ಮದ್ಯದಂಗಡಿ ಬಂದ್‌ ಮಾಡಿ ಪ್ರತಿಭಟನೆ


Team Udayavani, Mar 24, 2021, 12:03 PM IST

ಮದ್ಯದಂಗಡಿ ಬಂದ್‌ ಮಾಡಿ ಪ್ರತಿಭಟನೆ

ನವಲಗುಂದ: ತಿರ್ಲಾಪುರ ಗ್ರಾಮದಲ್ಲಿ ಮದ್ಯದಂಗಡಿ ಪ್ರಾರಂಭವಾಗಿದ್ದನ್ನು ಖಂಡಿಸಿ ರೈತಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹಾಗೂ ಗ್ರಾಮದಮಹಿಳೆಯರು ಮಂಗಳವಾರ ರಾತ್ರಿಅಂಗಡಿಯನ್ನು ಬಂದ್‌ ಮಾಡಿ ಪ್ರತಿಭಟನೆ ಮಾಡಿದರು.

ವೀರೇಶ ಸೊಬರದಮಠ ಮಾತನಾಡಿ, ಗ್ರಾಮಗಳಲ್ಲಿ ಮದ್ಯ ಮಾರಾಟಮಾಡಬಾರದು ಎಂದು ಮೇಲಿಂದ ಮೇಲೆ ತಹಶೀಲ್ದಾರ್‌ ಹಾಗೂ ಜಿಲ್ಲಾ ಧಿಕಾರಿಗೆಮನವಿ ಮಾಡುತ್ತಾ ಬಂದರೂ ಈಗತಿರ್ಲಾಪುರ ಗ್ರಾಮದಲ್ಲಿ ಮದ್ಯದಂಗಡಿಗೆಪರವಾನಗಿ ನೀಡಿರುವುದನ್ನು ಖಂಡಿಸುತ್ತೇವೆ.ಬಾರ್‌ ಆರಂಭದಿಂದ ಯುವಕರು ತಮ್ಮಜೀವನ ಹಾಳು ಮಾಡಿಕೊಳ್ಳುತ್ತಾರೆ.ತಕ್ಷಣ ಮದ್ಯದಂಗಡಿ ಪರವಾನಗಿ ರದ್ದುಮಾಡಿ ಮದ್ಯ ಮುಕ್ತಗೊಳಿಸಬೇಕೆಂದು ಆಗ್ರಹಿಸಿದರು.

ಸ್ಥಳಕ್ಕೆ ಸಿಪಿಐ, ಪಿಎಸ್‌ಐ ಹಾಗೂ ಅಬಕಾರಿ ಇಲಾಖೆ ಸಿಬ್ಬಂ ದಿ ಆಗಮಿಸಿ ಪ್ರತಿಭಟನೆಗಾರರ ಮನವೊಲಿಸುವ ಪ್ರಯತ್ನ ಮಾಡಿದರು.ಬಾರ್‌ ಪರವಾನಗಿ ರದ್ದುಗೊಳಿಸುವವರೆಗೂಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪ್ರತಿಭಟನೆ ಮುಂದುವರಿಸಿದರು. ಗ್ರಾಪಂಸದಸ್ಯ ಅಶೋಕ ಮಂಕಣಿ, ಲಕ್ಷ್ಮಣವಾಲ್ಮೀಕಿ, ಬಸವರಾಜ ಕಂಬಳಿ, ಮಹಾಂತೇಶಕುಂದಗೋಳ, ಸಿದ್ಲಿಂಗಪ್ಪ ಮರೇವಾಡ,ಮಂಜುಳಾ ಕುಸುಗಲ್ಲ, ವಿಜಯಲಕ್ಷ್ಮೀ ಮೊರಬದ ಇತರರು ಇದ್ದರು.

ಶಿಕ್ಷಕರಿಗೆ ಕೋವಿಡ್‌ ಲಸಿಕೆಗೆ ಒತ್ತಾಯ :

ಹುಬ್ಬಳ್ಳಿ: ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಕರ್ತವ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ಕೂಡಲೇ ಕೋವಿಡ್‌-19 ಲಸಿಕೆ ನೀಡುವಂತೆ ಗ್ರಾಮೀಣ ಶಿಕ್ಷಕರ ಸಂಘ ಒತ್ತಾಯಿಸಿದೆ.

ಈಗಾಗಲೇ 6-10ನೇ ತರಗತಿ ಹಾಗೂ ಎಲ್ಲ ಕಾಲೇಜುಗಳು ಪ್ರಾರಂಭಗೊಂಡಿದ್ದು ಶಿಕ್ಷಕರು, ಅಧ್ಯಾಪಕರು, ಪ್ರಾಧ್ಯಾಪಕರು, ಬೇರೆ ಬೇರೆ ಸ್ಥಳಗಳಿಂದ ಪ್ರಯಾಣಿಸಿ ಕರ್ತವ್ಯದ ಸ್ಥಳಗಳಿಗೆ ಹಾಜರಾಗುತ್ತಿದ್ದಾರೆ.ಇವರ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರಿಗೂ ವಯಸ್ಸಿನ ನಿರ್ಬಂಧ ವಿಧಿ ಸದೆ ಕೋವ್ಯಾಕ್ಸಿನ್‌ ನೀಡಬೇಕು. ವ್ಯಾಕ್ಸಿನ್‌ ಪಡೆದವರಿಗೆ ಎರಡು ದಿನಗಳ ವಿಶೇಷ ರಜೆ ಮಂಜೂರು ಮಾಡಬೇಕುಎಂದು ಮುಖ್ಯಮಂತ್ರಿ, ಶಿಕ್ಷಣ ಸಚಿವ, ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಅವರಿಗೆ ಸಂಘದ ಅಧ್ಯಕ್ಷ ಅಶೋಕ ಸಜ್ಜನ, ಮಲ್ಲಿಕಾರ್ಜುನ ಉಪ್ಪಿನ, ಎಲ್‌.ಐ.ಲಕ್ಕಮ್ಮನವರ, ಶರಣಪ್ಪಗೌಡ್ರ, ಪವಾಡೆಪ್ಪ ಕಾಂಬಳೆ ಎಸ್‌.ಎಫ್‌. ಪಾಟೀಲ,ಎಂ.ಐ. ಮುನವಳ್ಳಿ, ಗೋವಿಂದ ಜುಜಾರೆ, ಪೀರಸಾಬ ನದಾಫ್‌, ಕೆ.ಎಂ.ನಾಗರಾಜು, ವಿ. ಕುಸುಮಾ, ರಾಜಶ್ರೀ ಪ್ರಭಾಕರ, ರಾಮಪ್ಪ ಹಂಡಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.