ಬೇಡರ ವೇಷ ಸಮಿತಿ ಪ್ರತಿಭಟನೆ


Team Udayavani, Mar 24, 2021, 3:39 PM IST

ಬೇಡರ ವೇಷ ಸಮಿತಿ ಪ್ರತಿಭಟನೆ

ಶಿರಸಿ: ಬುಧವಾರ ರಾತ್ರಿಯಿಂದ ಆರಂಭವಾಗಲಿರುವ ಶಿರಸಿಯ ವಿಶೇಷಬೇಡರ ವೇಷವನ್ನು ಕೊರೊನಾ ಸೋಂಕುಹೆಚ್ಚಳದ ಆತಂಕದ ಹಿನ್ನೆಲೆಯಲ್ಲಿ ಎರಡುದಿನಕ್ಕೆ ಇಳಿಸಬೇಕು ಎಂದು ಕರೆಯಲಾಗಿದ್ದಸಾರ್ವಜನಿಕರ ಹಾಗೂ ಬೇಡರ ವೇಷಉತ್ಸವ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿಶಿರಸಿ ಸಹಾಯಕ ಆಯುಕ್ತರು ಅನುಚಿತವಾಗಿ ವರ್ತಿಸಿ, ಅಗೌರವ ತೋರಿದ್ದಾರೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಮಿನಿ ವಿಧಾನ ಸೌಧದಲ್ಲಿ ಎಸಿ ಆಕೃತಿ ಬನ್ಸಾಲ್‌ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಬೇಡರ  ವೇಷವನ್ನು ನಾಲ್ಕು ದಿನಗಳ ಬದಲಿಗೆ ಎರಡು ದಿನಕ್ಕೆ ಇಳಿಸುವಂತೆ ಸೂಚನೆ ನೀಡಿದರು.ಉಳಿದ ಹಬ್ಬ ಹರಿದಿನಗಳಿಗೆ ಅವಕಾಶ ಇದೆ, ಇದಕ್ಕೂ ಕೊಡಿ ಎಂದು ಪ್ರಮುಖರುಮನವಿ ಮಾಡಿಕೊಳ್ಳುತ್ತಿದ್ದಾಗ ಆಯುಕ್ತರು ಮೈಕ್‌ ತಿರುಗಿಸಿ, ಪೇಪರ್‌ ಎಸೆದುಸಭೆಯಿಂದ ಹೊರಗೆ ಹೋದ ಬಗ್ಗೆ ಆಕ್ಷೇಪಅಸಮಾಧಾನಗಳು ಭುಗಿಲೆದ್ದವು. ಇದೊಂದು ಜಾನಪದ ಆಚರಣೆ. ಸಮಾಲೋಚಿಸಿ ತೀರ್ಮಾನಿಸಲು ಸಾಧ್ಯತೆ ಇತ್ತಾದರೂ ದರ್ಪದಿಂದ, ನಗರದ ಪ್ರಥಮ ಪ್ರಜೆ ಇದ್ದಾಗಲೂ ವಂದನೆ ಕೂಡ ಹೇಳದೆ ಹೋದದ್ದು ಶಿರಸಿಗರಿಗೆ ಅವಮರ್ಯಾದೆ ಆಗಿದೆ ಎಂದು ನಾಗರಿಕರು ಆರೋಪಿಸಿದರು.

ಸಮಿತಿ ಅಧ್ಯಕ್ಷ ಉಪೇಂದ್ರ ಪೈ, ನಾಲ್ಕು ದಿನಗಳ ಬದಿಗೆ ಮೂರೋ, ಎರಡಅಥವಾ ಅಷ್ಟೂ ದಿನವೋ ಎಂಬುದು ಕೊನೆಗೆ.ಆದರೆ, ಅವರು ನಡೆದುಕೊಂಡ ರೀತಿಗೆಅಧಿಕಾರಿಗಳು ಸಸ್ಪೆಂಡ್‌ ಆಗಬೇಕು ಎಂದು ಪಟ್ಟು ಹಿಡಿದರು. ಪೊಲೀಸ್‌ ಉಪಾಧೀಕ್ಷಕರವಿ ನಾಯ್ಕ ಸಂಧಾನ ಮಾಡುವ ಪ್ರಯತ್ನ ಕೂಡ ನಡೆಯಿತು.

ಸಭಾಂಗಣದ ಹೊರ ಭಾಗದಲ್ಲೇ ಕುಳಿತು  ಜನರು ಪ್ರತಿಭಟನೆ ಕೂಡ ಮಾಡಿದರು.ತಹಶೀಲ್ದಾರ್‌ ಚೇಂಬರನಲ್ಲೂ ತಾಸಿಗೂ ಮೀರಿದ ಸಂಧಾನ ಕೂಡ ವಿಫಲ ಆಯಿತು. ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಶಿವರಾಮ ಹೆಬ್ಟಾರ್‌ ಅವರೇ ಇವರ ವರ್ತನೆಗೆತಕ್ಕ ಬೆಲೆ ತೆರಿಸಬೇಕು. ಶಿರಸಿಗರಿಗೆ ಅಪಮಾನ ಆಗಿದೆ ಎಂದು ಪಟ್ಟು ಹಿಡಿದರು.

ಸಮಿತಿ ಪ್ರಮುಖರಾದ ಮಂಜುನಾಥ ಭಟ್ಟ, ಶ್ರೀಧರ ಮೊಗೇರ, ಪ್ರದೀಪ ಎಲ್ಲನಕರ್‌,ಪರಮಾನಂದ ಹೆಗಡೆ, ನಗರಸಭೆ ಅಧ್ಯಕ್ಷಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾಶೆಟ್ಟಿ, ರಾಜೇಶ ಶೆಟ್ಟಿ, ಸಿಪಿಐ ಪ್ರದೀಪ, ಉಪತಹಸೀಲ್ದಾರ ರಮೇಶ ಹೆಗಡೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.