವಿದಾಯ: ಚಂದ್ರೇಗೌಡ


Team Udayavani, Mar 23, 2021, 7:07 PM IST

chandregowda  talk about politics

ಸೊರಬ: ಮಾಜಿ ಶಾಸಕ ಎಸ್‌. ಮಧು ಬಂಗಾರಪ್ಪ ಕಾಂಗ್ರೆಸ್‌ ಸೇರ್ಪಡೆಗೊಂಡ ಬೆನ್ನಲ್ಲೇ ತಾವು ಕಾಂಗ್ರೆಸ್‌ ತ್ಯಜಿಸುತ್ತಿರುವುದಾಗಿ ಕಾಂಗ್ರೆಸ್‌ ಮುಖಂಡ ಚಂದ್ರೇಗೌಡ ಬಾಸೂರು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದಿದ್ದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಸುಮಾರು 40 ವರ್ಷಗಳಿಂದ ಬಂಗಾರಪ್ಪ ಅವರ ಕುಟುಂಬ ರಾಜಕಾರಣವನ್ನು ವಿರೋಧಿ  ಸುತ್ತಲೇ ಬಂದಿದ್ದೇವೆ. ಬಂಗಾರಪ್ಪ ಅವರಿಗೆ ಕ್ಷೇತ್ರದ ಜನತೆ ಎಲ್ಲ ರೀತಿಯ ಅ ಧಿಕಾರವನ್ನು ನೀಡಿದರೂ 224 ಕ್ಷೇತ್ರಗಳಲ್ಲಿ ಅತೀ ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿಯಿಂದ ಇಂದಿಗೂ ಹೊರಬಂದಿಲ್ಲ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸಾಧ್ಯವಾಗಿಲ್ಲ. ಪರಿಣಾಮ ಜನ ಉದ್ಯೋಗವನ್ನು ಅರಸಿ ಗುಳೆ ಹೋಗುವುದು ಇಂದಿಗೂ ನಡೆಯುತ್ತಿದೆ. ಜನರ ಆರ್ಥಿಕ ಸ್ವಾವಲಂಬನೆಗೆ ಯಾವುದೇ ಯೋಜನೆಗಳು ರೂಪಿತವಾಗಿಲ್ಲ ಎಂದ ಅವರು, ಪ್ರಮುಖ ನೀರಾವರಿ ಯೋಜನೆ ದಂಡಾವತಿ ನೆನೆಗುದಿಗೆ ಬಿದ್ದು ಸುಮಾರು ದಶಕಗಳೇ ಕಳೆದಿದೆ. ಜನ ಸಂಕಷ್ಟದ ಸುಳಿಗೆ ಸಿಲುಕಿದ್ದ ವೇಳೆ ಹಾಲಿ ಹಾಗೂ ಮಾಜಿ ಶಾಸಕರು ಜನತೆಗೆ ಸ್ಪಂದಿಸುವ ಕಾರ್ಯವನ್ನು ಮಾಡಲಿಲ್ಲ. ಇದೀಗ ಮಾಜಿ ಶಾಸಕರು ಅ ಧಿಕಾರಕ್ಕಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ ಎಂದರು. ಈ ಹಿಂದೆ ತಾಲೂಕಿನಲ್ಲಿ ಸಮಾನ

ಮನಸ್ಕರರು ಸೇರಿ ಎನ್‌ಡಿಎ ಎಂಬ ಸಂಘಟನೆಯ ಮೂಲಕ ಜಿಲ್ಲಾ ಪಂಚಾಯ್ತಿ ಚುನಾವಣೆಯನ್ನು ಎದುರಿಸಿ, ನಾಲ್ಕು ಕ್ಷೇತ್ರಗಳಲ್ಲಿ ಜಯಶಾಲಿಯಾಗಿದ್ದೆವು. ನಾವು ಮೂಲತಃ, ಜೆಡಿಎಸ್‌ನವರಾಗಿದ್ದು, ಪುನಃಜೆಡಿಎಸ್‌ ಸೇರ್ಪಡೆಯಾಗುವ ಇಚ್ಛೆಯಿದೆ. ಜೆಡಿಎಸ್‌ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗುವ ಉದ್ದೇಶ ಸಹ ಹೊಂದಲಾಗಿದೆ.

ನಂತರದಲ್ಲಿ ಅ ಧಿಕೃತವಾಗಿ ಜೆಡಿಎಸ್‌ ಸೇರ್ಪಡೆ ಅಥವಾ ನೂತನ ಸಂಘಟನೆ ಸ್ಥಾಪಿಸುವ ಕುರಿತು ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು. ರೈತ ಮುಖಂಡ ಚಿಮಣೂರು ಹುಚ್ಚಪ್ಪ, ಕಾಂಗ್ರೆಸ್‌ ತಾಲೂಕು ಉಪಾಧ್ಯಕ್ಷ ಎಲ್‌.ಜಿ. ಗುಡ್ಡಪ್ಪ ಮಾತನಾಡಿದರು. ಕಾಂಗ್ರೆಸ್‌ ಎಸ್ಸಿ ಘಟಕದ ತಾಲ್ಲೂಕು ಅಧ್ಯಕ್ಷ ವಿಷ್ಣುಮೂರ್ತಿ ಬಿಳವಾಣಿ, ಮುಖಂಡರಾದ ಇ.ಎಚ್‌. ಮಂಜುನಾಥ್‌, ಬಸವರಾಜ ಕಾತುಳ್ಳಿ, ದ್ಯಾವಪ್ಪ ಹಾಲಗಳಲೆ, ಭಾರತಿ ಶೆಣೈ, ಶಿವಾಜಪ್ಪ ಅರೆತಲಗಡ್ಡೆ, ಪರಮೇಶ್ವರಪ್ಪ, ನಾಗರಾಜ ಶಕುನವಳ್ಳಿ, ಪ್ರಶಾಂತ ತತ್ತೂರು, ಸಂಪತ್‌ ಕುಮಾರ್‌ ಬಾಸೂರು, ಮುನೀರ್‌ ಆಹ್ಮದ್‌ ಇತರರಿದ್ದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.