ಟಿಪ್ಪರ್- ಸ್ಕೂಟಿ ಡಿಕ್ಕಿ: ವ್ಯಕ್ತಿ ಸಾವು
Team Udayavani, Mar 24, 2021, 3:51 PM IST
ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಟಿಪ್ಪರ್ ಗೆ ಸಿಲುಕಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ(ಮಾ.24) ಮಧ್ಯಾಹ್ನ ನಡೆದಿದೆ.
ಇದನ್ನೂ ಓದಿ:ಹೋಳಿ 2021 : ಸುರಕ್ಷಿತ ಹೋಳಿ ಹಬ್ಬ ಆಚರಣೆಗೆ ಇಲ್ಲಿವೆ ಕೆಲವು ಟಿಪ್ಸ್..!
ಸ್ಕೂಟಿ ತೆಗೆದುಕೊಂಡು ಹೋಗುತ್ತಿದ್ದ ಕಲ್ಲೂರು ಕಾಲನಿ ನಿವಾಸಿ ಕರಿವೀರಯ್ಯ ( 80) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಟಿಪ್ಪರ್ ಗಾಲಿಗೆ ಸಿಲುಕಿದ ಪರಿಣಾಮ ದೇಹ ನಜ್ಜುಗುಜ್ಜಾಗಿದೆ. ನಗರದ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ